‘ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್‌, ಮಳೆಗಾಲದಲ್ಲಿ ಕಾಂಗ್ರೆಸ್‌ ಕದ ತಟ್ಟುತ್ತಿದ್ದಾರೆ’, ಆಯನೂರು ವಿರುದ್ಧ ಗರಂ

HC-Yogesh-shimoga-Corporator-Press-Meet

SHIVAMOGGA LIVE NEWS | 20 AUGUST 2023 SHIMOGA : ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಜಿಗಿದಿದ್ದ ಮಾಜಿ ಶಾಸಕ ಆಯನೂರು ಮಂಜನಾಥ್‌ ಮಳೆಗಾಲದ ಹೊತ್ತಿಗೆ ಕಾಂಗ್ರೆಸ್‌ ಪಕ್ಷದ (Congress Party) ಕದ ತಟ್ಟುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಜಿಲ್ಲಾ ಕಾಂಗ್ರೆಸ್‌ ನಾಯಕರಲ್ಲಿ ವಿರೋಧವಿದೆ ಎಂದು ಮಹಾನಗರ ಪಾಲಿಕೆ ಸದಸ್ಯ, ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಹೆಚ್‌.ಸಿ.ಯೋಗೇಶ್‌ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಸಿ.ಯೋಗೇಶ್‌, ಮೂರು ಋತುಗಳಲ್ಲಿ ಮೂರು ಪಕ್ಷಗಳನ್ನು ನೋಡಿದ ಕೀರ್ತಿ ಆಯನೂರು … Read more

ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಈಶ್ವರಪ್ಪಗೆ ಕಾಂಗ್ರೆಸ್ ಮುಖಂಡರ ಪ್ರತಿಸವಾಲು, ಏನದು?

HC-Yogesh-and-KB-Prasanna-Kumar-Press-Meet-in-Shimoga

SHIVAMOGGA LIVE NEWS | 1 MARCH 2023 SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಸ್ಪರ್ಧಿಸಲಿ ಎಂದು ಸವಾಲು  (Challenge) ಹಾಕಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರತಿಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದಲ್ಲಿಯೇ ಅವರ ವಿರುದ್ಧ ಬಿಜೆಪಿಯಿಂದ ಈಶ್ವರಪ್ಪ ಸ್ಪರ್ಧೆ ಮಾಡಲು ಸಾಧ್ಯವಿದೆಯೇ ಎಂದು ಸವಾಲು (Challenge) ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಈಶ್ವರಪ್ಪ ಅವರ ವಿರುದ್ಧ ಸ್ಪರ್ಧೆಗೆ … Read more

ಶಿವಮೊಗ್ಗ ಸಿಟಿಯಲ್ಲಿ ರಸ್ತೆ ರಿಪೇರಿಗೆ ಒತ್ತಾಯಿಸಿ ವಿಭಿನ್ನ ಪ್ರತಿಭಟನೆ

150920 Different Protest by HC Yogesh For road repair 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟಂಬರ್ 2020 ಶಾಂತಿನಗರ ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಆಗ್ರಹಿಸಿ ಪಾಲಿಕೆ ವಿರೋಧಪಕ್ಷದ ನಾಯಕ ಹೆಚ್.ಸಿ. ಯೋಗೀಶ್ ನೇತೃತ್ವದಲ್ಲಿ ಹಸುವಿಗೆ ಸ್ನಾನ ಮಾಡಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ೩ ಮತ್ತು ೪ ವಾರ್ಡ್‌ಗೆ ಶಾಂತಿ ನಗರ ಮುಖ್ಯರಸ್ತೆಯೇ ಪ್ರಮುಖ ರಸ್ತೆಯಾಗಿದೆ. ಈ ರಸ್ತೆ ಸವಳಂಗ ಹಾಗೂ ಹೊನ್ನಾಳಿ ರಸ್ತೆಯನ್ನು ಸೇರಿಸುವ ಬೈಪಾಸ್ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ಜನರು, ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ ರಸ್ತೆ … Read more