ಅಮೀರ್‌ ಅಹಮದ್‌ ಸರ್ಕಲ್‌ ದಾಟಿದ ಹಿಂದೂ ಮಹಾಸಭಾ ಗಣಪತಿ

Hindu-Mahasabha-ganesh-in-aa-circle

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ (Procession) ಅದ್ಧೂರಿಯಾಗಿ ನಡೆಯುತ್ತಿದೆ. ಅಮೀರ್‌ ಅಹಮದ್‌ ಸರ್ಕಲ್‌ ದಾಟಿ ನೆಹರು ರಸ್ತೆಗೆ ಮೆರವಣಿಗೆ ಆಗಮಿಸಿದೆ. ಸಂಜೆ 7.30ರ ಹೊತ್ತಿಗೆ ಹಿಂದೂ ಮಹಾಸಭಾ ಗಣಪತಿಯು ಅಮೀರ್‌ ಅಹಮದ್‌ ಸರ್ಕಲ್‌ ದಾಟಿದು. ನ್ಯೂ ಮಂಡ್ಲಿಯ ಯುವಕರು ಗಣಪತಿಗೆ ಬೃಹತ್‌ ಹಾರ ಆರ್ಪಿಸಿದರು. ಇದಾದ ಬಳಿಕ ಗಣಪತಿ ಮೆರವಣಗೆ ನೆಹರೂ ರಸ್ತೆಗೆ ದಾಟಿತು. ಇದನ್ನೂ ಓದಿ » ಹಿಂದೂ ಮಹಾಸಭಾ, ಮಫ್ತಿಯಲ್ಲಿ ನೂರಾರು ಪೊಲೀಸ್‌, ಹೇಗಿದೆ ಬಂದೋಬಸ್ತ್?

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ, ಹೇಗಿದೆ ವೈಭವ?

Hindu-Mahasabha-Ganesha-Protest-in-Shimoga.

SHIMOGA NEWS, 17 SEPTEMBER 2024 : ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಪೂರ್ವ ಮೆರವಣಿಗೆ (Procession) ಆರಂಭವಾಗಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಪೂಜೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಪೂಜೆ ನೆರವೇರಿಸಿ ಗಣಪತಿ ಮೂರ್ತಿಯನ್ನು ಟ್ರಾಕ್ಟರ್‌ ಮೇಲೆ ಕೂರಿಸಲಾಯಿತು. ಪಟಾಕಿ ಸಿಡಿಸಿ ವಾದ್ಯಗಳೊಂದಿಗೆ ಕೋಟೆ ರಸ್ತೆಗೆ ಗಣಪತಿ ಮೂರ್ತಿ ತರಲಾಯಿತು. ಬೃಹತ್‌ ಹಾರ, ಸ್ವಾಮೀಜಿಯಿಂದ ಪೂಜೆ ಮೆರವಣಿಗೆಗು … Read more

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿತ್ತು? ಏನೆಲ್ಲ ಇತ್ತು?

Hindu-Mahasabha-Ganesh-procession-in-Bhadravathi

BHADRAVATHI NEWS, 16 SEPTEMBER 2024 : ಹೊಸಮನೆ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ಅದ್ಧೂರಿ ಮೆರವಣಿಗೆ (Procession) ನಡೆಯಿತು. ಭದ್ರಾವತಿ ನಗರದ ವಿವಿಧೆಡೆ ಮೆರವಣಿಗೆಯಲ್ಲಿ ಸಾಗಿದ ಗಣಪತಿಯನ್ನು ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು. ಎಲ್ಲೆಲ್ಲಿ ಸಾಗಿತು ಮೆರವಣಿಗೆ? ಬೆಳಗ್ಗೆ ನಗರಸಭೆ ಸದಸ್ಯ ಬಿ.ಕೆ.ಮೋಹನ್ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಹೊಸಮನೆ ಶಿವಾಜಿ ವೃತ್ತದವರೆಗೂ ತೆರಳಿ ಅಲ್ಲಿಂದ ರಂಗಪ್ಪ ಸರ್ಕಲ್‌ ಮೂಲಕ ಮಾಧವಾಚಾರ್ ವೃತ್ತ, ಹಾಲಪ್ಪ ವೃತ್ತ. ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ ನಿಲ್ದಾಣದ … Read more