ಶಿವಮೊಗ್ಗ ಸಿಟಿಯ ಈ ರಸ್ತೆಯಲ್ಲಿ ಸಂಚರಿಸುವುದಷ್ಟೆ ಅಲ್ಲ ಅಕ್ಕಪಕ್ಕ ನಿಲ್ಲುವುದೂ ಡೇಂಜರ್‌, ಏನಿದು?

Potholes-at-Shimoga-Honnali-road-near-railway-station

ಶಿವಮೊಗ್ಗ: ಶಿವಮೊಗ್ಗ ಸಿಟಿಗೆ ಬರುವವರಿಗೆ ಇಲ್ಲಿ ಅದ್ಧೂರಿ ಸ್ವಾಗತ ನೀಡುತ್ತಿವೆ ಆಳ ಗುಂಡಿಗಳು (Pot Holes). ಈ ರಸ್ತೆಯಲ್ಲಿ ಓಡಾಡುವುದಷ್ಟೆ ಅಲ್ಲ ಅಕ್ಕಪಕ್ಕದಲ್ಲಿ ನಿಂತರು ಅಪಾಯ ನಿಶ್ಚಿತ. ಇಲ್ಲಿ ಬಿದ್ದವರು ಒಬ್ಬಿಬ್ಬರಲ್ಲ, ಕೈ ಕಾಲು ಮುರಿದುಕೊಂಡವರು ಲೆಕ್ಕಕ್ಕಿಲ್ಲ. ಇದು ರೈಲ್ವೆ ನಿಲ್ದಾಣದ ಪಕ್ಕದಲ್ಲಿರುವ ಶಿವಮೊಗ್ಗ – ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಮತ್ತು ಅದರ ಸಂಪರ್ಕ ರಸ್ತೆಯಲ್ಲಿರುವ ಗುಂಡಿಗಳ ಕಿರು ಪರಿಚಯ. ಗುಂಡಿ, ಗುಂಡಿ.. ಆಳ ಗುಂಡಿ.. ಹೊನ್ನಾಳಿ ರಸ್ತೆಯ ಫ್ಲೈ ಓವರ್‌ನ ಎರಡೂ ಬದಿಯಲ್ಲಿ ವಾಹನಗಳು … Read more

ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ

Holehonnuru-residents-protest-against-road-crack

ಹೊಳೆಹೊನ್ನೂರು: ಪಟ್ಟಣದ ಭದ್ರಾ ಸೇತುವೆ ಬಳಿ ಇತ್ತೀಚೆಗೆ ನಿರ್ಮಿಸಿರುವ ಬೈಪಾಸ್ ರಸ್ತೆಯಲ್ಲಿ ಬಿರುಕು (Crack) ಕಾಣಿಸಿಕೊಂಡಿದೆ. ಇದನ್ನು ವಿರೋಧಿಸಿ ನಾಗರಿಕರು ಪ್ರತಿಭಟನೆ ನಡೆಸಿದರು. ಒಂದು ತಿಂಗಳ ಹಿಂದೆ ಸಂಸದ ಬಿ.ವೈ.ರಾಘವೇಂದ್ರ ಹೆದ್ದಾರಿಯ ಲೋಕಾರ್ಪಣೆ ಮಾಡಿದ್ದರು. ಆದರೆ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ರಸ್ತೆ ಅಭಿವೃದ್ಧಿಪಡಿಸುವಲ್ಲಿ ಗುತ್ತಿಗೆದಾರರು ಆತುರ ತೋರಿದ್ದರಿಂದ ಅದು ಕುಸಿಯುವ ಹಂತದಲ್ಲಿದೆ. ಕಾಮಗಾರಿ ನಡೆಯುತ್ತಿರುವಾಗಲೇ ಎರಡು ಮೂರು ಬಾರಿ ರಸ್ತೆ ಕುಸಿತವಾಗಿತ್ತು. ಇದರಿಂದ ಎಚ್ಚೆತ್ತುಕೊಳ್ಳದೇ, ಕಾಮಗಾರಿ ಪೂರ್ಣಗೊಳಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಸ್ತೆ … Read more

ಸಾಗರದಲ್ಲಿ ಹೆದ್ದಾರಿಗೆ ಅಡ್ಡಲಾಗಿ ಕುಳಿತು ವಿದ್ಯಾರ್ಥಿಗಳು, ಗ್ರಾಮಸ್ಥರ ಆಕ್ರೋಶ, ಕಾರಣವೇನು?

protest-for-ksrtc-bus-at-kanle-in-sagara.

