ಹೊಳೆಹೊನ್ನೂರು, ಹೊಳಲೂರು ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಅ.14ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

power cut mescom ELECTRICITY

ಶಿವಮೊಗ್ಗ: ಎಂಆರ್‌ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 4.30ಕ್ಕೆ ಹೊಳೆಹೊನ್ನೂರು ಹೊಳಲೂರು ಹಾಗೂ ತಾವರೆಚಟ್ನಹಳ್ಳಿ ವಿವಿ ಕೇಂದಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, … Read more

ಹೊಳಲೂರು ಬಳಿ ಕರಡಿ ಪ್ರತ್ಯಕ್ಷ, ವಿಡಿಯೋ ವೈರಲ್‌, ಜನರಲ್ಲಿ ಭೀತಿ

Bear-Found-on-Holaluru-Sanyasikodamaggi-Tunga-Bhadra-Bridge

SHIVAMOGGA LIVE NEWS | 17 DECEMBER 2024 ಶಿವಮೊಗ್ಗ : ತುಂಗಭದ್ರಾ ಸೇತುವೆ ಮೇಲೆ ಹೋಗುತ್ತಿದ್ದ ಕರಡಿಯೊಂದರ (Bear) ವಿಡಿಯೋ ಸಾಮಾಜಿಕ ಜಾಲಾತಣದಲ್ಲಿ ವೈರಲ್‌ ಆಗಿದೆ. ಇದರಿಂದ ಹೊಳಲೂರು ಸುತ್ತಮುತ್ತ ಪುನಃ ಕರಡಿ ಅತಂಕ ಶುರುವಾಗಿದೆ. ಹೊಳಲೂರಿನಿಂದ ಸನ್ಯಾಸಿಕೊಡಮಗ್ಗಿ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿರುವ ತುಂಗಭದ್ರಾ ಸೇತುವೆ ಮೇಲೆ ಕರಡಿ ಕಾಣಿಸಿಕೊಂಡಿದೆ. ಕಾರಿನಲ್ಲಿ ತೆರಳುತ್ತಿದ್ದವರು ಕರಡಿಯ ವಿಡಿಯೋ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ವೈರಲ್‌ ಆಗಿದೆ. ಮತ್ತೆ ಕರಡಿ ಆತಂಕದಲ್ಲಿ ಜನ ಹೊಳಲೂರು ಸುತ್ತಮುತ್ತಲಿನ ಅಗಸನಹಳ್ಳಿ, ಡಣಾಯಕಪುರ ಗ್ರಾಮಗಳಲ್ಲಿ … Read more

ಕೂಡ್ಲಿಯಲ್ಲಿ ಸ್ನಾನಕ್ಕೆ ಇಳಿದ ಹೊಳಲ್ಕೆರೆಯ ಯುವಕ ನಾಪತ್ತೆ

Holalkere-youth-missing-at-kudli-in-Shimoga

HOLEHONNURU NEWS, 3 OCTOBER 2024 : ಕೂಡ್ಲಿಯ ತುಂಗಭದ್ರಾ ಸಂಗಮದಲ್ಲಿ ಸ್ನಾನಕ್ಕೆ  (Missing) ಇಳಿದಿದ್ದ ಯುವಕ ಹರ್ಷಿತ್ (23) ನಾಪತ್ತೆಯಾಗಿದ್ದಾನೆ. ಹೊಳಲ್ಕೆರೆಯಿಂದ ಕುಟುಂಬದವರ ಜೊತೆ ಬುಧವಾರ ಕೂಡ್ಲಿ ತುಂಗಾ-ಭದ್ರಾ ಸಂಗಮದಲ್ಲಿ ಮಹಾಲಯ ಅಮಾವಾಸ್ಯೆ ಪೂಜೆ ನೆರವೇರಿಸಲು ಹರ್ಷಿತ್‌ ಬಂದಿದ್ದ. ಪೂಜೆ ನೆರವೇರಿಸಿ ಸ್ನಾನಕ್ಕೆಂದು ಸಂಗಮಕ್ಕಿಳಿದಾಗ ನೀರಿನಲ್ಲಿ ಮುಳುಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ತಂಡ ಸಂಗಮದಲ್ಲಿ ಯುವಕನಿಗಾಗಿ ಶೋಧ ಕಾರ್ಯ ನಡೆಸಿತು. ಸಂಜೆಯಾದರೂ ಯುವಕ ಪತ್ತೆಯಾಗಲಿಲ್ಲ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ದಿಢೀರ್‌ ಬಲಕ್ಕೆ ತಿರುಗಿದ ಲಾರಿ, ಬೈಕ್‌ ಸವಾರ ಮೆಗ್ಗಾನ್‌ಗೆ ದಾಖಲು – 3 ಫಟಾಫಟ್‌ ನ್ಯೂಸ್‌

