ಡೆಂಗ್ಯುಗೆ ಸಾಗರದ ಆರೋಗ್ಯ ಇಲಾಖೆ ನೌಕರ ಶಿವಮೊಗ್ಗದಲ್ಲಿ ಕೊನೆಯುಸಿರು

health-department-worker-nagaraj-succumbed-to-dengue.

SHIVAMOGGA LIVE NEWS | 13 JUNE 2024 SAGARA : ಮಾರಕ ಡೆಂಗ್ಯು (Dengue) ಕಾಯಿಲೆಗೆ ಸಾಗರದ ಆರೋಗ್ಯ ಇಲಾಖೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸಾಗರ ತಾಲೂಕು ಆಸ್ಪತ್ರೆ ಡಯಾಲಿಸಿಸ್‌ ವಿಭಾಗದ ಹೊರಗುತ್ತಿಗೆ ನೌಕರ ನಾಗರಾಜ್‌ (35) ಮೃತರು. ನಾಗರಾಜ್‌ ಅವರು ಡೆಂಗ್ಯುಗೆ ತುತ್ತಾಗಿದ್ದರು. ಪ್ಲೇಟ್‌ಲೆಟ್‌ ಸಂಖ್ಯೆ ಕಡಿಮೆಯಾಗಿತ್ತು ಎಂದು ತಿಳಿದು ಬಂದಿದೆ. ಇವತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ – ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿ, … Read more

ಶಿವಮೊಗ್ಗ ನಗರದಲ್ಲಿ ಒಂದೇ ದಿನ ಸಾವಿರ ಸಾವಿರ ಜನರಿಗೆ ಆರೋಗ್ಯ ತಪಾಸಣೆ

301023-free-health-checkup-in-Shimoga-by-RSS.webp

SHIVAMOGGA LIVE NEWS | 30 OCTOBER 2023 SHIMOGA : ನಗರದ 50 ಸೇವಾ ಬಸ್ತಿಗಳಲ್ಲಿ ಒಂದೇ ದಿನ 5 ಸಾವಿರ ನಾಗರಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಎನ್.ಎಂ.ಓ ಮತ್ತು ವಿಕಾಸ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ (Health Camp) ಶಿಬಿರ ಆಯೋಜಿಸಲಾಗಿತ್ತು. ನಗರದ ಪ್ರಮುಖ ವೈದ್ಯರು ಮತ್ತು ಸಿಮ್ಸ್ ವೈದಕೀಯ ಕಾಲೇಜು, ಶರಾವತಿ ದಂತ ವೈದ್ಯಕೀಯ ಕಾಲೇಜು, ಸುಬ್ಬಯ್ಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯಕೀಯ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ಉಚಿತ ವೈದ್ಯಕೀಯ … Read more

ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ MLA ದಿಢೀರ್‌ ಭೇಟಿ, ಗ್ರಾಮಸ್ಥರಿಂದ ಸಮಸ್ಯೆಗಳ ಪಟ್ಟಿ

140823 MLA Sharada Puryanaik Visit Ayanuru Samudaya Arogya Kendra

SHIVAMOGGA LIVE NEWS | 14 AUGUST 2023 AYANURU : ಸಮುದಾಯ ಆರೋಗ್ಯ ಕೇಂದ್ರಕ್ಕೆ (Health Centre) ಶಾಸಕಿ ಶಾರದಾ ಪೂರ್ಯಾನಾಯ್ಕ್‌ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರು ಹಲವು ನ್ಯೂನತೆಗಳ ಕುರಿತು ತಿಳಿಸಿದರು. ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್ ಸ್ಥಳೀಯರು ಏನೆಲ್ಲ ದೂರು ಹೇಳಿದರು? ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ (Health Centre) ಸುತ್ತಮುತ್ತಲ ಗ್ರಾಮದ ಜನರು ಬರುತ್ತಾರೆ. ಉತ್ತಮ ವೈದ್ಯರಿದ್ದಾರೆ. ಆದರೆ ಸಂಜೆ … Read more

ಮೈಸೂರು, ಬೆಂಗಳೂರು, ಹುಬ್ಬಳ್ಳಿ ಮಾದರಿ ಶಿವಮೊಗ್ಗದಲ್ಲಿಯು ಕ್ಷೇಮ ಕೇಂದ್ರಕ್ಕೆ ಮನವಿ, ಏನಿದು ಕೇಂದ್ರ?

