ಹೆಗ್ಗೋಡಿನ ನೀನಾಸಂನಲ್ಲಿ ಕೆ.ವಿ.ಸುಬ್ಬಣ್ಣ ಸ್ಮರಣೆ, ವಿಶೇಷ ಉಪನ್ಯಾಸ, ನಾಟಕ

Ninasam-general-image

ಸಾಗರ: ಹೆಗ್ಗೋಡಿನ ನೀನಾಸಂ (NINASAM)ಸಂಸ್ಥೆ ವತಿಯಿಂದ ನೀನಾಸಂ ಸಭಾಂಗಣದಲ್ಲಿ ಕೆ.ವಿ.ಸುಬ್ಬಣ್ಣ ಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ 16ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ವಿಶ್ರಾಂತ ಸಂಸ್ಕೃತ ಪ್ರಾಧ್ಯಾಪಕ ಡಾ. ಮಹೇಶ ಅಡಕೋಳಿ ಅವರು ಕಾಳಿದಾಸನ ಶೃಂಗಾರ ದರ್ಶನ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 7 ಗಂಟೆಗೆ ನೀನಾಸಂ ತಂಡದ ಮಂಜು ಕೊಡಗು ನಿರ್ದೇಶನದ ನಾಟಕ ಮೀಡಿಯಾ ಪ್ರದರ್ಶನಗೊಳ್ಳಲಿದೆ ಎಂದು ಕೆ.ವಿ.ಅಕ್ಷರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಒಂದೇ ಸೆಕೆಂಡ್‌ಗೆ NETFLIXನ ಎಲ್ಲ ವಿಡಿಯೋ … Read more

ಸೇತುವೆ ಕಟ್ಟೆಗೆ ಲಾರಿ ಡಿಕ್ಕಿ, ಹಿಂಬದಿ ಇದ್ದ ಅಕೇಶಿಯಾ ಪೋಲ್ಸ್ ಬಿದ್ದು ವೈದ್ಯ ಸೇರಿ ಇಬ್ಬರಿಗೆ ಗಾಯ

Sagara Rural Police Station

SHIVAMOGGA LIVE NEWS | 1 ಮಾರ್ಚ್ 2022 ಲಾರಿಯೊಂದು ಸೇತುವೆಗೆ ಡಿಕ್ಕಿ ಹೊಡೆದು ಹಿಂಬದಿಯಲ್ಲಿದ್ದ ಅಕೇಶಿಯಾ ಪೋಲ್’ಗಳು ಬಿದ್ದು ಆಯುರ್ವೇದ ವೈದ್ಯ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಹರುಡಿಕೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಆಯುರ್ವೇದ ವೈದ್ಯ ಬಿವಾಶ್ ಕುಮಾರ್ ಡಾಲಿ ಅವರಿಗೆ ಬಲಗೈ ಮೂಳೆ ಮುರಿದಿದೆ. ವೈದ್ಯರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ಗಣೇಶ್ ಎಂಬುವವರ ಹೊಟ್ಟೆ, ಸೊಂಟಕ್ಕೆ ಗಾಯವಾಗಿದೆ. ಹೇಗಾಯ್ತು ಘಟನೆ? ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಲು ಆಯುರ್ವೇದ ವೈದ್ಯ ಬಿವಾಶ್ ಕುಮಾರ್ ಡಾಲಿ ಅವರು … Read more

33 ಲಕ್ಷ ರೂ. ಸರ್ಕಾರದ ನೆರವು ತಿರಸ್ಕರಿಸಿ ಸಾಹಸಕ್ಕೆ ಕೈ ಹಾಕಿದ ಚರಕದ ಮಹಿಳೆಯರು

050921 Charaka Women about Exhibition in Shimoga

ಶಿವಮೊಗ್ಗ ಲೈವ್.ಕಾಂ |SHIMOGA / SAGARA NEWS | 5 ಸೆಪ್ಟೆಂಬರ್ 2021 ಮೂರು ವರ್ಷವಾದರೂ ಸರ್ಕಾರ ಘೋಷಿಸಿದ ಲಕ್ಷಾಂತರ ರೂಪಾಯಿ ಅನುದಾನ ಕೈ ಸೇರಲಿಲ್ಲ. ಹಾಗಾಗಿ ಆ ದುಡ್ಡನ್ನೆ ತಿರಸ್ಕರಿಸಿದ ಮಹಿಳೆಯರು ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದ್ದಾರೆ. ತಾವು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಸಿದ್ಧಪಡಿಸಿಕೊಂಡಿದ್ದಾರೆ. ಮಹಿಳೆಯರ ಈ ನಡೆ ಅಧಿಕಾರಿಗಳ ಜಾಣ ಕುರುಡುತನಕ್ಕೆ ತಪರಾಕಿ ಕೊಟ್ಟಂತಾಗಿದೆ. ಸಾಗರ ತಾಲೂಕು ಭೀಮನಕೋಣೆಯ ಚರಕ ಮಹಿಳಾ ವಿವಿದೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ‘ಪವಿತ್ರ … Read more

ಸಾಗರದಲ್ಲಿ ಹೆಗ್ಗೋಡಿನ ಚರಕಕ್ಕೆ ಸಿಕ್ತು ಮರು ಚಾಲನೆ, ಸರ್ಕಾರದಿಂದ ಸೌಲಭ್ಯ ಒದಗಿಸುವ ಭರವಸೆ

031020 Charaka Restarts in Heggodu Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 3 ಅಕ್ಟೋಬರ್ 2020 ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟಕ್ಕೀಡಾಗಿ ಸ್ಥಗಿತಗೊಂಡಿದ್ದ ಹೆಗ್ಗೋಡಿನ ಚರಕ ಮಹಿಳಾ ವಿವಿದ್ದೋದ್ದೇಶ  ಸಹಕಾರ ಸಂಘಕ್ಕೆ ಗಾಂಧಿ ಜಯಂತಿಯಂದು ಮರಚಾಲನೆ ನೀಡಲಾಗಿದೆ. ನೂತನ ಕಟ್ಟಡವನ್ನೂ ಉದ್ಘಾಟಿಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಚರಕಕ್ಕೆ ಮರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕರೋನ ಲಾಕ್‍ಡೌನ್‍ನಿಂದಾಗಿ ಸ್ಥಗಿತಗೊಂಡಿದ್ದ ಚರಕ ಮರುಚಾಲನೆ ಪಡೆಯುತ್ತಿದೆ. ಸಂಸ್ಥೆಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದರು. … Read more