IMPACT | ಶಿವಮೊಗ್ಗ ಲೈವ್‌ ವರದಿ ಇಂಪ್ಯಾಕ್ಟ್‌, ಶಿವಮೊಗ್ಗ – ಸಾಗರ ಹೆದ್ದಾರಿಯಲ್ಲಿ ತಪ್ಪಿತು ಮತ್ತಷ್ಟು ಅಪಘಾತ

Shivamogga-Live-Report-Impact-sagara-Road

SHIVAMOGGA LIVE|19 JUNE 2023 SHIMOGA : ಸಾಲು ಸಾಲು ಅಪಘಾತ, ಶಿವಮೊಗ್ಗ ಲೈವ್.ಕಾಂನ ನಿರಂತರ ವರದಿ ಬೆನ್ನಿಗೆ ಹೆದ್ದಾರಿ (Highway) ಪ್ರಾಧಿಕಾರದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಸಾಗರ ರಸ್ತೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಶಿವಮೊಗ್ಗದ ಸಾಗರ ರಸ್ತೆಗೆ ತುಮಕೂರು – ಶಿವಮೊಗ್ಗ ಚತುಷ್ಪಥ ರಸ್ತೆ ಸೇರಲಿದೆ. ಶ್ರೀರಾಮಪುರ ಬಳಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ಸಾಗರ ರಸ್ತೆಯ (Highway) ಒಂದು ಬದಿಯನ್ನು ಬಂದ್‌ ಮಾಡಲಾಗಿದೆ. ಮತ್ತೊಂದು ಬದಿಯಲ್ಲಿ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. … Read more

ಶಿವಮೊಗ್ಗದ ಈ ಹೆದ್ದಾರಿಗೆ ಇನ್ನೆಷ್ಟು ಬಲಿ ಬೇಕು? ಇನ್ನಾದರೂ ಎಚ್ಚೆತ್ತುಕೊಳ್ತಾರಾ ಅಧಿಕಾರಿಗಳು?

Shimoga-Sagara-BH-Road-Highway-near-Srirampura

SHIVAMOGGA LIVE | 7 JUNE 2023 ಘಟನೆ 1 : ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬಸ್‌ ಡಿಕ್ಕಿ ವಿನೋಬನಗರದ ಜೈ ಪ್ರಕಾಶ್‌ ಮಲ್ನಾಡ್‌ ಎಂಬುವವರು ರಸ್ತೆಯ (Highway) ಎಡಬದಿಯಲ್ಲಿ ನಡೆದು ಹೋಗುತ್ತಿದ್ದರು. ಹಿಂದಿನಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಜೈ ಪ್ರಕಾಶ ಮಲ್ನಾಡ್‌ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಸ್‌ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಜೂ.8ರಂದು ಶ್ರೀರಾಂಪುರ ಬಳಿ ರಾತ್ರಿ ಈ ಘಟನೆ ಸಂಭವಿಸಿದೆ. ಘಟನೆ 2 : ರಾಂಗ್‌ … Read more

ಸಹ್ಯಾದ್ರಿ ಕಾಲೇಜು ಮುಂದೆ ವಾಹನ ಸಂಚಾರ ನಿಷೇಧ, ವಾಹನಗಳಿಗೆ ಪರ್ಯಾಯ ಮಾರ್ಗ, ಇಲ್ಲಿದೆ ಕಾರಣ

BH-Road-in-front-of-Sahyadri-College.

SHIVAMOGGA LIVE NEWS | 11 MAY 2023 SHIMOGA : ಸಹ್ಯಾದ್ರಿ ಕಾಲೇಜಿನಲ್ಲಿ ಮೇ 13ರಂದು ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆ ಕಾಲೇಜು ಮುಂಭಾಗ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ (Route Change) ಸೂಚಿಸಲಾಗಿದೆ. ಪರ್ಯಾಯ ಮಾರ್ಗ ಯಾವುದು? ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ. ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ … Read more

2 ತಿಂಗಳು ಬಾಳೆಬರೆ ಘಾಟ್ ಬಂದ್, ತೀರ್ಥಹಳ್ಳಿ, ಸಾಗರ, ಹೊಸನಗರದಿಂದ ಕುಂದಾಪುರಕ್ಕೆ 3 ಬದಲಿ ಮಾರ್ಗ

030223 Balebare Ghat General Image

SHIVAMOGGA LIVE NEWS | 3 FEBRUARY 2023 SHIMOGA : ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟ್ ನಲ್ಲಿ (Balebare Ghat Road) ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ಬದಲಿ ಮಾರ್ಗ? ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ … Read more

ಶಿವಮೊಗ್ಗ ರಿಂಗ್ ರೋಡ್, ಜಿಲ್ಲೆಯ ಹಲವು ಹೆದ್ದಾರಿ ಅಭಿವೃದ್ಧಿಗೆ ಒಪ್ಪಿಗೆ, ಯಾವೆಲ್ಲ ರಸ್ತೆ ಅಭಿವೃದ್ಧಿಯಾಗುತ್ತೆ?