SHIVAMOGGA LIVE NEWS, 19 DECEMBER 2024 ಸಾಗರ : ಕೆಎಸ್ಆರ್‌ಟಿಸಿ ಬಸ್ (Bus) ನಿಲುಗಡೆ ಮಾಡದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಸಾಗರ ತಾಲೂಕು ತಾಲ್ಲೂಕಿನ ಕಾನ್ಲೆ ಮಾರ್ಗದಲ್ಲಿ ಸಾಗರಕ್ಕೆ ಸಂಚರಿಸುವ ಬಸ್‌ಗಳು ನಿಲುಗಡೆ ನೀಡದಿರುವುದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಿಂದ ಕಾನ್ಲೆ ಮಾರ್ಗವಾಗಿ ಸಾಗರಕ್ಕೆ ಸಂಚರಿಸುವ ಕೆಎಸ್ಆರ್‌ಟಿಸಿ ಬಸ್‌ಗಳನ್ನು ಎಲ್ಲಾ ಕಡೆ ನಿಲುಗಡೆ ಮಾಡಬೇಕು. ಈ ಬಸ್‌ನಲ್ಲಿ ವಿದ್ಯಾರ್ಥಿಗಳು ಸಿರಿವಂತೆ, ಸಾಗರದ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. … Read more

ಹರಿಗೆ ಬಳಿ ಹೆದ್ದಾರಿಯಲ್ಲಿ ಪಾತಾಳ ದರ್ಶನ, ಯಾಮಾರಿದರೆ ಯಮಲೋಕದ ಹಾದಿ ನಿಶ್ಚಿತ

pot-holes-on-Shimoga-bhadravathi-road-at-harige

SHIVAMOGGA LIVE NEWS, 28 NOVEMBER 2024 ಶಿವಮೊಗ್ಗ : ನಗರದ ಹರಿಗೆ ಸಮೀಪ ವಾಹನ ಸವಾರರಿಗೆ ಪಾತಾಳ ದರ್ಶನವಾಗುತ್ತಿದೆ. ಸ್ವಲ್ಪ ಯಾಮಾರಿದರೆ ಈ ಕೂಪಕ್ಕೆ ಉರುಳಿ (Pot Holes) ಇಹಲೋಕ ತೊರೆಯುವಂತಹ ಸ್ಥಿತಿ ಇದೆ. ಶಿವಮೊಗ್ಗ – ಭದ್ರಾವತಿ ಹದ್ದಾರಿಯಲ್ಲಿ ಹರಿಗೆ ಸಮೀಪ ಆಳವಾದ ಗುಂಡಿಗಳಾಗಿವೆ. ದ್ವಿಚಕ್ರ ವಾಹನ ಸವಾರರ ಪಾಲಿಗಂತು ಈ ಗುಂಡಿಗಳು ಮೃತ್ಯು ಕೂಪವಾಗಿಬಿಟ್ಟಿವೆ. ಅಪ್ಪಿತಪ್ಪಿ ವೇಗವಾಗಿ ಬಂದು ಗುಂಡಿಗಳ ದಿಸೆಯಿಂದಾಗಿ ಬಿದ್ದರೆ ಸಾವು ಗ್ಯಾರಂಟಿ. ಧೂಳು, ಗುಂಡಿಗಳ ನಡುವೆ ಸೆಣೆಸಾಟ ಎರಡು … Read more

