ಮಳೆ, ಗಾಳಿಗೆ ಉರುಳಿದ ಮೊಬೈಲ್ ಟವರ್, ಕ್ಯಾರೆ ಅನ್ನದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಗರಂ
ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 3 ಫೆಬ್ರವರಿ 2022 ಮೊಬೈಲ್ ಟವರ್ ಉರುಳಿ ಬಿದ್ದು ಆರು ತಿಂಗಳು ಕಳೆದರೂ ಸರಿಪಡಿಸದ ಬಿಎಸ್ಎನ್ಎಲ್ ಅಧಿಕಾರಿಗಳ ಅಸಡ್ಡೆ ವಿರುದ್ದ ಗ್ರಾಮಸ್ಥರು ತಿರುಗಿಬಿದ್ದಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊದಲ ಅರಳಾಪುರ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಆರು ತಿಂಗಳಿಂದ ರಿಪೇರಿ ಇಲ್ಲ ಭಾರಿ ಮಳೆ, ಗಾಳಿಗೆ ಮೊಬೈಲ್ ಟವರ್ ನೆಲಕ್ಕುರುಳಿತ್ತು. ಈತನಕ ಟವರ್ ರಿಪೇರಿ … Read more