ಶಿವಮೊಗ್ಗದ ಲಕ್ಷ್ಮಿ ಟಾಕೀಸ್ ಇನ್ನು ನೆನಪಷ್ಟೇ, ಟಾಕೀಸ್ ಬಗ್ಗೆ ನಿಮಗೆಷ್ಟು ಗೊತ್ತು? ಮುಂದೇನಾಗುತ್ತೆ ಇಲ್ಲಿ?

Shimoga-Lakshmi-Talkies-Innilla

SHIVAMOGGA LIVE NEWS | 17 MARCH 2023 ನಾಲ್ಕು ದಶಕ ಶಿವಮೊಗ್ಗದ ಜನರಿಗೆ ಮನರಂಜನೆ ನೀಡಿದ್ದ ಲಕ್ಷ್ಮೀ ಟಾಕೀಸ್ (Talkies Closed) ಇತಿಹಾಸದ ಪುಟ ಸೇರುತ್ತಿದೆ. ಚಿತ್ರಮಂದಿರವನ್ನು ತೆರವು ಮಾಡಲು ಮಾಲೀಕರು ನಿರ್ಧರಿಸಿದ್ದಾರೆ. ಈ ಮೂಲಕ ನಗರದ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದ ಮತ್ತೊಂದು ಥಿಯೇಟರ್ ಇನ್ನು ನೆನಪಾಗಿ ಉಳಿಯಲಿದೆ. ಲಕ್ಷ್ಮೀ ಟಾಕೀಸ್ ಕುರಿತ ಇಂಟ್ರೆಸ್ಟಿಂಗ್ ವಿಚಾರಗಳು 1984ರಲ್ಲಿ ಶಿವಮೊಗ್ಗದ ಹೊಸಮನೆ ಬಡಾವಣೆ ಸಮೀಪ ಶ್ರೀ ಲಕ್ಷ್ಮೀ ಟಾಕೀಸ್ ಆರಂಭವಾಯಿತು. ಡಿ.ಲಕ್ಕಪ್ಪ ಅವರು ಇದರ ಮಾಲೀಕರಾಗಿದ್ದರು. … Read more

ಸಾಲು ಸಾಲು ಸೋಲು, ಆರು ತಿಂಗಳು ಜೈಲು, ತಾಳ್ಮೆಗೆ ಸಿಕ್ತು ಫಲ, ಸಚಿವ ಆರಗ ಜ್ಞಾನೇಂದ್ರ ಬಗ್ಗೆ ತಿಳಿಬೇಕಾದ ಸಂಗತಿಗಳು ಇಲ್ಲಿವೆ

040821 Aaraga Jnanendra Oath Taking In Bangalore 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 ಆಗಸ್ಟ್ 2021 ನಿರೀಕ್ಷೆಯಂತೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ಲಭಿಸಿದೆ. ಬಹು ವರ್ಷ ತಾಳ್ಮೆಯಿಂದ ಕಾದಿದ್ದ ಜ್ಞಾನೇಂದ್ರ ಅವರಿಗೆ ಸಚಿವರಾಗುವ ಯೋಗ ಬಂದಿದೆ. ರಾಜಭವನದಲ್ಲಿ ನಡೆದ ಪ್ರತಿಜ್ಞಾವಿಧಿ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸಚಿವ ಆರಗ ಜ್ಞಾನೇಂದ್ರ ಅವರ ಕುರಿತು ತಿಳಿಯಬೇಕಾದ ಪ್ರಮುಖ ಸಂಗತಿಗಳು ಇಲ್ಲಿವೆ. ಆರಗ ಜ್ಞಾನೇಂದ್ರ ಅವರ ಕುಟುಂಬ ಆರಗ ಜ್ಞಾನೇಂದ್ರ ಅವರು 1951ರ ಮಾರ್ಚ್ … Read more

ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಸಂಶೋಧನೆ, ಈವರೆಗೂ ಎಲ್ಲರು ಅಂದುಕೊಂಡಿದ್ದೊಂದು, ಸಂಶೋಧನೆಯಲ್ಲಿ ಪತ್ತೆಯಾಗಿದ್ದು ಮತ್ತೊಂದು

