ಇಂದು ಉಚಿತವಾಗಿ ಹೃದಯ ತಪಾಸಣಾ ಶಿಬಿರ

soraba anavatti graphics

ಆನವಟ್ಟಿ: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಜನದನಿ ಸೇವಾ ಸಂಸ್ಥೆ, ಆಯುಷ್‌ ಇಲಾಖೆ ಹಾಗೂ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದ ಸಂಯುಕ್ತ ಆಶ್ರಯದಲ್ಲಿ ನ. 8ರಂದು ಚೌಡಮ್ಮನ ದೇವಸ್ಥಾನದ ಹತ್ತಿರ ಹೃದಯ ಉಚಿತ ತಪಾಸಣಾ (Heart Checkup) ಶಿಬಿರ ಹಮ್ಮಿಕೊಳ್ಳಲಾಗಿದೆ. ನ.15ರಂದು ವಿಶ್ವ ಭಾರತಿ ಶಾಲಾ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಜನದನಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಲಾಕರ್‌, ಬಾಲಾಜಿ ನೃತ್ಯ ಶಾಲೆ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ, ನಟ– … Read more

ಶಿವಮೊಗ್ಗದಲ್ಲಿ ಕ್ರಿಸ್‌ಮಸ್‌ಗೆ ಸಿದ್ಧತೆ ಜೋರು, ಹೇಗಿದೆ ಈ ಬಾರಿಯ ಅಲಂಕಾರ?

Christmas-lighting-at-Sacred-Heart-church

SHIVAMOGGA LIVE NEWS | 24 DECEMBER 2023 SHIMOGA : ಕ್ರಿಸ್ಮಸ್‌ ಹಬ್ಬದ ಹಿನ್ನೆಲೆ ಶಿವಮೊಗ್ಗದ ಚರ್ಚ್‌ಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ನಗರದ ವಿವಿಧೆಡೆಯ ಜನರು ಕುಟುಂಬ ಸಹಿತ, ಸ್ನೇಹಿತರ ಜೊತೆಗೆ ಚರ್ಚ್‌ಗೆ ಭೇಟಿ ನೀಡಿ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ನಗರದ ಸೇಕ್ರೆಡ್‌ ಹಾರ್ಟ್‌ ಚರ್ಚ್‌ಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಚರ್ಚ್‌ನ ಮುಂಭಾಗದಲ್ಲಿರುವ ಏಸು ಕ್ರಿಸ್ತನ ಪ್ರತಿಮೆಯ ಪ್ರವೇಶ ದ್ವಾರಕ್ಕೆ ದೀಪಾಲಂಕಾರ ಮಾಡಲಾಗಿದೆ. ಚರ್ಚ್‌ನ ಮುಖ್ಯ ಕಟ್ಟಡ ಕೂಡ ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದೆ. … Read more

ಕರ್ತವ್ಯ ನಿರತ ಉಪ ತಹಶೀಲ್ದಾರ್ ಹೃದಯಾಘಾತದಿಂದ ನಿಧನ

Upa-Tahasildhar-of-Anavatii-Soraba-dies-of-heart-attack

SHIVAMOGGA LIVE NEWS | 6 ಏಪ್ರಿಲ್ 2022 ಹೃದಯಾಘಾತ ಸಂಭವಿಸಿ ಕರ್ತವ್ಯ ನಿರತ ಉಪ ತಹಶೀಲ್ದಾರ್ ಒಬ್ಬರು ಅಸುನೀಗಿದ್ದಾರೆ. ಸೊರಬ ತಾಲೂಕು ಆನವಟ್ಟಿ ನಾಡಕಚೇರಿಯಲ್ಲಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಉಪ ತಹಶೀಲ್ದಾರ್ ಚನ್ನಕೇಶವ (45) ಮೃತರು. ಇವತ್ತು ಮಧ್ಯಾಹ್ನ ಕರ್ತವ್ಯದಲ್ಲಿ ಇರುವಾಗ ಹೃದಯಾಘಾತ ಸಂಭವಿಸಿದೆ. ಕೂಡಲೆ ಅವರನ್ನು ಆನವಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಚನ್ನಕೇಶವ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಚನ್ನಕೇಶವ ಅವರು ಸಾಗರದ ಶ್ರೀಧರ ನಗರ … Read more

