ಜಾತಿ ಸಮೀಕ್ಷೆ, ಹಿಂದೂ ಧರ್ಮಿಯರಿಗೆ ಶಾಸಕ ಚನ್ನಬಸಪ್ಪ ಸಲಹೆ, ಏನದು? ಇಲ್ಲಿದೆ ಸುದ್ದಿಗೋಷ್ಠಿಯ ಹೈಲೈಟ್ಸ್‌

SN-Channabasappa-Press-meet-in-Shimoga

ಶಿವಮೊಗ್ಗ: ಜಾತಿ ಸಮೀಕ್ಷೆಯಲ್ಲಿ (Caste Survey) ಹಿಂದೂ ಧರ್ಮಿಯರು ಪ್ರತ್ಯಕ್ಷವಾಗಿ ಪಾಲ್ಗೊಳ್ಳಬೇಕು. ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸಿ. ಜಾತಿ ಕಾಲಂನಲ್ಲಿ ಆಯಾಯ ಜಾತಿಯ, ಉಪ ಜಾತಿ ಕಾಲಂನಲ್ಲಿ ಉಪ ಜಾತಿಯ ಹೆಸರನ್ನು ಬರೆಯಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಮನವಿ ಮಾಡಿದರು. ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಎನ್.ಚನ್ನಬಸಪ್ಪ, ವೀರಶೈವ, ಲಿಂಗಾಯತ ಸೇರಿ ಎಲ್ಲ ಸಮುದಾಯದವರು ಧರ್ಮದ ಕಾಲಂನಲ್ಲಿ ಹಿಂದು ಎಂದೇ ಬರೆಯಿಸಬೇಕು. ಇದರಲ್ಲಿ ನಿಜವಾದ ಭಾರತೀಯತೆ ಇದೆ. ಇದು ನಂಬಿಕೆಯ ಪ್ರಶ್ನೆಯಾಗಿದೆ ಎಂದರು. ಎಂಎಲ್‌ಎ ಸುದ್ದಿಗೋಷ್ಠಿಯ … Read more

ಶಿವಮೊಗ್ಗದಲ್ಲಿ ದೀದಿ ಪ್ರತಿಕೃತಿಗೆ ಬೆಂಕಿ, ರಾಷ್ಟ್ರಪತಿ ಆಡಳಿತಕ್ಕೆ ಪಟ್ಟು, ಹಿಂದೂ ಸಂಘಟನೆಗಳ ಆಕ್ರೋಶ

Bajarangadal-Protest-in-Shimoga-city.

ಶಿವಮೊಗ್ಗ : ವಕ್ಫ್‌ ಕಾಯಿದೆ ವಿರೋಧಿಸುವ ನೆಪದಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ (Hindu) ಮೇಲೆ ಹಿಂಸಾಚಾರ ನಡೆಯುತ್ತಿದೆ. ಆದ್ದರಿಂದ ಅಲ್ಲಿಗೆ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್‌ ಮತ್ತು ಬಜರಂಗದಳದಿಂದ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು? ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿಹೆಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು, ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳದಲ್ಲಿ ವಕ್ಫ್‌ … Read more

ಮಧ್ಯರಾತ್ರಿಯಲ್ಲು ಗಾಂಧಿ ಬಜಾರ್‌ ಮುಂದೆ ಜಮಾಯಿಸಿದ್ದರು ಸಾವಿರಾರು ಜನ

thousands-visit-gandhi-bazaar-in-midnight

SHIVAMOGGA LIVE NEWS | 28 SEPTEMBER 2023 SHIMOGA : ಗಾಂಧಿ ಬಜಾರ್‌ ಪ್ರವೇಶ ದ್ವಾರದಲ್ಲಿ ಉಗ್ರ ನರಸಿಂಹನ (Ugra Narasimha) ಅವತಾರದ ಪ್ರತಿಮೆ ಕಣ್ತುಂಬಿಕೊಳ್ಳಲು ಕಳೆದ ರಾತ್ರಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಸಾವಿರಾರು ಜನರು ತಡರಾತ್ರಿವರೆಗು ಶಿವಪ್ಪನಾಯಕ ಪ್ರತಿಮೆ ಮುಂಭಾಗ ನಿಂತಿದ್ದು ಉಗ್ರ ನರಸಿಂಹ ಕಲಾಕೃತಿಯನ್ನು ವೀಕ್ಷಿಸಿದರು. ಇದನ್ನೂ ಓದಿ – ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್‌ ನಡುರಾತ್ರಿವರೆಗು ಜನರು … Read more

ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್‌, ಹಿಂದೂ ಕಾರ್ಯಕರ್ತರ ಬೃಹತ್‌ ಜಾಥಾ

