ಅಡಿಕೆ ಕೊಯ್ಯುವಾಗ ಕರೆಂಟ್‌ ಶಾಕ್‌, ಯುವಕ ಸಾವು

HOLALURU NEWS 1

ಹೊಳೆಹೊನ್ನೂರು: ಅಡಿಕೆ ಕೊಯ್ಯುವಾಗ ವಿದ್ಯುತ್ ಸ್ಪರ್ಶಿಸಿ (Worker Electrocution) ಹರಮಘಟ್ಟದ ವೆಂಕಟೇಶ್ (30) ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕು ಹೊಳಲೂರಿನಲ್ಲಿ ಓಂಕಾರಪ್ಪ ಎಂಬವರ ತೋಟದಲ್ಲಿ ಮರದಲ್ಲಿನ ಅಡಿಕೆ ಕೀಳುವಾಗ ಮೇಲಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ.  ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಕ್ಕಳ ದಸರಾ, ಯಾವ್ಯಾವ ದಿನ ಏನೆಲ್ಲ ಸ್ಪರ್ಧೆ, ಕಾರ್ಯಕ್ರಮಗಳು ಇರಲಿವೆ? ಇಲ್ಲಿದೆ ಲಿಸ್ಟ್ #WorkerSafety, #FarmAccident, #ArecaNut, #Holehonnur, #Shivamogga, #Electrocution, #FatalAccident, #Labore Death … Read more

ಹೊಳೆಹೊನ್ನೂರಿನಲ್ಲಿ ಅಂತರಘಟ್ಟಮ್ಮ ದೇವಿ ರಥೋತ್ಸವ | ಹೊನ್ನವಿಲೆಯಲ್ಲಿ ಜಾತ್ರೆ ಸಂಭ್ರಮ

Holehonnuru-antaraghattamma-ratotsava.

SHIVAMOGGA LIVE NEWS | 18 MAY 2024 HOLEHONNURU : ಶ್ರೀ ಅಂತರಘಟ್ಟಮ್ಮ ದೇವಿಯ ರಥೋತ್ಸವ (Rathotsava) ವಿಜೃಂಭಣೆಯಿಂದ ನೆರವೇರಿತು. ವಿವಿಧೆಡೆಯಿಂದ ಬಂದಿದ್ದ ಭಕ್ತರು ದೇವಿಗೆ ಪೂಜೆ ಸಲ್ಲಿಸಿದರು. ರಥ ಎಳೆದು ದೇವಿಯ ಕೃಪೆ ಬೇಡಿದರು. ರಥೋತ್ಸವಕ್ಕೂ ಮುನ್ನ ದೇವಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಮಹಾ ಮಂಗಳಾರತಿ ನೆರವೇರಿತು. ಮಹಿಳೆಯರು ಮಡಿಲಕ್ಕಿ ಅರ್ಪಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನೆರವೇರಿಸಲಾಯಿತು. ಬಳಿಕ ಪುಷ್ಪಾಲಂಕಾರ ಮಾಡಿದ್ದ ರಥದಲ್ಲಿ ದೇವಿಯನ್ನು ಕೂರಿಸಿ ರಥೋತ್ಸವ ನೆರವೇರಿಸಲಾಯಿತು. ಇದನ್ನೂ … Read more

ಹೊಳೆಹೊನ್ನೂರು ಸುತ್ತಮುತ್ತ ಏ.13 ಮತ್ತು 15ರಂದು ವಿದ್ಯುತ್‌ ವ್ಯತ್ಯಯ, ಎಲ್ಲೆಲ್ಲಿ ಕರೆಂಟ್‌ ಇರಲ್ಲ?

