ದನಗಳಿಗೆ ಹುಲ್ಲು ತರಲು ತೋಟಕ್ಕೆ ಹೋದ ರೈತ ಮೃತದೇಹವಾಗಿ ಮನೆಗೆ, ಆಗಿದ್ದೇನು?

Police-Jeep-at-Shimoga-General-Image

ಶಿವಮೊಗ್ಗ: ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ರೈತರೊಬ್ಬರನ್ನು (Farmer) ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿವಮೊಗ್ಗ – ಚಿತ್ರದುರ್ಗ ರಸ್ತೆಯ ಹೊಳೆಬೆನವಳ್ಳಿ ತಾಂಡಾ ಕ್ರಾಸ್‌ ರಸ್ತೆಯಲ್ಲಿ ಅಪಘಾತವಾಗಿದೆ. ಹೇಗಾಯ್ತು ಘಟನೆ? ಹೊಳೆಬೆನವಳ್ಳಿಯ ಯಶವಂತಪ್ಪ ದನಗಳಿಗೆ ಹುಲ್ಲು ತರಲು ಟಿವಿಎಸ್‌ ವಾಹನದಲ್ಲಿ ತೆರಳಿದ್ದರು. ಈ ಸಂದರ್ಭ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ತಲೆ ಭಾಗ, ಕಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ … Read more

ಹೊಳೆಬೆನವಳ್ಳಿ ಗ್ರಾಮಸ್ಥರ ಆಕ್ರೋಶ, ಮುಂದೆ ತೀವ್ರ ಹೋರಾಟದ ಎಚ್ಚರಿಕೆ

villagers-protest-against-holebenavalli-grama-panchayat.

ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವನ್ನು ವಿರೋಧಿಸಿ ಗ್ರಾಮಸ್ಥರು (Villagers) ಹೊಳೆ ಬೆನವಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಠಾಣಾ ಜಾಗದ ಅಕ್ಕಪಕ್ಕ ಶ್ರೀ ಉಡಸಲಮ್ಮ ಹಾಗೂ ಶ್ರೀ ಮಾತಂಗಮ್ಮ ಮತ್ತು ಶ್ರೀ ನಂದಿ ಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭಯವಿದೆ ಗ್ರಾಮಸ್ಥರು ತಿಳಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ವಿರೋಧವಿದ್ದರೂ, ಈ ಜಾಗದಲ್ಲಿ … Read more

ಹೊಳೆಹೊನ್ನೂರು ರಸ್ತೆ, ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು

ACCIDENT-NEWS-GENERAL-IMAGE.

SHIVAMOGGA LIVE NEWS | 2 DECEMBER 2024 ಹೊಳೆಹೊನ್ನೂರು : ಆರ್ಕೇಸ್ಟ್ರಾ ಕಾರ್ಯಕ್ರಮ ನೋಡಿಕೊಂಡು ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ಹೊಳೆಹೊನ್ನೂರು ರಸ್ತೆಯಲ್ಲಿ ಕಾರು (Car) ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೊಳೆಬೆನವಳ್ಳಿಯ ತಿಮ್ಮಪ್ಪ (54) ಮೃತ ದುರ್ದೈವಿ. ಗ್ರಾಮದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಶುಕ್ರವಾರ ರಾತ್ರಿ ರಾಜ್ಯೋತ್ಸವದ ಅಂಗವಾಗಿ ಆರ್ಕೇಸ್ಟ್ರಾ ಆಯೋಜಿಸಲಾಗಿತ್ತು. ತಿಮ್ಮಪ್ಪ ಅವರು ಕಾರ್ಯಕ್ರಮ ವೀಕ್ಷಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದು … Read more

ಚುನಾವಣೆಗೆ ಸಹಾಯ ಮಾಡಲಿಲ್ಲ ಅಂತಾ ಕೊಲೆ, ಶಿವಮೊಗ್ಗದಲ್ಲಿ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಏನಿದು ಕೇಸ್‌?

Shimoga-Court-Complex

SHIVAMOGGA LIVE NEWS | 15 JUNE 2024 SHIMOGA : ಚುನಾವಣೆಗೆ ಸಹಾಯ ಮಾಡಲಿಲ್ಲ ಎಂಬ ದ್ವೇಷಕ್ಕೆ ಆಯುಧದಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ (Life Term) ಮತ್ತು 23,500 ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 3 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಹೊಳೆಬೆನವಳ್ಳಿದೊಡ್ಡ ತಾಂಡಾದ ಕುಮಾರನಾಯ್ಕ(43) ಶಿಕ್ಷೆಗೆ ಗುರಿಯಾದವ. ಈತ 2017ರಲ್ಲಿ ತಾಂಡಾದಲ್ಲಿ … Read more