Crime-News-General-Image

FATAFAT SHIMOGA NEWS, 16 SEPTEMBER 2024 ಇದನ್ನೂ ಓದಿ » ಇವು ಸಾಮಾನ್ಯ ಗುಂಡಿಗಳಲ್ಲ, ಬಂದ್‌ ಆಗಲು PM, CMಗಳೆ ಬರಬೇಕು

ಹೊಳಲೂರಿನ ಮೂವರಿಗೆ ಜೀವಾವಧಿ ಶಿಕ್ಷೆ, 20 ಸಾವಿರ ದಂಡ, ಶಿವಮೊಗ್ಗ ಕೋರ್ಟ್‌ ತೀರ್ಪು

Shimoga District Court

SHIVAMOGGA LIVE NEWS | 5 JULY 2024 SHIMOGA : ವೈಯಕ್ತಿಕ ದ್ವೇಷಕ್ಕೆ ಹೊಳಲೂರಿನಲ್ಲಿ ಮಾರಕಾಸ್ತ್ರಗಳಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದ ಮೂವರಿಗೆ ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ (Life Time) ಮತ್ತು ತಲಾ 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ 6 ತಿಂಗಳು ಸಾದಾ ಜೈಲು ಶಿಕ್ಷೆ ನೀಡಿ ಆದೇಶಿಸಿದೆ. ಹೊಳಲೂರು ಗ್ರಾಮದ ರಿಯಾಸ್(22), ಮುನಿರಾಜು (33) ಮತ್ತು ಅರುಣ್(20) ಶಿಕ್ಷೆಗೊಳಗಾದವರು. 2020ರ … Read more

ಮರದ ಕೆಳಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ

new born baby found at holaluru village in Shimoga taluk

SHIVAMOGGA LIVE NEWS | 21 JUNE 2024 SHIMOGA : ಗ್ರಾಮದ ಮರವೊಂದರ ಬಳಿ ನವಜಾತ ಗಂಡು ಶಿಶುವಿನ (Baby) ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿದು ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೊಳಲೂರು ಗ್ರಾಮದ ಬನ್ನಿ ಮರದ ಕೆಳಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಬೈಕ್‌ನಲ್ಲಿ ಬಂದ ಪುರುಷ ಮತ್ತು ಮಹಿಳೆ ಶಿಶುವನ್ನು ಅಲ್ಲಿ ಇಟ್ಟು ಹೋಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ … Read more

ಮಳೆ ಮಾಪನ ಕೇಂದ್ರದ ಮೇಲೆ ಕಿಡಿಗೇಡಿಗಳ ದಾಳಿ, ಗೇಟ್‌, ಕಂಬಗಳು ಕಳವು

200123 Police Jeep With Light jpg

SHIVAMOGGA LIVE NEWS | 17 FEBRUARY 2024 SHIMOGA : ಮಳೆ ಮಾಪನ ಕೇಂದ್ರದ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು ಗೇಟ್‌, ಕಂಬಗಳನ್ನು ಕದ್ದೊಯ್ದಿದ್ದಾರೆ. ಉಪಕರಣಗಳನ್ನು ಹಾನಿಗೊಳಿಸಿದ್ದಾರೆ. ಹೊಳಲೂರು ಗ್ರಾಮದ ಸಾಮಾನ್ಯ ಮಳೆ ಮಾಪನ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಮಾಪನ ಕೇಂದ್ರದ 25 ಕಂಬಗಳು, ನಾಮಫಲಕ, ತಂತಿ ಬೇಲಿ, ಗೇಟ್‌ ಕಳವು ಮಾಡಲಾಗಿದೆ. ಮಾಪನ ಕೇಂದ್ರವನ್ನು ಹಾಳುಗೆಡವಲಾಗಿದೆ. ಈ ಸಂಬಂಧ ಜಲಮಾಪನ ಉಪ ವಿಭಾಗದ ಎಇಇ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಚೀಲೂರಿಗೆ ತೆರಳುತ್ತಿದ್ದ ಎಲೆಕ್ಟ್ರಿಕ್‌ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ KSRTC ಬಸ್‌