Shikaripura-Bandh-over-Cow-Slaughter-by-Hindu-Jagarana-Vedike

SHIVAMOGGA LIVE | 10 JULY 2023 SHIKARIPURA : ಗೋ ಹತ್ಯೆ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ನಡೆದ ಸ್ವಯಂ ಪ್ರೇರಿತ ಬಂದ್‌ (Bandh) ಯಶಸ್ವಿಯಾಗಿದೆ. ವರ್ತಕರು ಅಂಗಡಿಗಳನ್ನು ಬಂದ್‌ ಮಾಡಿ, ಹಿಂದೂ ಜನಜಾಗೃತಿ ಜಾಥಾಗೆ ಬೆಂಬಲ ವ್ಯಕ್ತಪಡಿಸಿದರು. ಪಟ್ಟಣ ಸಂಪೂರ್ಣ ಸ್ಥಬ್ಧ ಹಿಂದೂ ಜಾಗರಣಾ ವೇದಿಕೆ‌, ಆರ್‌.ಎಸ್‌.ಎಸ್ ಮತ್ತು ಹಿಂದೂ ಸಂಘಟನೆಗಳ ವತಿಯಿಂದ ಶಿಕಾರಿಪುರದಲ್ಲಿ ಇವತ್ತು ಹಿಂದೂ ಜಾನಜಾಗೃತಿ ಜಾಥಾ ನಡೆಸಲಾಯಿತು. ಈ ಹಿನ್ನೆಲೆ ಪಟ್ಟಣದ ವರ್ತಕರು ಸ್ವಯಂ ಪ್ರೇರಿತವಾಗಿ … Read more

ʼಬಿಜೆಪಿಗೆ ಮತ ನೀಡಿದ್ದಕ್ಕೆ ಹಲ್ಲೆ ಮಾಡಿದರುʼ ಅಂದವನು ಕೊನೆಗೆ ಹೇಳಿದ್ದೇ ಬೇರೆ, ಅಷ್ಟಕ್ಕು ಆಗಿದ್ದೇನು?

Auto-Glass-Break-Sominakoppa-in-Shimoga

SHIVAMOGGA LIVE NEWS | 16 MAY 2023 SHIMOGA : ಬಿಜೆಪಿಗೆ ಮತ ನೀಡಿದೆ ಎಂದು ಹೇಳಿದ್ದಕ್ಕೆ ಮುಸ್ಲಿಂ ಯುವಕರು ತನ್ನ ಮೇಲೆ ಹಲ್ಲೆ ಮಾಡಿ, ಆಟೋ (Auto) ಗಾಜು ಒಡೆದಿದ್ದಾರೆ ಎಂದು ಆರೋಪಿಸಿದ್ದ ಆಟೋ ಚಾಲಕ ಉಲ್ಟಾ ಹೊಡೆದಿದ್ದಾನೆ. ಆತನ ಮಾತು ನಂಬಿ ಬೆಂಬಲಕ್ಕೆ ನಿಂತಿದ್ದ ಬಿಜೆಪಿ ಮುಖಂಡರು ಮುಜುಗರಕ್ಕೀಡಾಗಿದ್ದಾರೆ. ಬೆಳಗ್ಗೆ ಎಸ್ಪಿ ಕಚೇರಿಯಲ್ಲಿ ಹೈಡ್ರಾಮಾ ಹಾನಿಯಾಗಿದ್ದ ಗಾಜು, ಹರಿದ ಟಾಪ್‌ನೊಂದಿಗೆ ಹರೀಶ್‌ ರಾವ್‌ ಎಂಬ ಚಾಲಕ ತನ್ನ ಆಟೋವನ್ನು (Auto) ಸೋಮವಾರ ಬೆಳಗ್ಗೆ … Read more

BREAKING NEWS | ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?

Azan Row - gow Muthra spread on dc office

SHIVAMOGGA LIVE NEWS | 18 MARCH 2023 SHIMOGA : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ (Azan) ಕೂಗಿದ್ದ ಸ್ಥಳವನ್ನು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಇವತ್ತು ಗೋ ಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು. ಪೊಲೀಸರ ಪ್ರತಿರೋಧದ ನಡುವೆಯು ಗೋ ಮೂತ್ರ ಸಿಂಪಡನೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು … Read more