170721 Tippu Sultan New Birth Date 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜನ್ಮ ದಿನಾಂಕ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಇತಿಹಾಸ ತಜ್ಞ, ಶಿವಮೊಗ್ಗದ ಉದ್ಯಮಿಯೊಬ್ಬರು ಟಿಪ್ಪು ಸುಲ್ತಾನ್ ನಿಜವಾದ ಜನ್ಮ ದಿನಾಂಕವನ್ನು ಸಂಶೋಧಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಾಣ್ಯ ಸಂಗ್ರಹಕಾರ ಮತ್ತು ಇತಿಹಾಸಕಾರ ಖಂಡೋಬರಾವ್, ಇತಿಹಾಸ ತಜ್ಞ, ಸಂಶೋಧಕ ನಿಧಿನ್ ಓಲಿಕೆರ ಅವರು ಟಿಪ್ಪುಸುಲ್ತಾನ್ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯನ್ನು ನಡಸಿದ್ದಾರೆ. ಇದುವರೆಗೂ … Read more

ಇದೇ ಶಿವಮೊಗ್ಗ ಜಿಲ್ಲೆಯ ಮೊದಲ ಪೊಲೀಸ್ ಠಾಣೆ, ಎಲ್ಲಿದೆ? ಈಗ ಹೇಗಿದೆ?

041020 Kote Police Station Old Station 1

ಶಿವಮೊಗ್ಗ ಲೈವ್.ಕಾಂ | NAMMURU SHIVAMOGGA | 3 ಅಕ್ಟೋಬರ್ 2020 ಈ ಕಟ್ಟಡ ಶಿವಮೊಗ್ಗ ಪೊಲೀಸ್ ಇಲಾಖೆಯ ಪ್ರತಿ ಬೆಳವಣಿಗೆಯನ್ನು ಗಮನಿಸಿದೆ. ಬ್ರಿಟೀಷ್ ಕಾಲದ ಪೊಲೀಸ್ ವ್ಯವಸ್ಥೆಯಿಂದ, ಈಗಿನ ಹೈಟೆಕ್ನಾಲಜಿ ಪೊಲೀಸಿಂಗ್ ತನಕ ಎಲ್ಲದಕ್ಕೂ ಸಾಕ್ಷಿಯಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ಅವರಣದಲ್ಲಿ ಇರುವ ಹಂಚಿನ ಕಟ್ಟಡ, ಜಿಲ್ಲೆಯ ಪೊಲೀಸ್ ಇಲಾಖೆಯ ಇತಿಹಾಸ ತಿಳಿಸುತ್ತದೆ. ಯಾಕೆಂದರೆ ಇದುವೆ ಶಿವಮೊಗ್ಗ ಜಿಲ್ಲೆಯ ಮೊದಲ ಪೊಲೀಸ್ ಠಾಣೆ. 1851ರಲ್ಲಿ ಈ ಪೊಲೀಸ್ ಠಾಣೆಯನ್ನು ನಿರ್ಮಿಸಲಾಯಿತು. ಬ್ರಿಟೀಷರು ಭಾರತಕ್ಕೆ ಬಂದಾಗ … Read more

ಇತಿಹಾಸ ಸಂಶೋಧಕ ಜಯದೇವಪ್ಪ ಜೈನಕೇರಿ ನಿಧನ, ಸಂಸದ ರಾಘವೇಂದ್ರ ಸೇರಿ ಹಲವರ ಸಂತಾಪ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020 ಇತಿಹಾಸ ಸಂಶೋಧಕ ಜಯದೇವಪ್ಪ ಜೈನಕೇರಿ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದರು ಜಯದೇವಪ್ಪ ಜೈನಕೇರಿ (82) ಅವರು ಲೇಖಕ, ಇತಿಹಾಸ ಸಂಶೋಧಕರಾಗಿ ಚಾಪು ಮೂಡಿಸಿದ್ದರು. ವೈಚಾರಿಕ ಪ್ರಬಂಧ ಮಂಡನೆ, ದೇಗುಲಗಳ ಕುರಿತು ಬರಹ, ಉಪನ್ಯಾಸ, ಶರಣರು ಮತ್ತು ಶರಣ ಸಾಹಿತ್ಯದ ಕುರಿತು ಬರಹಗಳು, ಕೃತಿ ಪ್ರಕಟಿಣೆಯಲ್ಲಿ ತೊಡಗಿಸಿಕೊಂಡಿದ್ದರು. ಆನಂದಪುರದ ಮುರುಘಾಮಠದ ಆವರಣದಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ … Read more