ಹೊಸ ವರ್ಷದ ಮೊದಲ ದಿನ, ಶಿವಮೊಗ್ಗದ ದೇವಸ್ಥಾನ, ಚರ್ಚುಗಳಿಗೆ ಭಕ್ತ ಸಾಗರ

010121 Temples Full in Shimoga city Kote Anjaneya Temple

ಶಿವಮೊಗ್ಗದ ಲೈವ್.ಕಾಂ | SHIMOGA NEWS |  1 ಜನವರಿ 2022 ಹೊಸ ವರ್ಷದ ಮೊದಲ ದಿನವಾದ್ದರಿಂದ ಶಿವಮೊಗ್ಗದ ದೇವಸ್ಥಾನಗಳು, ಚರ್ಚುಗಳಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ವರ್ಷ ದೇಶದಲ್ಲಿ ನೆಮ್ಮದಿ ನೆಲಸಲಿ, ಕರೋನ ದೂರವಾಗಲಿ ಎಂದು ಎಲ್ಲರೂ ದೇವರಲ್ಲಿ ಬೇಡಿಕೊಂಡರು. ಪ್ರತಿ ಶನಿವಾರ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ. ಹೊಸ ವರ್ಷದ ಮೊದಲ ದಿನವಾದ್ದರಿಂದ ಇವತ್ತು ಭಕ್ತರ ಸಂಖ್ಯೆಯಲ್ಲಿ ತುಸು ಹೆಚ್ಚಿತ್ತು. ಕೋಟೆ ಭೀಮೇಶ್ವರ ದೇವಸ್ಥಾನ, … Read more

ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್ ಮಸ್, ಸೇಕ್ರೆಡ್ ಹಾರ್ಟ್ ಚರ್ಚ್’ನಲ್ಲಿ ಪ್ರಾರ್ಥನೆ | PHOTO GALLERY

241221 Christmas Prayer in Shimoga Sacred Heart church

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021 ಶಿವಮೊಗ್ಗದಲ್ಲಿ ಸಂಭ್ರಮದಿಂದ ಕ್ರಿಸ್ ಮಸ್ ಹಬ್ಬವನ್ನು ಆಚರಿಸಲಾಗುತ್ತಿದೆ. ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸೇಕ್ರೆಡ್ ಹಾರ್ಟ್ ಚರ್ಚ್’ನಲ್ಲಿ ಕ್ರೈಸ್ತ ಸಮುದಾಯದವರು ಏಸು ಕ್ರಿಸ್ತನಿಗೆ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಪ್ರತಿ ವರ್ಷ ಡಿಸೆಂಬರ್ 24ರ ಮಧ್ಯರಾತ್ರಿ ಪ್ರಾರ್ಥನೆ ಸಲ್ಲಿಸಲಾಗುತಿತ್ತು. ಆದರೆ ಈ ಭಾರಿ ರಾತ್ರಿಯೇ ಪ್ರಾರ್ಥನೆ ಸಲ್ಲಿಸಲಾಯಿತು. ಇದರ ಫೋಟೊ ಗ್ಯಾಲರಿ ಇಲ್ಲಿದೆ.

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿಗೆ ಹೃದಯಾಘಾತ, ಸಾವು

031221 Mahanagara Palike employee dies during work

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಕರ್ತವ್ಯ ನಿರ್ವಹಿಸುತ್ತಿದ್ದಾಗಲೆ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಚಾರ ತಿಳಿದು ಅವರ ಕುಟುಂಬದವರು ಆಕ್ರಂದನ ಮುಗಿಲು ಮುಟ್ಟಿದೆ. ಪಾಲಿಕೆಯ ಜನನ – ಮರಣ ವಿಭಾಗದಲ್ಲಿ ಇನ್ಸ್’ಪೆಕ್ಟರ್ ಆಗಿದ್ದ ಮೋಹಿದ್ದೀನ್ (42) ಮೃತರು. ಕರ್ತವ್ಯದಲ್ಲಿದ್ದ ಸಂದರ್ಭ ಮೋಹಿದ್ದೀನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ಹೊತ್ತಿಗಾಗಲೇ ಮೋಹಿದ್ದೀನ್ ಕೊನೆಯುಸಿರೆಳೆದಿದ್ದಾರೆ. ಇನ್ನು, ವಿಚಾರ ತಿಳಿದು ಮೋಹಿದ್ದೀನ್ ಕುಟುಂಬದವರು ಆಸ್ಪತ್ರೆಗೆ ದೌಡಾಯಿಸಿದ್ದು, … Read more

