BREAKING NEWS | ಸಿಗಂದೂರು ಬಳಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆ

Siganduru-Bridge-in-sagara-taluk

SAGARA NEWS, 13 NOVEMBER 2024 : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು (Youths) ಕಣ್ಮರೆಯಾಗಿದ್ದಾರೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ. ಇವರು ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರು ಎಂದು ತಿಳಿದು ಬಂದಿದೆ. ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ » ಹೊಳೆ ಸ್ಟಾಪ್‌ನಲ್ಲಿ ಡಿವೈಡರ್‌ಗೆ ಬಸ್‌ ಡಿಕ್ಕಿ, ತಪ್ಪಿದ ಅನಾಹುತ

ಸಿಗಂದೂರು ಬಳಿ ಶರಾವತಿ ನದಿಯಲ್ಲಿ ಮುಳುಗಿದ 10 ಚಕ್ರದ ಲಾರಿ

Sigandur-Bridge-Construction-in-Shavaravathi-Backwater.

SHIVAMOGGA LIVE | 4 AUGUST 2023 BYKODU : ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ 10 ಚಕ್ರದ ಲಾರಿ (Truck Drowned) ಶರಾವತಿ ಹಿನ್ನೀರಿನಲ್ಲಿ ಮುಳುಗಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾರೆ. ಸೇತುವೆ ನಿರ್ಮಾಣ ಕಂಪನಿ ದಿಲೀಪ್‌ ಬಿಲ್ಡ್‌ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಲಾರಿಯಲ್ಲಿ ಸೇತುವೆ ನಿರ್ಮಾಣ ಸಾಮಗ್ರಿ ತರಲಾಗಿತ್ತು. ಗುರುವಾರ ಸಂಜೆ ಹೊಳೆಬಾಗಿಲು ಬಳಿ ಲಾಂಚ್‌ಗೆ ಹತ್ತಿಸಲು ಲಾರಿಯನ್ನು ಹಿಮ್ಮುಖವಾಗಿ ಚಲಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಚಾಲಕ ಲಾರಿಯಿಂದ ಹಾರಿ ಪ್ರಾಣಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ … Read more

ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ನೊಟೀಸ್ ಜಾರಿ

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆಯುವ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಕ್ಕೆ ನೊಟೀಸ್‌ ಜಾರಿ ಮಾಡಲಾಗಿದೆ. ಇದನ್ನೂ ಓದಿ  | ಸಿಗಂದೂರು ದೇವಸ್ಥಾನಕ್ಕೆ ಸರ್ಕಾರದ ಸಮಿತಿ, ರದ್ದುಗೊಳಿಸುವಂತೆ ನಿಯೋಗದ ಮನವಿ ದೇವಸ್ಥಾನದ ನಿರ್ವಹಣೆ ಸರಿಯಿಲ್ಲ. ಹಣ ದುರುಪಯೋಗವಾಗಿದೆ ಎಂದು ಸಾರ್ವಜನಿಕರು ನೀಡಿದ ದೂರಿನ ಹಿನ್ನೆಲೆಯಲ್ಲಿ, ದೇವಸ್ಥಾನವನ್ನು ಘೋಷಿತ ಸಂಸ್ಥೆ ಎಂದು ಘೋಷಿಸುವ ಸಲುವಾಗಿ ಆಕ್ಷೇಪಣೆಗಳು ಇದ್ದರೆ ತಿಳಿಸುವಂತೆ ಈ ಹಿಂದೆ … Read more

ಸಿಗಂದೂರು ಲಾಂಚ್ ಸಿಬ್ಬಂದಿಗಳ ಮೇಲೆ ಹೊಳೆಬಾಗಿಲಲ್ಲಿ ಪ್ರವಾಸಿಗರಿಂದ ಹಲ್ಲೆ

Sigandur-Launch-General-Image

ಶಿವಮೊಗ್ಗ ಲೈವ್.ಕಾಂ | SAGARA NEWS | 24  MARCH 2021 ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರು ಸಿಗಂದೂರು ಲಾಂಚ್ ಸಿಬ್ಬಂದಿಗಳ ಮೇಲೆ ಹೊಳೆಬಾಗಿಲಿನಲ್ಲಿ ಹಲ್ಲೆ ನಡೆಸಿದ್ದಾರೆ. ತುಮರಿ ಗ್ರಾಮ ಪಂಚಾಯಿತಿ ಹಂಗಾಮಿ ನೌಕರರಾದ ರಾಜೇಶ್ ಮತ್ತು ಶ್ರವಣ್ ಕುಮಾರ್‍ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಕಾರಣವೇನು? ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಗೋವಿಂದ ಕೃಷ್ಣ ಮತ್ತು ರಾಜು ಎಂಬುವವರು ಕ್ಷುಲಕ ಕಾರಣಕ್ಕೆ ಗೇಟ್ ಸಿಬ್ಬಂದಿ ಜೊತೆ ಜಗಳವಾಡಿದ್ದಾರೆ. ಬೆಂಗಳೂರಿನಿಂದ ಬಂದಿದ್ದ ತಮ್ಮ ಟಿಟಿ ವಾಹನವನ್ನು ಲಾಂಚ್‍ಗೆ ಬಿಡಲಿಲ್ಲ  ಎಂಬ … Read more