‘ಕುರಾನ್‌ ಸಂದೇಶವನ್ನು ತಪ್ಪು ತಪ್ಪಾಗಿ ಅರ್ಥೈಸಿದ ಆ ಸಿನಿಮಾ ಬಿಡುಗಡೆ ಮಾಡಬಾರದುʼ

Maulana-Abdul-raza-in-Shimoga

SHIVAMOGGA LIVE NEWS | 27 MAY 2024 SHIMOGA : ‘ಹಮ್ ದೋ ಹಮಾರೆ ಭಾರಾ’ ಹಿಂದಿ ಸಿನಿಮಾದಲ್ಲಿ ಕುರಾನ್ ಶರೀಫ್‌ನ ಸಂದೇಶಗಳನ್ನು ತಪ್ಪು ಅರ್ಥ ಬರುವಂತೆ ಚಿತ್ರೀಕರಿಸಲಾಗಿದೆ. ಈ ಸಿನಿಮಾ ಬಿಡುಗಡೆ ಮಾಡಬಾರದು ಎಂದು ಗಾಂಧಿ ಬಜಾರ್‌ನ ಸುನ್ನಿ ಜಾಮಿಯ ಮಸೀದಿಯ ಮೌಲ್ವಿ ಹಜರತ್ ಮೌಲಾನಾ ಅಬ್ದುಲ್ ರಝಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿನಿಮಾ ಜನರಿಗೆ ಮನರಂಜನೆ ಮತ್ತು ಉತ್ತಮ ಸಂದೇಶ ನೀಡುವುದಿಲ್ಲ. ಇದು ಒಂದು ಸಮುದಾಯದ ವಿರುದ್ಧ ತಪ್ಪು ಸಂದೇಶ … Read more

ಹಿಂದಿ ದಿವಸ್ ವಿರುದ್ಧ ಶಿವಮೊಗ್ಗದಲ್ಲಿ ಕರಾಳ ದಿನಾಚರಣೆ, ಭಾಷೆ ಹೇರಿಕೆ ಮಾಡದಂತೆ ಸರ್ಕಾರಕ್ಕೆ ಎಚ್ಚರಿಕೆ

140921 Protest Against Hindi Divas

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ಹಿಂದಿ ಭಾಷೆಯನ್ನು ಬಲವಂತವಾಗಿ ಹೇರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಪ್ರತಿಭಟನೆ ನಡೆಸಿತು. ಹಿಂದಿ ದಿವಸ್ ಅನ್ನು ಕರಾಳ ದಿನವೆಂದು ಆಚರಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಸೆಪ್ಟೆಂಬರ್ 14ನ್ನು ಹಿಂದಿ ದಿವಸ್ ಎಂದು ಆಚರಿಸಲಾಗುತ್ತಿದೆ. ಹಿಂದಿಯನ್ನು ಒತ್ತಾಯ ಪೂರ್ವಕವಾಗಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. … Read more

ಶಿವಮೊಗ್ಗದಲ್ಲಿ ಮನೆಗೆ ನುಗ್ಗಿ ದರೋಡೆ, ಮಗು ಸಾಯಿಸುವುದಾಗಿ ಬೆದರಿಸಿ ಹಣ, ಚಿನ್ನಾಭರಣ ದೋಚಿ ಪರಾರಿ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ಮಂಕಿ ಕ್ಯಾಪ್ ಧರಿಸಿಕೊಂಡು ಬಂದು ಮನೆಯೊಂದಕ್ಕೆ ನುಗ್ಗಿ ಹಾಡಹಗಲೆ ದರೋಡೆ ಮಾಡಲಾಗಿದೆ. ಮನೆಯಲ್ಲಿದ್ದ ಒಬ್ಬರಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಯಾರಾದರೂ ಕಿರುಚಾಡಿದರೆ ಮಗುವನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿ, ಹಣ, ಚಿನ್ನಾಭರಣ ಕದ್ದೊಯ್ಯಲಾಗಿದೆ. ಶಿವಮೊಗ್ಗ ತಾಲೂಕು ಚಿಕ್ಕಮರಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಜಯಣ್ಣಗೌಡ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ. ಮಂಕಿ ಕ್ಯಾಪ್ ಧರಿಸಿ, ಎರಡು ಬೈಕ್’ನಲ್ಲಿ ಬಂದ ನಾಲ್ವರು ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೇಗಾಯ್ತು … Read more

BREAKING NEWS | ಅಭಿನಯ ಶಾರದೆ ನಟಿ ಜಯಂತಿ ಇನ್ನಿಲ್ಲ

260721 Actress Jayanthi No More 1

ಶಿವಮೊಗ್ಗ ಲೈವ್.ಕಾಂ | STATE NEWS | 26 ಜುಲೈ 2021 ಕನ್ನಡ ಚಿತ್ರರಂಗದ ಅಭಿನಯ ಶಾರದೆ, ಹಿರಿಯ ನಟಿ ಜಯಂತಿ (76) ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅಸ್ತಮ ಮತ್ತು ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಅನಾರೋಗ್ಯದ ಕಾರಣ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. 500ಕ್ಕೂ ಹೆಚ್ಚು ಸಿನಿಮಾಗಳು ಜಯಂತಿ ಅವರು 500ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದರು. 1963ರಲ್ಲಿ ವೈ.ಆರ್.ಸ್ವಾಮಿ ನಿರ್ದೇಶನದ ಜೇನುಗೂಡು ಚಿತ್ರದ … Read more