ಶಿವಮೊಗ್ಗ – ಭದ್ರಾವತಿ ಹೆದ್ದಾರಿ, ಅಪಾಯಕಾರಿ ಸ್ಥಿತಿಯಲ್ಲಿದ್ದ ಕಂಬಗಳು ಸುಸ್ಥಿತಿಗೆ

ELECTRIC-POLES-AT-NIDIGE-IN-SHIMOGA-BHADRAVATI-ROAD

SHIMOGA NEWS, 28 NOVEMBER 2024 ಶಿವಮೊಗ್ಗ : ಹೆದ್ದಾರಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್‌ ಕಂಬಗಳನ್ನು (Poles) ಮೆಸ್ಕಾಂ ಸರಿಪಡಿಸಿದೆ. ನಿದಿಗೆ ಕೆರೆಯ ತಿರುವಿನಲ್ಲಿ ಕಂಬಗಳು ವಾಲಿರುವ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸಿತ್ತು. ವರದಿ ಬೆನ್ನಿಗೆ ವಿದ್ಯುತ್‌ ಕಂಬಗಳನ್ನು ಸರಿಪಡಿಸಲಾಗಿದೆ. ನಿದಿಗೆ ಕೆರೆ ಬಳಿ ಶಿವಮೊಗ್ಗದಿಂದ ಭದ್ರಾವತಿಗೆ ತೆರಳುವ ರಸ್ತೆಯ ಬದಿಯಲ್ಲಿ ವಿದ್ಯುತ್‌ ಕಂಬಗಳು ವಾಲಿದ್ದವು. ನಾಲ್ಕು ಕಂಬಗಳು ತೀರಾ ಅಪಾಯಕಾರಿ ಸ್ಥಿತಿಯಲ್ಲಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸಿತ್ತು. ಅದೇ ದಿನ ಮೆಸ್ಕಾಂ … Read more

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಓಡಾಡುವವರೆ ಹುಷಾರ್‌, ಪ್ರಾಣ ತೆಗೆಯಲು ಕಾಯುತ್ತಿವೆ ಕರೆಂಟ್‌ ಕಂಬಗಳು

261124 Electric Pole in dangerous way in Shimoga Bhadravathi road

SHIMOGA NEWS, 26 NOVEMBER 2024 ಶಿವಮೊಗ್ಗ : ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಸುಮಾರು ಎಂಟಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ವಾಲಿದ್ದು, ಯಾವುದೇ ಸಂದರ್ಭ ಅಪಾಯ ಸಂಭವಿಸಲಿದೆ. ಅಪ್ಪಿತಪ್ಪಿ ಕಂಬಗಳು ರಸ್ತೆಗೆ ಬಿದ್ದರೆ ದೊಡ್ಡ ಅನಾಹುತ ಸಂಭವಿಸಲಿದೆ. ಮತ್ತೊಂದು ದಿಕ್ಕಿಗೆ ಉರುಳಿದರೆ ಅಡಿಕೆ ತೋಟಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ನಿದಿಗೆ ಕೆರೆ ಏರಿ ಮೇಲೆ ವಿದ್ಯುತ್‌ ಕಂಬಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಶಿವಮೊಗ್ಗದಿಂದ ಭದ್ರಾವತಿಗೆ ಹೋಗುವ ಬದಿಯ ತಿರುವಿನಲ್ಲಿರುವ ವಿದ್ಯುತ್‌ ಕಂಬಗಳು ವಾಲಿಕೊಂಡಿವೆ. ಯಮಾರಿದರೆ ಅವಘಡ ಗ್ಯಾರಂಟಿ … Read more

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಭೀಕರ ಅಪಘಾತ, ಇಬ್ಬರು ಸಾವು, ಮತ್ತೊಬ್ಬನ ‍‍ಸ್ಥಿತಿ ಚಿಂತಾಜನಕ

Bike-mishap-in-malavagoppa-at-shimoga-bhadravathi-road.

SHIMOGA NEWS, 25 OCTOBER 2024 : ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ (Highway) ಕಳೆದ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ‌ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಲಾರಿ ಮತ್ತು ಬೈಕ್‌ ನಡುವೆ ಅಪಘಾತವಾಗಿದೆ. ಭದ್ರಾವತಿ ಕಡೆ ತೆರಳುತ್ತಿದ್ದ ಲಾರಿ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆತನ ಸ್ಥಿತಿ … Read more

ತುಮಕೂರು – ಶಿವಮೊಗ್ಗ ಹೈವೇ ಕಾಮಗಾರಿ ವಿಳಂಬ, ಕಾರಣ ತಿಳಿಸಿದ ಸಂಸದ ರಾಘವೇಂದ್ರ, ಏನದು?

