ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ, ಬೈಕ್‌ಗೆ ಡಿಕ್ಕಿ ಹೊಡೆದು ಗೂಡ್ಸ್‌ ವಾಹನ ಎಸ್ಕೇಪ್‌, ಚೇಸ್‌ ಮಾಡಿ ವಶಕ್ಕೆ ಪಡೆದ ಪೊಲೀಸ್‌

Bike-and-Goods-Vehicle-incident-at-Shimoga-Thirthahalli-Road

ತೀರ್ಥಹಳ್ಳಿ: ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ (Hit and Run) ಗೂಡ್ಸ್‌ ವಾಹನವನ್ನು ಪೊಲೀಸರು ಚೇಸ್‌ ಮಾಡಿ ಹಿಡಿದಿದ್ದಾರೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ 15ನೇ ಮೈಲಿಗಲ್ಲಿನ ಬಳಿ ಅಪಘಾತ ಸಂಭವಿಸಿದೆ. ಬೇಗುವಳ್ಳಿ ಸಮೀಪ ಗೂಡ್ಸ್‌ ವಾಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೇಗಾಯ್ತು ಘಟನೆ? ವಾಹನವೊಂದನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಗೂಡ್ಸ್‌ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ ಸವಾರನಿಗೆ ಗಾಯವಾಗಿದ್ದು, ಸ್ಥಳೀಯರು ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದ್ದರು. ಅಪಘಾತದ ಬಳಿಕ ಗೂಡ್ಸ್‌ … Read more

ಶಿವಮೊಗ್ಗದಲ್ಲಿ ಆಟೋಗೆ ಕ್ಯಾಂಟರ್‌ ಡಿಕ್ಕಿ, ತಾಯಿ, ಅಜ್ಜಿ ಕಣ್ಮುಂದೆಯೇ ವಿದ್ಯಾರ್ಥಿನಿ ಸಾವು

Canter hits auto near PACE College in Shimoga

SHIVAMOGGA LIVE NEWS | 13 MAY 2024 SHIMOGA : ಆಟೋಗೆ ಕ್ಯಾಂಟರ್‌ ಹಿಟ್‌ ಅಂಡ್‌ ರನ್‌ ಮಾಡಿದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಆಕೆಯ ತಾಯಿ ಮತ್ತು ಅಜ್ಜಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ತ್ಯಾವರೆಚಟ್ನಹಳ್ಳಿ ಬಳಿ ಘಟನೆ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಅಜ್ಜಂಪುರದ ಗಾನವಿ (17) ಮೃತ ವಿದ್ಯಾರ್ಥಿನಿ. ಈಕೆ ಪೇಸ್‌ ಕಾಲೇಜಿನಲ್ಲಿ ಓದುತ್ತಿದ್ದಳು. ಕಾಲೇಜಿಗೆ ರಜೆ ಇದ್ದಿದ್ದರಿಂದ ತಾಯಿ ಮತ್ತು ಅಜ್ಜಿ ಜೊತೆಗೆ ಸಂಬಂಧಿಯೊಬ್ಬರ ಮನೆ  ಕಾರ್ಯಕ್ರಮಕ್ಕೆ ತೆರಳಿದ್ದಳು. ಅಲ್ಲಿಂದ … Read more

ಬೆಳ್ಳಂಬೆಳಗ್ಗೆ ಕಸ ಬಿಸಾಡಲು ಮನೆಯಿಂದ ಹೊರ ಬಂದ ಮಹಿಳೆ ಸಾವು, ಹೆದ್ದಾರಿ ಮೇಲಿತ್ತು ಮೃತದೇಹ, ಆಗಿದ್ದೇನು?

200123 Police Jeep With Light jpg

SHIVAMOGGA LIVE NEWS | 30 APRIL 2024 BHADRAVATHI : ಬೆಳಗಿನ ಜಾವ ಕಸ ಬಿಸಾಡಲು ತೆರಳಿದ್ದ ಮಹಿಳೆಗೆ ಭದ್ರಾವತಿ – ಚನ್ನಗಿರಿ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಾವತಿಯ ಶ್ರೀರಾಮನಗರದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಪದ್ಮಮ್ಮ (53) ಮೃತ ದುರ್ದೈವಿ. ಬೆಳಗ್ಗೆ 5.50ಕ್ಕೆ ಪದ್ಮಮ್ಮ ಮನೆ ಕಸ ಗುಡಿಸಿ, ಚಾನಲ್‌ ಬಳಿ ಬಿಸಾಡಿ ಬರಲು ತೆರಳಿದ್ದರು. ರಾಜ್ಯ ಹೆದ್ದಾರಿ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು … Read more

ಮೂಲೆಗದ್ದೆ ಮಠ ಬಸ್‌ ಸ್ಟಾಪ್‌ ಬಳಿ ಹಿಟ್‌ ಅಂಡ್‌ ರನ್‌ ಅಪಘಾತ, ಹೇಗಾಯ್ತು ಘಟನೆ?