ಶಿವಮೊಗ್ಗದ ಹಿಂದೂ ಹರ್ಷ ಮನೆಗೆ ಸಾಧ್ವಿ ಪ್ರಜ್ಞಾ ಸಿಂಗ್, ಫೇಸ್ ಬುಕ್ ಮೂಲಕ ಲೈವ್

Sadhvi-Pragna-Singh-Visit-Hindu-Harsha-House

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ ಮನಗೆ (hindu harsha house) ಸಂಸದ ಸಾಧ್ವಿ ಪ್ರಜ್ಞಾ ಸಿಂಗ್ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಕಳೆದ ರಾತ್ರಿ ಸೀಗೆಹಟ್ಟಿಯಲ್ಲಿರುವ ಹರ್ಷ ಮನೆಗೆ ತೆರಳಿ, ಬಹು ಹೊತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಫೇಸ್ ಬುಕ್ ಲೈವ್ ಮೂಲಕ ಹರ್ಷ ಕುಟುಂಬವನ್ನು ತಮ್ಮ ಬೆಂಬಲಿಗರಿಗೆ ಪರಿಚಿಯಿಸಿದರು. ಹಿಂದೂ ಜಾಗರಣಾ ವೇದಿಕೆ ಪ್ರಾಂತೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಾಧ್ವಿ … Read more

ಶಿವಮೊಗ್ಗದಲ್ಲಿ ಸಾಧ್ವಿ ಗುಡುಗು, ಸಮ್ಮೇಳನದಲ್ಲಿ ಪ್ರಜ್ಞಾ ಸಿಂಗ್ ಭಾಷಣದ ಟಾಪ್ 12 ಪಾಯಿಂಟ್

Sadhvi-Prajna-Sing-Takur-In-Shimoga

SHIVAMOGGA LIVE NEWS | 25 DECEMBER 2022 ಶಿವಮೊಗ್ಗ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ (pragya-singh) ಅವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ಹಿಂದೂ ಜಾಗರಣ ವೇದಿಕೆಯ 3ನೇ ತ್ರೈ ವಾರ್ಷಿಕ ಪ್ರಾಂತ ಸಮ್ಮೇಳನದಲ್ಲಿ ಭಾಷಣ ಮಾಡಿದರು. ಅವರ ಭಾಷಣದ ಪ್ರಮುಖ 10 ಪಾಯಿಂಟ್ ಇಲ್ಲಿದೆ. ಏನೆಲ್ಲ ಹೇಳಿದರು ಪ್ರಜ್ಞಾ ಸಿಂಗ್ ಠಾಕೂರ್? ಜನ್ಮಭೂಮಿ ನಮಗೆ ಸ್ವರ್ಗಕ್ಕಿಂತಲು ಮಿಗಿಲು. ಇದರ ಋಣ ತೀರಿಸದೆ ನಾವು ಸುಮ್ಮನೆ ಕೂರುವಂತಿಲ್ಲ. ಸ್ವಾತಂತ್ರ್ಯದ ಬಳಿಕವು ನಾವುಗಳು ಪ್ರಾಣ ಅರ್ಪಣೆ ಮಾಡುತ್ತಿದ್ದೇವೆ. … Read more

ಭದ್ರಾವತಿಯಲ್ಲಿ ಹೊಡೆದಾಟ ಕೇಸ್, ಮೂವರು ಪೊಲೀಸ್ ವಶಕ್ಕೆ

Clash-at-Bhadravathi-on-Nov-13-night

SHIVAMOGGA LIVE NEWS | 15 NOVEMBER 2022 BHADRAVATHI | ವಾಟ್ಸಪ್ ಸ್ಟೇಟಸ್ (whatsapp status) ವಿಚಾರವಾಗಿ ಗಾಂಧಿ ಸರ್ಕಲ್ ನಲ್ಲಿ ನಡೆದ ಗಲಾಟೆ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭಾನುವಾರ ಸಂಜೆ ತರೀಕೆರೆ ರಸ್ತೆಯಲ್ಲಿ ಯುವಕರ ಮಧ್ಯೆ ಗಲಾಟೆಯಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಸಂಬಂಧ ಮೂವರು ಆರೋಪಿಗಳನ್ನು ಹಳೆ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ವಿಚಾರಣೆ ನಡೆಯುತ್ತಿದೆ. ಕ್ಲಿಕ್ ಮಾಡಿ … Read more

ಒಂದು ವೇಳೆ ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ಹಿಂದುಗಳು ಬುದ್ದಿ ಕಲಿಸುತ್ತಾರೆ

-KS-Eshwarappa-Press-Meet

SHIVAMOGGA LIVE NEWS | 9 NOVEMBER 2022 SHIMOGA | ಹಿಂದು ಧರ್ಮದ (hindu) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸತೀಶ್ ಜಾರಿಕಿಹೊಳ್ಳಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಸದ ಸುರ್ಜೇವಾಲಾ ಅವರು ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ಧಾರೆ. ಹೀಗಿದ್ದೂ ತಮ್ಮ ಮಾತಿಗೆ ಬದ್ದ ಎನ್ನುವ ಮೂಲಕ ಜಾರಕಿಹೊಳಿ ಸೊಕ್ಕಿನ ಹೆಜ್ಜೆ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ … Read more