ವಾಕಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು MBBS ವಿದ್ಯಾರ್ಥಿ ಸಾವು

mbbs-student-pruthivraj-succumbe-during-walking.

SHIMOGA NEWS, 19 SEPTEMBER 2024 : ವಾಕಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು ವೈದ್ಯಕೀಯ (MBBS) ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಹೆಲಿಪ್ಯಾಡ್‌ನಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಪೃಥ್ವಿರಾಜ್‌ (20) ಮೃತಪಟ್ಟಿದ್ದಾನೆ. ಸಂಜೆ ವಾಯು ವಿಹಾರಕ್ಕೆ ತೆರಳಿದ್ದಾಗ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ಹೊತ್ತಿಗಾಗಲೆ ಪೃಥ್ವಿರಾಜ್‌ ಕೊನೆಯುಸಿರೆಳೆದಿದ್ದ. ಶರಾವತಿ ನಗರದ ನಿವಾಸಿ ಮುತ್ತಣ್ಣ ಎಂಬುವವರ ಪೃಥ್ವಿ ಶಿವಮೊಗ್ಗದ ಹೆಲಿಪ್ಯಾಡ್‌ನಲ್ಲಿ … Read more

ಹೀಗಾದರೆ ವಿಮಾನ ನಿಲ್ದಾಣ ಮಾಡಿದರು ಶಿವಮೊಗ್ಗಕ್ಕೆ ಹೂಡಿಕೆದಾರರು ಬರಲ್ಲ

DK-Shivakumar-In-Shimoga-Helipad

SHIVAMOGGA LIVE NEWS | SHIMOGA FM | 22 ಏಪ್ರಿಲ್ 2022 ರಾಜ್ಯದ ಜನರೆ ಬಿಜೆಪಿ ಸರ್ಕಾರವನ್ನು ಬುಲ್ಡೋಜರ್ ಮಾಡಿ, ಕಿತ್ತೊಗೆಯುತ್ತಾರೆ. ಕಾನೂನು ಗೊತ್ತಿಲ್ಲದ ಬಡವರ ಮನೆಗಳ ಮೇಲೆ ಬುಲ್ಡೋಜರ್ ಹಾಯಿಸುತ್ತೇವೆ ಎಂದು ರಾಜ್ಯದ ಸಚಿವರು ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಈಗ ಆ ಪಕ್ಷದ ನಾಯಕರು ಬುಲ್ಡೋಜರ್ ರಸ್ತೆಗಿಳಿಸುವ ಹೇಳಿಕೆ ನೀಡುತ್ತಿದ್ದಾರೆ. … Read more

ಕರ್ನಾಟಕದಲ್ಲೂ ಉತ್ತರ ಪ್ರದೇಶದಂತೆ ರಸ್ತೆಗಿಳಿಯುತ್ತಾ ಬುಲ್ಡೋಜರ್? ಶಿವಮೊಗ್ಗದಲ್ಲಿ ಸಿಎಂ ಹೇಳಿದ್ದೇನು?

Chief-Minister-Basavaraja-Bommai-in-Shimoga-city

SHIVAMOGGA LIVE NEWS | CHIEF MINISTER | 19 ಏಪ್ರಿಲ್ 2022 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಎಲ್ಲವೂ ಸರಿ ಇದೆ. ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಿವಮೊಗ್ಗಕ್ಕೆ ಆಗಮಿಸಿದ ವೇಳೆ ಹೆಲಿಪ್ಯಾಡ್’ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ವೀಡಿಯೋ ಕ್ಲಿಪಿಂಗ್’ಗಳನ್ನು … Read more

ಸಾಗರ ಹೆಲಿಪ್ಯಾಡ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

sagara graphics

SHIVAMOGGA LIVE NEWS | 15 ಮಾರ್ಚ್ 2022 ಹೆಲಪ್ಯಾಡ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ ಸ್ಥಳೀಯರು ಮೃತದೇಹ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾಗರ ಪಟ್ಟಣದ ಹೆಲಿಪ್ಯಾಡ್ ಬಳಿ ಮರಕ್ಕೆ ನೇಣು ಬಿಗಿದ ಸ್ಥತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸನಿಹದಲ್ಲಿ ಪಲ್ಸರ್ ಬೈಕ್ ಮತ್ತು ಹೆಲ್ಮೆಟ್ ಬಿದ್ದಿವೆ. ಸಾಗರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಜಾರಕಿಹೊಳಿ ರಾಸಲೀಲೆ ಸಿಡಿ ವಿವಾದ, ಶಿವಮೊಗ್ಗದಲ್ಲಿ ಉಪ ಮುಖ್ಯಮಂತ್ರಿ ಪ್ರತಿಕ್ರಿಯೆ, ಏನಂದರು?

030321 DCM Ashwatha Narayana Visit In Helicopter 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021 ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿವಾದ ಸಂಬಂಧ ಉಪ ಮುಖ್ಯಮಂತ್ರಿ ಡಾ.ಅಶ್ವಥ ನಾರಾಯಣ್ ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕುಮಟಕ್ಕೆ ತೆರಳುವ ಮಾರ್ಗ ಮಧ್ಯೆ ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸತ್ಯವೋ ಸುಳ್ಳೋ ಗೊತ್ತಿಲ್ಲ ಸಿಡಿಯಲ್ಲಿ ಇರುವುದು ಸತ್ಯವೋ ಸುಳ್ಳೋ ಗೊತ್ತಿಲ್ಲ. ಅದರ ಬಗ್ಗೆ ತನಿಖೆ ಆಗಬೇಕಿದೆ. ಈ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಡಾ.ಅಶ್ವಥ ನಾರಾಯಣ ತಿಳಿಸಿದರು. ಕುತಂತ್ರದಿಂದ ಬ್ಲಾಕ್‍ಮೇಲ್, … Read more