Hosanagara-Police-Station-Board

SHIVAMOGGA LIVE NEWS | 20 APRIL 2024 HOSANAGARA : ಮದುವೆ ಸಮಾರಂಭಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಪಿಕಪ್‌ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ಡಿಕ್ಕಿ ಹೊಡೆದ ಪಿಕಪ್‌ ವಾಹನ ನಿಲ್ಲಿಸಿದೆ ಪರಾರಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಟ್ಟೆಮಲ್ಲಪ್ಪ – ಹೊಸನಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಾಗರದ ಬಡಿಯಪ್ಪ ಮತ್ತು ಹೊಸನಗರದ ಬಿಲಗೋಡಿನ ದಾನಪ್ಪ ಗಾಯಗೊಂಡಿದ್ದಾರೆ. ಮುಂಬಾರಿನಲ್ಲಿ ಸಂಬಂಧಿಯ ಮದುವೆಗೆ ಇಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದರು. ಮೂಲೆಗದ್ದೆ ಮಠ ಬಸ್‌ ನಿಲ್ದಾಣದ ಬಳಿ ಹಿಂಬದಿಯಿಂದ ಬಂದ ಪಿಕಪ್‌ ವಾಹನ … Read more

ಬೈಪಾಸ್‌ ರಸ್ತೆಯಲ್ಲಿ ಹಿಟ್‌ ಅಂಡ್‌ ರನ್‌ ಅಪಘಾತ, ತಪ್ಪಿದ ಭಾರಿ ಅನಾಹುತ, ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

Hit-and-Run-at-Bhadravathi-Bypass-Dash-Cam-photo-grab

SHIVAMOGGA LIVE | 27 MAY 2023 BHADRAVATHI : ಓವರ್‌ ಟೇಕ್‌ ಸಂದರ್ಭ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಬೈಕ್‌ ಸವಾರರಿಬ್ಬರು ಪಾರಾಗಿದ್ದಾರೆ. ಈ ಹಿಟ್‌ ಅಂಡ್‌ ರನ್‌ ಅಪಘಾತದ ದೃಶ್ಯವು ಮತ್ತೊಂದು ಕಾರಿನ ಡ್ಯಾಶ್‌ ಬೋರ್ಡ್‌ ಕ್ಯಾಮರಾದಲ್ಲಿ (dash cam) ಸೆರೆಯಾಗಿದೆ. ಹೇಗಾಯ್ತು ಘಟನೆ? ಕೃಷ್ಣ ಮೂರ್ತಿ ಮತ್ತು ಸಂತೋಷ್‌ ಎಂಬುವವರು ಶಿವಮೊಗ್ಗದಿಂದ ತರೀಕೆರೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಭದ್ರಾವತಿ ಬೈಪಾಸ್‌ ರಸ್ತೆಯ ಸಿದ್ಧಾಪುರದ ಬಳಿ ಓಮ್ನಿ ಕಾರನ್ನು ಬೈಕ್‌ ಓವರ್‌ಟೇಕ್‌ ಮಾಡುತ್ತಿತ್ತು. ಇದೇ … Read more

ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಬಿಳಿ ಬಣ್ಣದ ಕಾರು ಹಿಟ್ ಅಂಡ್ ರನ್, ವ್ಯಕ್ತಿ ಸಾವು

shimoga-Bypass-Road.

