17 ಗಂಟೆಯ ಅದ್ಧೂರಿ ಮೆರವಣಿಗೆ ಬಳಿಕ ಹಿಂದೂ ಮಹಾಸಭಾ ಗಣಪತಿ ಮೂರ್ತಿ ವಿಸರ್ಜನೆ

Hindu-Mahasabha-Ganesh-Visarjane.

ಶಿವಮೊಗ್ಗ: ಸತತ 17 ಗಂಟೆಯ ಮೆರವಣಿಗೆ ಬಳಿಕ ತುಂಗಾ ನದಿಯಲ್ಲಿ ಹಿಂದೂ ಮಹಾಸಭಾ ಗಣಪತಿ (Ganesh) ವಿಸರ್ಜನೆ ಮಾಡಲಾಯಿತು. ಸೆ.7ರ ಬೆಳಗಿನ ಜಾವ 3.50ರ ಹೊತ್ತಿಗೆ ವಿಸರ್ಜನೆ ಕಾರ್ಯ ಪೂರ್ಣಗೊಂಡಿದೆ. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಪಕ್ಕದ ತುಂಗಾ ನದಿಯ ಭೀಮನ ಮಡುವಿನಲ್ಲಿ ಬೆಳಗಿನ ಜಾವ 3.50ರ ಹೊತ್ತಿಗೆ ವಿಸರ್ಜನೆ ಮಾಡಲಾಯಿತು. ಹಿಂದೂ ಸಂಘಟನೆಗಳ ಮಹಾಮಂಡಳದ ಪ್ರಮುಖರು, ಭಕ್ತರು ಈ ಸಂದರ್ಭ ಇದ್ದರು. ಇಡೀ ದಿನ ಹೇಗಿತ್ತು ಮೆರವಣಿಗೆ? ಸೆ.6ರ ಬೆಳಗ್ಗೆ 11 ಗಂಟೆಗೆ ಕೋಟೆ ಶ್ರೀ … Read more

ಕೋಟೆ ರಸ್ತೆಯಲ್ಲಿ ಹೇಗಿತ್ತು ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ಮಾಹಿತಿ

Hindu-Mahasabha-Ganesh-kote-road

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (Ganesh) ಮೆರವಣಿಗೆ ಅದ್ಧೂರಿಯಾಗಿ ಸಾಗುತ್ತಿದೆ. ಕೋಟೆ ರಸ್ತೆಯಲ್ಲಿ ಅದ್ಧೂರಿಯಾಗಿ ನಡೆಯಿತು. ಕೋಟೆ ರಸ್ತೆಯಲ್ಲಿ ಹೇಗಿತ್ತು ಮೆರವಣಿಗೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಯುವಕರು, ಪ್ರಮುಖರು ವಿವಿಧ ಕಲಾತಂಡ ಸದ್ದಿಗೆ ಹೆಜ್ಜೆ ಹಾಕಿದರು. ಇದರ ಫೋಟೊ ಅಪ್‌ಡೇಟ್‌ ಇಲ್ಲಿದೆ. Ganesh procession in Kote Road

ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ರಾಜಬೀದಿ ಉತ್ಸವ

hindu-mahasabha-ganesh-protcession

ಶಿವಮೊಗ್ಗ: ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ (Ganesh) ರಾಜಬೀದಿ ಉತ್ಸವ ಆರಂಭವಾಗಿದೆ. ಬೆಳಗ್ಗೆ 11 ಗಂಟೆಯಿಂದ ಮೆರವಣಿಗೆ ಶುರುವಾಗಿದೆ. ಬೆಳಗ್ಗೆ ಪೂಜೆ ಸಲ್ಲಿಸಿ ಕೋಟೆ ಶ್ರೀ ಭಿಮೇಶ್ವರನಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ಬಳಿಕ ಗಣಪತಿ ಮೂರ್ತಿಯನ್ನು ಟ್ರಾಕ್ಟರ್‌ನಲ್ಲಿ ತಂದು ಕೂರಿಸಲಾಯಿತು. ಕೋಟೆ ರಸ್ತೆಯಲ್ಲಿ ಸಾಗಿದ ಮೆರವಣಿಗೆ ಈಗ ಗಣಪತಿಯು ರಾಮಣ್ಣ ಶ್ರೇಷ್ಠಿ ಪಾರ್ಕ್‌ ತಲುಪಿದೆ. ಇದನ್ನೂ ಓದಿ » ಶಿಕಾರಿಪುರದ ಬಿಜೆಪಿ ಮುಖಂಡರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ, ಯಾರೆಲ್ಲ … Read more

ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಮೆರವಣಿಗೆಗೆ ಬರುವ ಮುನ್ನ ಇದನ್ನು ಓದಿ

Saffron-flags-and-preparations-for-ganesh-chaturthi

ಶಿವಮೊಗ್ಗ: ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣಪತಿಯ (Ganesh) ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕಾಗಿ ನಗರದಲ್ಲಿ ಅದ್ಧೂರಿ ಸಿದ್ಧತೆ ನಡೆದಿದೆ. ಮೆರವಣಿಗೆ ಸಾಗುವ ಹಾದಿ ಉದ್ದಕ್ಕೂ ಅಲಂಕಾರ ಮಾಡಲಾಗಿದೆ. ಇಡೀ ನಗರ ಕೇಸರಿಮಯವಾಗಿದೆ. ಶಿವಮೊಗ್ಗ ಸೇರಿದಂತೆ ವಿವಿಧೆಡೆಯಿಂದ ಲಕ್ಷ ಲಕ್ಷ ಜನರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಹಿಂದೂ ಮಹಾಸಭಾ (Hindu Mahasabha) ಗಣಪತಿಯ ಕುರಿತು ಹಲವು ಪ್ರಮುಖ ಸಂಗತಿಗಳಿವೆ. ಅದರ 10 ಪ್ರಮುಖ ಪಾಯಿಂಟ್‌ಗಳು ಇಲ್ಲಿವೆ. ಮೊದಲು ಶುರುವಾಗಿದ್ದೇ ಶಿವಮೊಗ್ಗದಲ್ಲಿ ಬ್ರಿಟೀಷ್‌ ವಿರೋಧಿ ಹೋರಾಟಕ್ಕೆ ಹಿಂದೂಗಳ ಸಂಘಟನೆಗಾಗಿ … Read more

ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌, ಸಾವಿರ ಸಾವಿರ ಪೊಲೀಸರ ನಿಯೋಜನೆ

Police-route-march-in-Shimoga-city

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಶಿವಮೊಗ್ಗ ನಗರದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5 ಸಾವಿರ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಹೇಗಿದೆ ಭದ್ರತಾ ವ್ಯವಸ್ಥೆ? ಮೆರವಣಿಗೆ ಹಿನ್ನಲೆ 5 ಎಸ್‌ಪಿ, 2 ಎಎಸ್‌ಪಿ, 21 ಡಿವೈಎಸ್‌ಪಿ, 58 ಇನ್ಸ್‌ಪೆಕ್ಟರ್‌, 65 ಪಿಎಸ್‌ಐ, 198 ಪ್ರೊಬೆಷನರಿ ಪಿಎಸ್‌ಐ, 114 ಎಎಸ್‌ಐ, 2259 ಹೆಡ್‌ ಕಾನ್ಸ್‌ಟೇಬಲ್‌ ಮತ್ತು ಕಾನ್ಸ್‌ಟೇಬಲ್‌ಗಳು, 692 ಹೋಮ್‌ ಗಾರ್ಡ್ಸ್‌ ಸೇರಿದಂತೆ ಕೆಎಸ್‌ಆರ್‌ಪಿ, ಎಸ್‌ಎಎಫ್‌, ಆರ್‌ಎಎಫ್‌ ಸೇರಿದಂತೆ 5 ಸಾವಿರ … Read more

ಶಿವಮೊಗ್ಗ ಸಿಟಿಯ ಶಾಲೆಗಳಿಗೆ ರಜೆ ಘೋಷಣೆ

SHIMOGA-BREAKING-NEWS.jpg

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ಸೆ.6ರಂದು ಶಿವಮೊಗ್ಗ ನಗರದ ಶಾಲೆಗಳಿಗೆ ರಜೆ  (Holiday) ಘೋಷಿಸಲಾಗಿದೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ ನಾಯ್ಕ್‌, ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ » ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ schools Holiday in Shimoga city