Shimoga-Bypass-Road

SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ನಗರದ ಉತ್ತರ ಭಾಗದಲ್ಲಿ ಬಾಕಿ ಉಳಿದಿರುವ 15 ಕಿ.ಮೀ ಬೈಪಾಸ್ ರಸ್ತೆ ನಿರ್ಮಾಣ, ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ (national highway) ನಿರ್ಮಾಣಕ್ಕೆ ಮಂಜೂರಾತಿ ನೀಡಲು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಿಂಗ್ ರಸ್ತೆ ಪೂರ್ಣಗೊಳ್ಳಲಿದೆ ಶಿವಮೊಗ್ಗ ನಗರದ ಉತ್ತರ ಭಾಗದಲ್ಲಿ 15 ಕಿ.ಮೀ ಬೈಪಾಸ್ ರಸ್ತೆ (national highway) … Read more

ಶಿವಮೊಗ್ಗದ ಹೈವೇ ಪಕ್ಕ ಗತಿಶಕ್ತಿ ಯೋಜನೆಯಡಿ ಪ್ರಯಾಣಿಕರಿಗೆ ಮೂಲ ಸೌಲಭ್ಯ, ಏನೇನಿರುತ್ತೆ?

Gathishkati-Eminites-at-Shimoga-highway.

SHIVAMOGGA LIVE NEWS | 25 NOVEMBER 2022 SHIMOGA |ಪ್ರಧಾನಮಂತ್ರಿ ಗತಿಶಕ್ತಿ ಯೋಜನೆಯಡಿ ಪ್ರತಿ ಜಿಲ್ಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ (facilities for passengers) ರಸ್ತೆ ಬದಿ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವರಾಜ ಅರಸು ಟರ್ಮಿನಲ್ ಅಧ್ಯಕ್ಷ ಡಿ.ಎಸ್.ವೀರಯ್ಯ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಡಿ.ಎಸ್.ವೀರಯ್ಯ ಅವರು, ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿ ಕನಿಷ್ಟ 5 ಎಕರೆ ಜಮೀನು ಅಗತ್ಯವಿದೆ. ಜಿಲ್ಲೆಯಲ್ಲಿ ಎರಡು ಸ್ಥಳವನ್ನು ಆದಷ್ಟು … Read more

ಚಿಕನ್ ಖರೀದಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಗೂಡ್ಸ್ ಆಟೋ

Bhadravathi-Rural-Police-Station

SHIVAMOGGA LIVE NEWS | 2 NOVEMBER 2022 BHADRAVATHI | ಹೆದ್ದಾರಿ ದಾಟಲು ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಲಗೇಜ್ ಆಟೋ ಡಿಕ್ಕಿ (luggage auto) ಹೊಡೆದು ಗಾಯಗೊಂಡಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಭದ್ರಾವತಿ ತಾಲೂಕು ಬಿ.ಆರ್.ಪಿ ಸಮೀಪದ ಶಾಂತಿನಗರದಲ್ಲಿ ಘಟನೆ ಸಂಭವಿಸಿದೆ. ಸಂಪತ್ (55) ಎಂಬುವವರು ಗಾಯಗೊಂಡಿದ್ದಾರೆ. ಸಂಪತ್ ಅವರು ಶಾಂತಿನಗರದ ಚಿಕನ್ ಸ್ಟಾಲ್ ಒಂದರಲ್ಲಿ ಚಿಕಿನ್ ಖರೀದಿಸಿ ಮನೆಗೆ ಮರಳುತ್ತಿದ್ದರು. ಶಿವಮೊಗ್ಗ – ತರೀಕೆರೆ ಹೆದ್ದಾರಿ ದಾಟಲು ರಸ್ತೆ … Read more

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಗುಂಡಿಗಳ ಜೊತೆಗೆ ಈಗ ಜೆಲ್ಲಿ ಕಾಟ, ಕಾರು ಅಪಘಾತ

small-stones-on-Shimoga-Bhadravathi-Highway

SHIMOGA | ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲಿ ಗುಂಡಿಗಳ ಕಾಟದಿಂದ ಹೈರಾಣಾಗಿದ್ದ ವಾಹನ ಸವಾರರಿಗೆ ಈಗ ಜೆಲ್ಲಿ ಕಲ್ಲುಗಳಿಂದ (SMALL STONE) ಸಂಕಷ್ಟ ಶುರುವಾಗಿದೆ. ರಸ್ತೆ ತುಂಬೆಲ್ಲ ಜೆಲ್ಲೆ ಹರಡಿಕೊಂಡಿದ್ದು, ಚಾಲಕ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದಿದೆ. ನಿದಿಗೆ ಕೆರೆ ಸಮೀಪ ತಿರುವಿನಲ್ಲಿ ಇವತ್ತು ಕಾರು ಪಲ್ಟಿ ಹೊಡೆದಿದೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ‘ಶಿವಮೊಗ್ಗ – ಭದ್ರಾವತಿ ಹೆದ್ದಾರಿ ಪರಿಸ್ಥಿತಿ 40 ಪರ್ಸೆಂಟ್ ಕಮಿಷನ್ ವ್ಯವಹಾರಕ್ಕೆ … Read more