KSRTC-Bus-General-Image-Shimoga-Bangalore

SHIVAMOGGA LIVE NEWS | 5 JANUARY 2024 SHIMOGA : ಕೆಲಸ ಮುಗಿಸಿ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಮೆಡಿಕಲ್‌ ಶಾಪ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ದೀಪರಾಜು ಎಂಬುವವರು ಗಾಯಗೊಂಡಿದ್ದಾರೆ. ಜ.2ರಂದು ಕೆಲಸ ಮುಗಿಸಿ ಮೆಡಿಕಲ್‌ ಶಾಪ್‌ನವರ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಚೀಲೂರಿನಲ್ಲಿರುವ ಮನೆಗೆ ತೆರಳುತ್ತಿದ್ದರು. ಹೊಳಲೂರು ಸಮೀಪ ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ ಎಲೆಕ್ಟ್ರಿಕ್‌ ಬೈಕ್‌ಗೆ … Read more

ಸಿಸಿಟಿವಿಯಲ್ಲಿ ಸೆರೆಯಾಯ್ತು ಚಿರತೆ ದಾಳಿ, ಎರಡು ವರ್ಷದಲ್ಲಿ 5ನೇ ಚಿರತೆ ಪ್ರತ್ಯಕ್ಷ, ರೈತರಿಗೆ ಢವಢವ, ಎಲ್ಲಿ ಇದು?

cheetah-at-Kyathinakoppa-in-Shimoga-Taluk

SHIVAMOGGA LIVE|19 JUNE 2023 SHIMOGA : ಮನೆಯೊಂದರ ಬಳಿ ಚಿರತೆ (Cheetah) ಪ್ರತ್ಯಕ್ಷವಾಗಿದ್ದು ನಾಯಿಯ ಮೇಲೆ ದಾಳಿ ಮಾಡಿದೆ. ಇದರ ಸಿಸಿಟಿವಿ ದೃಶ್ಯ ಶಿವಮೊಗ್ಗ ಲೈವ್‌ಗೆ ಲಭ್ಯಾಗಿದೆ. ಪದೇ ಪದೆ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಶಿವಮೊಗ್ಗ ತಾಲೂಕು ಕ್ಯಾತಿನಕೊಪ್ಪದ ನವೀನ್‌ ಎಂಬುವವರ ಮನೆಯಲ್ಲಿ ಚಿರತೆ (Cheetah) ಪ್ರತ್ಯಕ್ಷವಾಗಿದೆ. ಸಿಸಿಟಿವಿಯಲ್ಲಿ ದೃ‍ಶ್ಯ ಸೆರೆಯಾಗಿದೆ. ಮನೆ ಬಳಿ ಬಂದ ಚಿರತೆ ಸಾಕು ನಾಯಿಯ ಮೇಲೆ ದಾಳಿ ಮಾಡಿತ್ತು. ಇದರ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪದೇ ಪದೆ … Read more

ಹೊಳಲೂರು ಬಳಿ ಅಪಘಾತ, ಹೊನ್ನಾಳಿಯ ವ್ಯಕ್ತಿ ದುರ್ಮರಣ, ಏರ್‌ಬ್ಯಾಗ್‌ ಉಳಿಸಿತು ತಾಯಿ, ಮಗನ ಪ್ರಾಣ

KIA-car-Accident-near-Holehonnuru-in-Shimoga-taluk

SHIVAMOGGA LIVE | 6 JUNE 2023 SHIMOGA : ನಿಯಂತ್ರಣ ತಪ್ಪಿದ ಕಾರು ಮರಕ್ಕೆ (Car Collision) ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದು ಇನ್ನಿಬ್ಬರು ಗಾಯಗೊಂಡಿದ್ದಾರೆ. ಹೊಳಲೂರು ರಸ್ತೆಯ ಹೊಳೆಹಟ್ಟಿ ಬಳಿ ಘಟನೆ ಸಂಭವಿಸಿದೆ. ಹೊನ್ನಾಳಿ ತಾಲೂಕು ಸುಂಕದಕಟ್ಟೆಯ ಶರತ್‌ (42) ಮೃತ ವ್ಯಕ್ತಿ. ಶರತ್‌ ಅವರ ಪತ್ನಿ ಪ್ರೀತಿ ಮತ್ತು ಮಗ ಕುಶಾಲ್‌ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. WATCH VIDEO ಕೆಲಸದ ನಿಮಿತ್ತ ಶರತ್‌ ಅವರು ಕುಟುಂಬ ಸಹಿತ … Read more