ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಹೊಳೆಯಲ್ಲಿ ಮುಳುಗಿದ್ದ ಯುವಕ ಸಾವು, ಮೃತದೇಹ ಪತ್ತೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021 ಹೊಳೆಯಲ್ಲಿ ಸ್ನಾನಕ್ಕೆ ಹೋಗಿ ಕಣ್ಮರೆಯಾಗಿದ್ದ ಯುವಕ ಶವವಾಗಿ ಪತ್ತೆಯಗಿದ್ದಾನೆ. ಯುವಕ ಮುಳುಗಿದ್ದಾನೆ ಎನ್ನಲಾದ ಸ್ಥಳದಿಂದ ಸನಿಹದಲ್ಲೆ ಮೃತದೇಹ ಪತ್ತೆಯಾಗಿದೆ. ಹೊಳೆಭೈರನಹಳ್ಳಿ ಗ್ರಾಮದ ಅರುಣ್ (15) ಮೃತನು. ಸೋಮವಾರ ತನ್ನ ಸ್ನೇಹಿತರೊಂದಿಗೆ ಅರುಣ್ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಎಂದು ತಿಳಿದು ಬಂದಿದೆ. ಈತ ಈಜಲು ಬಾರದೆ ಹೊಳೆಯಲ್ಲಿ ಮುಳುಗಿರುವ ಶಂಕೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಇವತ್ತು ಮಧ್ಯಾಹ್ನ ಮೃತದೇಹ … Read more