17 ಗಂಟೆಯ ಅದ್ಧೂರಿ ಮೆರವಣಿಗೆ ಬಳಿಕ ಹಿಂದೂ ಮಹಾಸಭಾ ಗಣಪತಿ ಮೂರ್ತಿ ವಿಸರ್ಜನೆ
ಶಿವಮೊಗ್ಗ: ಸತತ 17 ಗಂಟೆಯ ಮೆರವಣಿಗೆ ಬಳಿಕ ತುಂಗಾ ನದಿಯಲ್ಲಿ ಹಿಂದೂ ಮಹಾಸಭಾ ಗಣಪತಿ (Ganesh) ವಿಸರ್ಜನೆ ಮಾಡಲಾಯಿತು. ಸೆ.7ರ ಬೆಳಗಿನ ಜಾವ 3.50ರ ಹೊತ್ತಿಗೆ ವಿಸರ್ಜನೆ ಕಾರ್ಯ ಪೂರ್ಣಗೊಂಡಿದೆ. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಪಕ್ಕದ ತುಂಗಾ ನದಿಯ ಭೀಮನ ಮಡುವಿನಲ್ಲಿ ಬೆಳಗಿನ ಜಾವ 3.50ರ ಹೊತ್ತಿಗೆ ವಿಸರ್ಜನೆ ಮಾಡಲಾಯಿತು. ಹಿಂದೂ ಸಂಘಟನೆಗಳ ಮಹಾಮಂಡಳದ ಪ್ರಮುಖರು, ಭಕ್ತರು ಈ ಸಂದರ್ಭ ಇದ್ದರು. ಇಡೀ ದಿನ ಹೇಗಿತ್ತು ಮೆರವಣಿಗೆ? ಸೆ.6ರ ಬೆಳಗ್ಗೆ 11 ಗಂಟೆಗೆ ಕೋಟೆ ಶ್ರೀ … Read more