By-Raghavendra-about-Shimoga-tumkur-highway.

SHIVAMOGGA LIVE NEWS | 6 JULY 2024 SHIMOGA : ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ (Highway) ವಿಳಂಬದ ಕುರಿತು ಟೀಕೆಗೆ ಸಂಸದ ರಾಘವೇಂದ್ರ ತಿರುಗೇಟು ನೀಡಿದ್ದಾರೆ. ವಿಳಂಬಕ್ಕೆ ರಾಜ್ಯ ಸರ್ಕಾರವೆ ಕಾರಣ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಚತುಷ್ಪಥ ರಸ್ತೆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮಹಾನ್ ನಾಯಕರು ನನ್ನನ್ನು ಟೀಕಿಸುತ್ತಿದ್ದಾರೆ. ಈ ಮಾರ್ಗದಲ್ಲಿ 37 ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಇದನ್ನು ನಡೆಸಬೇಕಿರುವುದು ರಾಜ್ಯ ಸರ್ಕಾರ ಎಂದು ತಿರುಗೇಟು … Read more

BREAKING NEWS – ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಅಪಘಾತ, ರಸ್ತೆ ಪಕ್ಕದ ಗುಂಡಿಗಿಳಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

Prakash-Travels-bus-mishap-at-Gilalagundi-in-sagra-road

SHIVAMOGGA LIVE NEWS | 4 JANUARY 2024 SAGARA : ಎದುರಿನಿಂದ ಬಂದ ಗೂಡ್ಸ್‌ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಖಾಸಗಿ ಬಸ್‌ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಶಿವಮೊಗ್ಗ – ಸಾಗರ ರಸ್ತೆಯ ಗಿಳಾಲಗುಂಡಿ ಸಮೀಪ ಘಟನೆ ಸಂಭವಿಸಿದೆ. ಬಸ್ಸು ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ಬಸ್ಸಿನಲ್ಲಿ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಆನಂದಪುರದಲ್ಲಿ ನಾಟಿ ಔಷಧಿ ಖರೀದಿಗೆ ತೆರಳುವವರು ಹೆಚ್ಚಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್‌ ಚಾಲಕನಿಗೆ … Read more

ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ಗುಂಡಿಗಳಿಂದ ಕಾದಿದೆ ಗಂಡಾಂತರ, ರಸ್ತೆ ಬಿರುಕಿನಿಂದ ಅಪಾಯ ನಿಶ್ಚಿತ

Pot-holes-in-Shimoga-Sagara-road.

SHIVAMOGGA LIVE NEWS | 25 DECEMBER 2023 SAGARA : ಶಿವಮೊಗ್ಗ – ಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ಗುಂಡಿಗಳು ಬಾಯ್ತೆರೆದಿವೆ. ಸ್ವಲ್ಪ ಯಾಮಾರಿದರು ವಾಹನ ಸವಾರರಿಗೆ ಪ್ರಾಣಾಪಾಯ ತಪ್ಪಿದ್ದಲ್ಲ. ಎಲ್ಲೆಲ್ಲಿ ಗುಂಡಿಗಳಿವೆ? ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುವವರಿಗೆ ಐಗಿನಬೈಲು ಸಮೀಪ ಸೇತುವೆ ಮೇಲೆ ಬೃಹತ್‌ ಗುಂಡಿ ಕಾಣಸಿಗುತ್ತದೆ. ಡಾಂಬರ್‌ ಕಿತ್ತು ಹೋಗಿದ್ದು ಸೇತುವೆಗೆ ಅಳವಡಿಸಿರುವ ಕಂಬಿಗಳು ಗೋಚರಿಸುತ್ತಿವೆ. ಇನ್ನು, ಆನಂದಪುರದಲ್ಲಿಯು ಹೆದ್ದಾರಿ ಮೇಲೆ ಗುಂಡಿಗಳಿವೆ. ಆಚಾಪುರ, ಗಿಳಾಲಗುಂಡಿ, ಕೋಣೆ ಹೊಸೂರು, ಸನ್ನಿವಾಸದ ಬಳಿ ಹೆದ್ದಾರಿಯಲ್ಲಿ … Read more