MP-BY-Raghavendra-Met-Union-Health-Minister.

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಕ್ಷೇಮ ಕೇಂದ್ರವನ್ನು (wellness centre) ಶಿವಮೊಗ್ಗದಲ್ಲಿಯು ಸ್ಥಾಪಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲೆಯಲ್ಲಿ ಕ್ಷೇಮ ಕೇಂದ್ರ (wellness centre) ಆರಂಭಿಸಿದರೆ ರಾಜ್ಯ ಸರ್ಕಾರದಿಂದ ಮೂಲ ಸೌಕರ್ಯ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ … Read more

ಶಿವಮೊಗ್ಗದ ವೈದ್ಯರು, ಖಾಸಗಿ ಆಸ್ಪತ್ರೆ ಸಿಬ್ಬಂದಿಗಳ ಹಾಡು, ಡಾನ್ಸ್

Doctors-Dance-at-Shimoga-city

SHIMOGA| ನಗರದ ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿಗಾಗಿ (DOCTORS DANCE) ಹಾಡು ಮತ್ತು ನೃತ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ಶಿವಮೊಗ್ಗ ಹೆಲ್ತ್ ಕೇರ್ ಎಂಪ್ಲಾಯೀಸ್ ಅಸೋಸಿಯೇಷನ್ ವತಿಯಿಂದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಹಾಡುಗಳಿಗೆ ವೈದ್ಯರು ಮತ್ತು ಆಸ್ಪತ್ರೆಗೆ ಸಿಬ್ಬಂದಿ ನೃತ್ಯ (DOCTORS DANCE) ಮಾಡಿದರು. ಇದರ ಫೋಟೊ ಆಲ್ಬಂ ಇಲ್ಲಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಇಡೀ ದೇಶದಲ್ಲಿ ಎಲ್ಲಾ ಪೊಲೀಸರಿಗೆ ಒಂದೇ ಮಾದರಿ ಸಮವಸ್ತ್ರದ ಪ್ರಸ್ತಾಪ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ … Read more

ರಾತ್ರೋರಾತ್ರಿ ಆರೋಗ್ಯ ಕೇಂದ್ರದ ಕಿಟಕಿಗೆ ಕಲ್ಲು ತೂರಿದವನು ಅರೆಸ್ಟ್, ಕಲ್ಲು ಹೊಡೆದಿದ್ದೇಕೆ?

Stone-Pelting-on-Tumari-Hospital

SHIVAMOGGA LIVE NEWS | SAGARA | 3 ಜುಲೈ 2022 ಪ್ರಾಥಮಿಕ ಆರೋಗ್ಯ ಕೇಂದ್ರದ (HOSPITAL) ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಿದ್ದರಿಂದ ಕಿಟಕಿ ಗಾಜು ಪುಡಿಯಾಗಿತ್ತು. ಕರೂರು ಗ್ರಾಮದ ವರುಣ್ ಎಂಬಾತನನ್ನು ಬಂಧಿಸಲಾಗಿದೆ. ಜೂ.29ರಂದು ರಾತ್ರಿ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿಟಿಕಿ ಗಾಜಿಗೆ ವರುಣ್ ಕಲ್ಲು ತೂರಿದ್ದ. ಕಲ್ಲು ತೂರಲು ಕಾರಣವೇನು? ಅನಾರೋಗ್ಯದಿಂದ ಬಳಲುತ್ತಿದ್ದ ವರುಣ್ ಚಿಕಿತ್ಸೆಗೆಂದು ಜೂ.29ರಂದು ಚಿಕಿತ್ಸೆಗೆಂದು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ … Read more

