ಶಿಕಾರಿಪುರದ ಬಹು ನಿರೀಕ್ಷಿತ ನಿರಾವರಿ ಯೋಜನೆ ಕಾಮಗಾರಿ ಪರಿಶೀಲಿಸಿದ ಸಂಸದ ರಾಘವೇಂದ್ರ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 29 ಜೂನ್ 2020 ಶಿಕಾರಿಪುರ ತಾಲೂಕಿನ ಹಲವು ಭಾಗಕ್ಕೆ ನೀರು ಒದಗಿಸುವ ಉಡುಗಣಿ – ತಾಳಗುಂದ ಏತ ನೀರಾವರಿ ಯೋಜನೆ ಕಾಮಗಾರಿಯನ್ನು, ಇವತ್ತು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಆ ಭಾಗದ ರೈತರನ್ನು ಕರೆಯಿಸಿ ಯೋಜನೆ ಕುರಿತು ಮಾಹಿತಿ ನೀಡಿದರು. ಎಲ್ಲಿ ನಡೆಯುತ್ತಿದೆ ಯೋಜನೆ? ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಚಟ್ನಹಳ್ಳಿ ಗ್ರಾಮದಲ್ಲಿ ಜಾಕ್ ವೆಲ್ ನಿರ್ಮಾಣ ಕಾಮಗಾರಿಯನ್ನು ಸಂಸದ ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ … Read more