SHIVAMOGGA LIVE NEWS | 13 DECEMBER 2022 ಶಿವಮೊಗ್ಗ : ಬೈಪಾಸ್ ರಸ್ತೆಯ ಬದಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. (hit and run at bypass) ಬುದ್ಧ ನಗರದ ನಿವಾಸಿ ನಾಸಿರ್ ಪಾಷಾ (50) ಮೃತರು. ಬೈಪಾಸ್ ರಸ್ತೆಯಲ್ಲಿರುವ ಭಾರತ್ ಬೆಂಜ್ ಸರ್ವಿಸ್ ಸೆಂಟರ್ ನಲ್ಲಿ ಕ್ಲೀನರ್ ಕೆಲಸ ಮಾಡುತ್ತಿದ್ದರು. ಸಂಜೆ 7 ಗಂಟೆಗೆ ಶೋ ರೂಂಗೆ ನಡೆದು ಹೋಗುತ್ತಿದ್ದಾಗ … Read more

ಮನೆಗೆ ಮರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಟ್ರಾಕ್ಟರ್ ಡಿಕ್ಕಿ, ಸಾವು

crime name image

SHIVAMOGGA LIVE NEWS | 28 ಫೆಬ್ರವರಿ 2022 ಟ್ರಾಕ್ಟರ್ ಡಿಕ್ಕಿಯಾಗಿ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಟ್ರಾಕ್ಟರ್’ನೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಮೃತನ ಕುಟುಂಬವರು ಆರೋಪಿಸಿದ್ದಾರೆ. ರಾಮಿನಕೊಪ್ಪದ ರಾಜುನಾಯ್ಕ (46) ಮೃತ ದುರ್ದೈವಿ. ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಟ್ರಾಕ್ಟರ್ ರಾಜು ನಾಯ್ಕ ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ರಾಜುನಾಯ್ಕ ಮೃತಪಟ್ಟಿದ್ದಾರೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ … Read more

ಗೋಂದಿಚಟ್ನಳ್ಳಿ ಬಳಿ ಜೆಸಿಬಿ ಚಾಲಕನಿಗೆ ಬೈಕ್ ಡಿಕ್ಕಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಗಾಯಾಳು ಆಸ್ಪತ್ರೆಗೆ ದಾಖಲು

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021 ವೇಗವಾಗಿ ಬಂದ ಬೈಕ್ ಒಂದು ನಡೆದು ಹೋಗುತ್ತಿದ್ದ ಜೆಸಿಬಿ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲುಗಳಿಗೆ ಗಂಭೀರ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಂದಿಚಟ್ನಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ವೇಗವಾಗಿ ಬಂದ ಬೈಕ್ ಜೆಸಿಬಿ ಚಾಲಕ ರಾಘವೇಂದ್ರ (32) ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಾಘವೇಂದ್ರ ಅವರ ಬಲಗಾಲಿನ ತೊಡೆ … Read more

ಹೈವೇ ರಸ್ತೆಯಲ್ಲಿ ಹಿಟ್ ಅಂಡ್ ರನ್, ಬೈಕ್ ಸವಾರ ಸ್ಥಳದಲ್ಲೇ ಸಾವು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜುಲೈ 2021 ಬೈಕ್‍ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನದ ಶೋಧ ಕಾರ್ಯ ನಡೆಯುತ್ತಿದೆ. ಶಿವರಾಜ್ (26) ಮೃತ ದುರ್ದೈವಿ. ಸಾಗರ ತಾಲೂಕು ಕುಗ್ವೆ ಗ್ರಾಮದ ಶಿವರಾಜ್, ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಖಂಡಿಕಾ ಕ್ರಾಸ್‍ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವರಾಜ್ ಚಲಿಸುತ್ತಿದ್ದ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಾಗರ … Read more

ತೀರ್ಥಹಳ್ಳಿಯಲ್ಲಿ ಮಹಿಳೆಗೆ ಗುದ್ದಿ ಪರಾರಿಯಾದ ಓಮಿನಿ ಕಾರು, ಮಹಿಳೆ ಸಾವು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 25 NOVEMBER 2020 ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಿದೆ. ಘಟನೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಗಂಟೆಹಕ್ಕಲು ಗ್ರಾಮದ ನಿವಾಸಿ ಶಾರದಾ ರಮೇಶ್, ಮೃತ ದುರ್ದೈವಿ. ಹಾಲು ಕೊಡಲು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಆಗುಂಬೆ ಕಡೆಗೆ ತೆರಳುತ್ತಿದ್ದ ಓಮಿನಿ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಗಂಟೆಹಕ್ಕಲು ಸಮೀಪ ರಾಷ್ಟ್ರೀಯ ಹೆದ್ದಾರಿ 169ಎರಲ್ಲಿ ಘಟನೆ ಸಂಭವಿಸಿದೆ. ಅಪಘಾತ ಆಗುತ್ತಿದ್ದಂತೆ … Read more