ಸಿಗಂದೂರು ಸಮೀಪ ರಾತ್ರೋರಾತ್ರಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ

Stone-Pelting-on-Tumari-Hospital

SHIVAMOGGA LIVE NEWS | SAGARA | 1 ಜುಲೈ 2022 ಪ್ರಾಥಮಿಕ ಆರೋಗ್ಯ ಕೇಂದ್ರದ (HOSPITAL) ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ರಾತ್ರಿ ಏಕಾಏಕಿ ಕಲ್ಲು ತೂರಲಾಗಿದೆ. ಸಾಗರ ತಾಲೂಕು ತುಮರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ (HOSPITAL) ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಆಸ್ಪತ್ರೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದೆ. ಕೇಂದ್ರದ ಒಳಗಿನ ಬೆಡ್ ಮೇಲೆ ಗಾಜು ಪುಡಿಯಾಗಿ ಬಿದ್ದಿವೆ. ಕಲ್ಲು ತೂರಲು ಕಾರಣವೇನು ಅನ್ನುವುದು ಈತನಕ ಗೊತ್ತಾಗಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಕಲ್ಲು … Read more

ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಮಕ್ಕಳು ದಿಢೀರ್ ಅಸ್ವಸ್ಥ, ಕೆಲಕಾಲ ಆತಂಕ

-Children-fell-ill-MLA-Halappa-visit-Sagara-Hospital

SHIVAMOGGA LIVE NEWS | SAGARA | 27 ಜೂನ್ 2022 ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚುಚ್ಚುಮದ್ದು (INJECTION) ಪಡೆದ 14 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವು ಮಕ್ಕಳು ಪ್ರಜ್ಞೆ ತಪ್ಪುವ ಸ್ಥಿತಿಗೆ ತಲುಪಿದ್ದರು. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದರಿಂದ ನಾಲ್ಕು ಮಕ್ಕಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಶೀತ ಸಂಬಂಧಿ ಕಾಯಿಲೆಗಳಿಗಾಗಿ ಕಳೆದ ಮೂರ್ನಾಲ್ಕು ದಿನದಿಂದ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಭಾನುವಾರ ಚುಚ್ಚುಮದ್ದು … Read more

ಮೈದೂಳಲು ಗ್ರಾಮದಲ್ಲಿ ಹಲವರಿಗೆ ವಾಂತಿ, ಭೇದಿ, ಆಸ್ಪತ್ರೆಗೆ ದಾಖಲು

-Doctors-visit-Mydolalu-village-for-verification

SHIVAMOGGA LIVE NEWS | HOLEHONNUR| 14 ಜೂನ್ 2022 ಮೈದೊಳಲು ಗ್ರಾಮದ ಎರಡು ಬೀದಿಯಲ್ಲಿ ಒಂದೆರಡು ದಿನದಿಂದ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿದ್ದು ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ.ವಿ.ಅಶೋಕ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಗ್ರಾಮದ ಕುಡಿಯುವ ನೀರಿನ (WATER) ಮೂಲವನ್ನು ಆರೋಗ್ಯಾಧಿಕಾರಿಗಳು ಪರಿಶೀಲಿಸಿದರು. ರಾಜಭಕ್ಷವಾಲಿ ದೇವಸ್ಥಾನದ ಹಿಂಭಾಗದ ಟ್ಯಾಂಕಿನಿಂದ ಸರಬರಾಜು ಆಗುತ್ತಿರುವ ನೀರು ಕುಡಿದ ಜನರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದೆ. ಟ್ಯಾಂಕಿನ ಬಳಿ … Read more

ವಿನೋಬನಗರ ಶಿವಾಲಯದಲ್ಲಿ ಇವತ್ತು ಉಚಿತ ಆರೋಗ್ಯ ತಪಾಸಣೆ, ತಜ್ಞ ವೈದ್ಯರು ಭಾಗಿ

Veerashaiva-Mahasabha-Youth-Wing-Health-Camp.

SHIVAMOGGA LIVE NEWS | HEALTH | 02 ಮೇ 2022 ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕ ಮತ್ತು ಸೆಕ್ಯೂರ್ ಆಸ್ಪತ್ರೆ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ತಜ್ಞ ವೈದ್ಯರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಶಿವಯೋಗಿ ಹಂಚಿನಮನೆ ಅವರು, ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಮೇ 2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. … Read more