ಶಿವಮೊಗ್ಗದಲ್ಲಿ ಅಲರ್ಟ್‌, ರೈಲುಗಳಲ್ಲಿ ಶೋಧ, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

Police-checking-at-Railway-station-and-Airport-in-Shimoga

ಶಿವಮೊಗ್ಗ: ದೆಹಲಿ ಸ್ಪೋಟದ ಬೆನ್ನಿಗೆ ಶಿವಮೊಗ್ಗದಲ್ಲಿ ಕಟ್ಟೆಚ್ಚರ (Alert) ಮುಂದುವರೆದಿದೆ. ರೈಲು, ಬಸ್ಸು ನಿಲ್ದಾಣಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕರು ಹೆಚ್ಚು ಸೇರುವ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಶ್ವಾನ ದಳ ಮತ್ತು ಬಾಂಬ್‌ ಪತ್ತೆ ದಳದ ಅಧಿಕಾರಿಗಳು ಪರಿಶೀಲನೆ ಕಾರ್ಯ ಮುಂದುವರೆಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಹೇಗಿತ್ತು ಸ್ಥಿತಿ? ಶಿವಮೊಗ್ಗ ಪೊಲೀಸರು ಮತ್ತು ರೈಲ್ವೆ ಪೊಲೀಸರು ಜಂಟಿಯಾಗಿ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ಕಾರ್ಯ ನಡೆಸಿದರು. ಡಿವೈಎಸ್‌ಪಿ ಸಂಜೀವ್‌ ಕುಮಾರ್‌, ರೈಲ್ವೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಪ್ರಕಾಶ್‌ ಅವರ … Read more