ಸೂರ್ಯ ಮುಳುಗಿದ್ಮೇಲೆ ಶಿವಮೊಗ್ಗ – ಭದ್ರಾವತಿ ರಸ್ತೆ, ಬೈಪಾಸುಗಳಲ್ಲಿ ಯಾರ ಜೀವಕ್ಕೂ ಇಲ್ಲ ಗ್ಯಾರಂಟಿ

No-Street-lights-in-Shimoga-Bhadravathi-Highway

SHIMOGA | ಅವಳಿ ನಗರ ಶಿವಮೊಗ್ಗ-ಭದ್ರಾವತಿ ಹೆದ್ದಾರಿ ಕೇವಲ ಗುಂಡಿ, ಹಂಪ್ ಗಳಿಂದ ಕುಖ್ಯಾತಿ ಪಡೆದಿಲ್ಲ. ಕೈಗಾರಿಕೆ, ಗಾರ್ಮೆಂಟ್ಸ್, ಐಟಿ ಉದ್ದಿಮೆಗಳಿರುವ ಈ ರಸ್ತೆಯಲ್ಲಿ ಬೀದಿ ದೀಪದ (LIGHTS) ವ್ಯವಸ್ಥೆಯೂ ಇಲ್ಲ. ಪ್ರತಿ ದಿನ ಸಾವಿರಾರು ಮಂದಿ ಕಾರ್ಮಿಕರು ಶಿವಮೊಗ್ಗ, ಭದ್ರಾವತಿಯಿಂದ ಕೆಲಸಕ್ಕೆ ಹೋಗಿಬರುತ್ತಾರೆ. ರಾತ್ರಿ ಪಾಳಿಯಲ್ಲಿಯು ಕೆಲಸಕ್ಕೆ ಹೋಗುವವರಿದ್ದಾರೆ. ಆದರೆ ಕತ್ತಲಾಗುತ್ತಿದ್ದಂತೆ ಬಹುತೇಕರು ಮುಖ್ಯ ರಸ್ತೆ ಬದಲಾಗಿ ಹಳ್ಳಿ ರಸ್ತೆಗಳ ಮೂಲಕ ಮಾಚೇನಹಳ್ಳಿ ತಲುಪುತ್ತಿದ್ದಾರೆ. ಮಲವಗೊಪ್ಪದವರೆಗೆ LIGHTS ರಾತ್ರಿ ವೇಳೆ ಈ ರಸ್ತೆಯಲ್ಲಿ ಓಡಾಡುವುದೆಂದರೆ ಸವಾರರ … Read more

ಶಿವಮೊಗ್ಗ – ಭದ್ರಾವತಿ ಹೈವೆಯಲ್ಲಿ ಅಪಘಾತಕ್ಕೆ ಗುಂಡಿಗಳಷ್ಟೆ ಕಾರಣವಲ್ಲ

Dust-on-Shimoga-Bhadravathi-Road

SHIMOGA | ಶಿವಮೊಗ್ಗ – ಭದ್ರಾವತಿ ಹೈವೇ ರಸ್ತೆ ಅಪಘಾತಗಳ ಆಗರವಾಗಿದೆ. ದಿನ ಒಂದಿಲ್ಲೊಂದು ಅಪಾಘತ ಸಂಭವಿಸಿ, ರಸ್ತೆ ರಕ್ತ ಹೀರುತ್ತಿದೆ. ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೆ ಗುಂಡಿಗಳಷ್ಟೆ ಕಾರಣವಲ್ಲ. ಇವುಗಳಿಂದ ಉತ್ಪಾದನೆ ಆಗುತ್ತಿರುವ ಧೂಳು (DUST) ಕೂಡ ವಾಹನ ಸವಾರರಲ್ಲಿ ಜೀವ ಹಿಂಡುತ್ತಿದೆ. ಸಿಮೆಂಟು, ಜೆಲ್ಲಿ, ಮಣ್ಣು ಶಿವಮೊಗ್ಗ – ಭದ್ರಾವತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳಿಗೇನು ಲೆಕ್ಕವಿಲ್ಲ. ಇವುಗಳಿಂದ ಆಗುತ್ತಿರುವ ಸಮಸ್ಯೆ ಕುರಿತು ಜನರು ಸಿಟ್ಟಾದರೆ ಸಾಕು, ಅಧಿಕಾರಿಗಳು ಗುಂಡಿಗಳ ಬಾಯಿ ಮುಚ್ಚಿಸುತ್ತಾರೆ. PART 1 … Read more