ಕರೋನ ಪಾಸಿಟಿವ್ ಆಗಿ ಗುಣವಾಗಿದ್ದ ಶಿವಮೊಗ್ಗ ಕಾರಾಗೃಹದ ಖೈದಿಗೆ ಹೃದಯಾಘಾತ, ಸಾವು

shimoga central jail building

ಶಿವಮೊಗ್ಗ ಲೈವ್.ಕಾಂ |  SHIMOGA NEWS | 26 MAY 2021 ಕರೋನ ಪಾಸಿಟಿವ್ ಆಗಿ ಗುಣವಾಗಿದ್ದ ಖೈದಿಯೊಬ್ಬ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾನೆ. ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದ ಹಿನ್ನೆಲೆ ಈತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಸ್ಮಾಯಿಲ್ ಖಾನ್ (72) ಮೃತ ಖೈದಿ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ನಿವಾಸಿ. ಖಜಾನೆ ಅಧಿಕಾರಿಯಾಗಿದ್ದ ಇಸ್ಮಾಯಿಲ್ ಖಾನ್ ನಿವೃತ್ತರಾಗಿದ್ದರು. ಆದರೆ ಇದಕ್ಕೂ ಮುನ್ನ ಇವರ ವಿರುದ್ಧ  ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ … Read more

ಬದುಕೋದೆ ಡೌಟು ಅಂತಾ ಹೇಳಿದ್ದ ಪೇಷೆಂಟ್‌ಗೆ ಆಪರೇಷನ್, ಮೆಡಿಕಲ್ ಇತಿಹಾಸದಲ್ಲೇ ಮೊದಲು ಇಂತಹ ಕೇಸ್

261220 Sahyadri Narayana Hrudayalaya Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 DECEMBER 2020 ಮೆಡಿಕಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯುವ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ. ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದಲ್ಲಿ ಡಾ.ಬಾಲಸುಬ್ರಮಣಿ ನೇತೃತ್ವದ ತಂಡ ಈ ಆಪರೇಷನ್ ನೆರವೇರಿಸಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಾ.ಬಾಲಸುಬ್ರಹ್ಮಣಿ, 35 ವರ್ಷದ ಚನ್ನಬಸಪ್ಪ ಅವರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯಲಾಗಿದೆ. ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ನಾಲ್ಕು ವಿಭಿನ್ನ, ಕ್ಲಿಷ್ಟ ಕೇಸ್‍ ಕೇಸ್‍ 1 : ಚನ್ನಬಸಪ್ಪ (35), … Read more

3 NEWS | ಜಾಹೀರಾತು ಆಹಾರ ಪದ್ಧತಿಯಿಂದ ಕ್ಯಾನ್ಸರ್ | ಕ್ರೈಸ್ತರ ಪರಮ ಪ್ರಸಾದ ಮೆರವಣಿಗೆ | ನ್ಯಾಯಾಂಗ ತನಿಖೆಗೆ PFI ಆಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019 NEWS 1 : ಜಾಹೀರಾತು ಆಹಾರ ಪದ್ಧತಿಯಿಂದ ಕ್ಯಾನ್ಸರ್ ಶಿವಮೊಗ್ಗ : ಜಾಹೀರಾತುಗಳಲ್ಲಿ ತೋರಿಸಿದಂತೆ ಆಹಾರ ಪದ್ಧತಿ ಅನುಸರಿಸಿ ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ದೇಸಿ ಆಹಾರ ಪದ್ಧತಿ ಅರಿತು, ರೂಢಿಸಿಕೊಂಡರೆ ಧನಾತ್ಮಕ ಬದಲಾವಣೆ ಬರಲಿದೆ ಎಂದು ಡಾ.ಖಾದರ್ ಹೇಳಿದ್ದಾರೆ. ಯೋಗ ವಿಸ್ಮಯ ಟ್ರಸ್ಟ್ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ‘ಕ್ಯಾನ್ಸರ್’ಗೆ ಕಾರಣ ಮತ್ತು ಸರಳ ಪರಿಹಾರ’ ಕುರಿತ ವಿಶೇಷ ಶಿಬಿರದಲ್ಲಿ ಹೇಳಿಕೆ. ಯೋಗ ವಿಸ್ಮಯ … Read more