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಡಿಸಿ, ಎಸ್ಪಿಯಿಂದ ಪೂಜೆ

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (ganesh) ರಾಜಬೀದಿ ಉತ್ಸವಕ್ಕೆ ಅಂತಿಮ ಸಿದ್ಧತೆ ನಡೆಯುತ್ತಿದೆ. ಸೆ.6ರಂದು ಶಿವಮೊಗ್ಗ ನಗರದಲ್ಲಿ ಗಣಪತಿಯ ಮೆರವಣಿಗೆ ನಡೆಯಲಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಧಿಕಾರಿ ಇವತ್ತು ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನಗರದ ಕೋಟೆ ‍ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆ ಹಿಂದೂ ಸಂಘಟನೆಗಳ ಮಹಾಮಂಡಲದ ಪ್ರಮುಖರೊಂದಿಗೆ ಮೆರವಣಿಗೆ ಕುರಿತು ಮಾಹಿತಿ … Read more

ಶಿವಮೊಗ್ಗ ಸಿಟಿಯಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ, ಸರಬರಾಜು, ಸಾಗಾಟ ನಿಷೇಧ

Alcohol-sale-ban-in-Shimoga

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ (ban). ಸೆ.5ರ ಸಂಜೆ 6 ಗಂಟೆಯಿಂದ ಸೆ.7ರ ಬೆಳಗ್ಗೆ 6 ಗಂಟೆವರೆಗೆ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಡ್ರೈ ಡೇ (Dry Day) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು? Liquor Sale ban … Read more

ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ? ಇಲ್ಲಿದೆ ಫೋಟೊ ಸಹಿತ ಡಿಟೇಲ್ಸ್‌

Saffron-decoration-in-Shimoga-city

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ನಡೆಯಲಿದೆ. ಈ ಹಿನ್ನಲೆ ನಗರದಾದ್ಯಂತ ಹಿಂದೂ ಕೇಸರಿ (Saffron) ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಮಾಡಲಾಗುತ್ತಿದೆ. ಸದ್ಯಕ್ಕೆ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಲ್ಲೆಲ್ಲಿ ಹೇಗಿದೆ ಅಲಂಕಾರ? ಗಾಂಧಿ ಬಜಾರ್‌: ಪ್ರವೇಶ ದ್ವಾರದಲ್ಲಿ ಸಮುದ್ರ ಮಂಥದ ಕತೆ ಆಧಾರಿತವಾಗಿ ಮಹಾದ್ವಾರ ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಖ್ಯರಸ್ತೆಗೆ ಕೇಸರಿ ಬಂಟಿಂಗ್ಸ್‌ ಹಾಕಲಾಗಿದೆ. ಇದನ್ನೂ ಓದಿ » ಗಾಂಧಿ ಬಜಾರ್‌ ಕೇಸರಿಮಯ, ಮಹಾದ್ವಾರ ರೆಡಿ, ಈ ಬಾರಿಯ ಕಾನ್ಸೆಪ್ಟ್‌ ಏನು? ಬಿ.ಹೆಚ್.ರಸ್ತೆ: ಡಿವೈಡರ್‌ಗಳ … Read more

ಗಾಂಧಿ ಬಜಾರ್‌ ಕೇಸರಿಮಯ, ಮಹಾದ್ವಾರ ರೆಡಿ, ಈ ಬಾರಿಯ ಕಾನ್ಸೆಪ್ಟ್‌ ಏನು?

gandhi-bazaar-hindu-mahasaba-mahadwara

ಶಿವಮೊಗ್ಗ: ಸೆ.6ರಂದು ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ (ganpati) ರಾಜಬೀದಿ ಉತ್ಸವ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಆರಂಭವಾಗಿದ್ದು, ನಗರ ಕೇಸರಮಯಗೊಂಡಿದೆ. ಅಲ್ಲಲ್ಲಿ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಂಭಾಗ ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನ ಮಹಾದ್ವಾರ ಸ್ಥಾಪಿಸಲಾಗಿದೆ. ಎಲ್ಲೆಲ್ಲಿ ಹೇಗಿದೆ ಅಲಂಕಾರ? ಸಮುದ್ರ ಮಂಥನ ಮಹಾದ್ವಾರ ರೆಡಿ ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನವಾದ ಮಹಾದ್ವಾರ ನಿರ್ಮಿಸಲಾಗಿದೆ. ದೇವತೆಗಳು ಮತ್ತು ರಾಕ್ಷಸರ ಮಧ್ಯೆ ಅಮೃತಕ್ಕಾಗಿ ಹಾಲಿನ ಸಮುದ್ರವನ್ನು ಕಡೆಯುವ ಕತೆಯನ್ನು ಈ ಬಾರಿಯ ಮಹಾದ್ವಾರ ಸ್ಥಾಪಿಸಲಾಗಿದೆ. … Read more