ಬೈಕಿಗೆ ಡಿಕ್ಕಿ ಹೊಡೆದು ಕಾರು ಸಹಿತ ಪರಾರಿಯಾದ ಚಾಲಕ

HIVAMOGGA-NEWS- map

SHIVAMOGGA LIVE NEWS | SHIMOGA | 11 ಜೂನ್ 2022 ಅಪಘಾತಪಡಿಸಿ ಸ್ಥಳದಲ್ಲಿ ನಿಲ್ಲದೆ ಕಾರು ಸಹಿತ ಪರಾರಿಯಾದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಬಳಿ ಘಟನೆ ಸಂಭವಿಸಿದೆ. ಹಾರೋಬೆನವಳ್ಳಿ ತಾಂಡಾದ ಹಾಲೇಶ್ ನಾಯ್ಕ್ ಅವರು ರಾತ್ರಿ ತಮ್ಮ ಪಲ್ಸರ್ ಬೈಕಿನಲ್ಲಿ ಶಿವಮೊಗ್ಗದಿಂದ ಮನೆಗೆ ತೆರಳುತ್ತಿದ್ದರು. ಹೊಳೆಬೆನವಳ್ಳಿ ಕುಲುಮೆ ಬಳಿ ಎದುರಿನಿಂದ ಬಂದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾಲೇಶ್ ನಾಯ್ಕ್ ಅವರು ಗಾಯಗೊಂಡಿದ್ದರು. ಸ್ಥಳೀಯರೆ ಅವರನ್ನು ಸುಬ್ಬಯ್ಯ ಆಸ್ಪತ್ರೆಗೆ … Read more

ಹೊಳೆಬೆನವಳ್ಳಿ ಬಳಿ ದಿಢೀರ್ ರಸ್ತೆಗೆ ಬಂದ ಟ್ರಾಕ್ಟರ್, ಬೈಕ್ ಸವಾರ ಸಾವು

crime name image

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 1 ಫೆಬ್ರವರಿ 2022 ಟ್ರಾಕ್ಟರ್ ಟ್ರೈಲರ್’ಗೆ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಟ್ರಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದ್ದು, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿಯ ಪೆಟ್ರೋಲ್ ಬಂಕ್ ಮುಂಭಾಗ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ರೇಣು (42) ಎಂಬುವವರು ಮೃತಪಟ್ಟಿದ್ದಾರೆ. ಹೇಗಾಯ್ತು ಅಪಘಾತ? ಶಿವಮೊಗ್ಗದ ಚಿಕ್ಕಲ್’ನ ರೇಣು ಅವರು ಗುರುಪುರದ ಶಿವಕುಮಾರ್ ಅವರೊಂದಿಗೆ ಜನವರಿ 28ರಂದು … Read more

ಹೊಳೆಬೆನವಳ್ಳಿ ದೇವಸ್ಥಾನದಲ್ಲಿ ಕಳವು ಮಾಡಿ, ಸ್ಥಳೀಯರಿಗೆ ಚಾಕು ತೋರಿಸಿ ಎಸ್ಕೇಪ್ ಆಗಿದ್ದ ಒಬ್ಬ ಕಳ್ಳ ಅರೆಸ್ಟ್

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 ಅಕ್ಟೋಬರ್ 2021 ದೇವಸ್ಥಾನದಲ್ಲಿ ಕಳವು ಮಾಡಿ, ಪರಾರಿಯಾಗುತ್ತಿದ್ದ ವೇಳೆ ಸ್ಥಳೀಯರಿಗೆ ಚಾಕು ತೋರಿಸಿ ಬೆದರಿಕೆ ಒಡ್ಡಿದ್ದ ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಟಿಪ್ಪುನಗರದ ಯುವಕನನ್ನು ಬಂಧಿಸಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿತ್ತು. ದೇವಸ್ಥಾನದಲ್ಲಿ ನಡುರಾತ್ರಿ ಕಳ್ಳತನ ಮಾಡುವಾಗ ಗಂಟೆ ಶಬ್ದವಾಗಿ ಸ್ಥಳೀಯರಾದ ಸತ್ಯವೇಲು ಎಂಬುವವರು ಎದ್ದು ಬಂದಿದ್ದರು. ಈ ವೇಳೆ ಸತ್ಯವೇಲು ಅವರಿಗೆ ಚಾಕು ತೋರಿಸಿ ಕಳ್ಳರು ಪರಾರಿಯಾಗಿದ್ದರು. ದೇವರ … Read more

ಹೊಳೆಬೆನವಳ್ಳಿಯಲ್ಲಿ ನಡುರಾತ್ರಿ ದೇವಸ್ಥಾನದ ಬೀಗ ಒಡೆದು ಕಳ್ಳರು, ಚಾಕು ತೋರಿಸಿ ಜನರಿಗೆ ಬೆದರಿಕೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟೆಂಬರ್ 2021 ನಡುರಾತ್ರಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಕಳ್ಳರನ್ನು ಹಿಡಿಯಲು ಮುಂದಾದ ಸಾರ್ವಜನಿಕರಿಗೆ ಚಾಕು ತೋರಿಸಿ ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಹೊಳೆಬೆನವಳ್ಳಿ ಗ್ರಾಮದಲ್ಲಿ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವಸ್ಥಾನದ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಒಡೆದು ಮದ್ಯರಾತ್ರಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಜೋರು ಶಬ್ದ, ಗಂಟು ಕಟ್ಟಿ ಓಡಿದ ಕಳ್ಳರು ನಡುರಾತ್ರಿ ಜೋರು ಶಬ್ದವಾಗಿದ್ದರಿಂದ ದೇವಸ್ಥಾನದ ಸಮೀಪದ ಮನೆಯಲ್ಲಿದ್ದವರು … Read more