power cut mescom ELECTRICITY

SHIVAMOGGA LIVE NEWS | 13 APRIL 2024 HOLEHONNURU : ಕಲ್ಲಿಹಾಳ್ ವ್ಯಾಪ್ತಿಯಲ್ಲಿ 66/11 ಕೆವಿ ಮಾರ್ಗವನ್ನು ಹೊಸದಾಗಿ ನಿರ್ಮಿಸಲಾಗುತ್ತಿದೆ. ಕೂಡ್ಲಿಗೆರೆಯಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಏ.13 ಮತ್ತು 15ರಂದು ಬೆಳಗ್ಗೆ 10 ರಿಂದ ಸಂಜೆ 6ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಅರಬಿಳಚಿ, ಅರಬಿಳಚಿ ಕ್ಯಾಂಪ್, ಕೋಡಿಹಳ್ಳಿ, ಮಾರಶೆಟ್ಟಿಹಳ್ಳಿ, ತಿಮ್ಲಾಪುರ, ಡಿ.ಬಿ ಹಳ್ಳಿ, ಬೊಮ್ಮನಕಟ್ಟೆ, ದಾನವಾಡಿ, ಕಲ್ಲಾಪುರ, ಕೋಡಿಹೊಸೂರು, ತಟ್ಟೆಹಳ್ಳಿ, ವಡ್ಡರಹಟ್ಟಿ, ಕೂಡ್ಲಿಗೆರೆ, ಕಲ್ಲಪ್ಪನಹಳ್ಳಿ ಹೊಸಹಳ್ಳಿ, ಸೀತಾರಾಂಪುರ, ಹದಿಗೆರೆ ಕ್ಯಾಂಪ್, ತುಮರಿ, ಲಕ್ಕಪ್ಪನ ಕ್ಯಾಂಪ್ … Read more

ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದವನಿಗೆ ಹಿಂಬದಿಯಿಂದ ಬಂದು ಗುದ್ದಿದ ಲಾರಿ

ACCIDENT-NEWS-GENERAL-IMAGE.

SHIVAMOGGA LIVE NEWS | 21 FEBRUARY 2024 SHIMOGA : ಚಿತ್ರಮಂದಿರದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದ ಯುವಕ ಚಲಾಯಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಪುರಲೆ – ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಕರ್ಣ ಎಂಬುವವರನ್ನು ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.18ರಂದು ರಾತ್ರಿ 12 ಗಂಟೆ ಹೊತ್ತಿಗೆ ಕರ್ಣ ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ಚಿಕ್ಕಮರಡಿ ಗ್ರಾಮದಲ್ಲಿನ ಮನೆಗೆ ಮರಳುತ್ತಿದ್ದನು. ಸುಬ್ಬಯ್ಯ ಆಸ್ಪತ್ರೆ ಸಮೀಪ ಕರ್ಣ ಚಲಾಯಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ … Read more

ಗಣಪತಿ ಮುಂದೆ ಭರ್ಜರಿ ಡಾನ್ಸ್‌, ವಿಡಿಯೋ ವೈರಲ್‌, ಮನೆಗೆ ಬಂದರು ಪೊಲೀಸ್‌, ಏನಿದು ಕೇಸ್‌?

Youth-dance-led-to-police-station-at-Holehonnuru-in-Bhadravathi

SHIVAMOGGA LIVE NEWS | 21 SEPTEMBER 2023 HOLEHONNURU : ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ತರುವಾಗ ಮಾಡಿದ್ದ ನೃತ್ಯ  (Viral Video) ಯುವಕರಿಗೆ ಸಂಕಷ್ಟ ತಂದೊಡ್ಡಿದೆ. ಪೊಲೀಸರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಡಾನ್ಸ್‌ ಮಾಡುವಾಗ ಮಚ್ಚು ಹಿಡಿದು ಕುಣಿದಿದ್ದೆ ಘಟನೆಗೆ ಕಾರಣ. ರೀಲ್ಸ್‌ ತಂದ ಸಂಕಷ್ಟ ಅರಕೆರೆ ಗ್ರಾಮದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ತರುವಾಗ ಯುವಕರು ನೃತ್ಯ ಮಾಡಿದ್ದರು. ಈ ವೇಳೆ ಯುವಕನೊಬ್ಬ ಮಚ್ಚು ಹಿಡಿದು ಕುಣಿದು ಕುಪ್ಪಳಿಸಿದ್ದ. … Read more

ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು, ಕಾರಣವೇನು?

villagers-protest-at-Agradalli-in-Bhadravathi-Taluk.webp

SHIVAMOGGA LIVE NEWS | 14 SEPTEMBER 2023 HOLEHONNURU : ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಕಾರ್ಯವೈಖರಿ ಖಂಡಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ (Locked) ಪ್ರತಿಭಟನೆ ನಡೆಸಿದರು. ಇಲ್ಲಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಕ್ಕೆ ಬೀಗ ಜಡಿದು ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ವತಿಯಿಂದ ಜಂಟಿ ಸರ್ವೆ ಮಾಡುವುದಾಗಿ ತಿಳಿಸಿದ್ದರು. ಆದರೆ ಈತನಕ ಯಾವುದೆ ಸರ್ವೆ ಮಾಡದೆ ಜನರಿಗೆ ಸಮಸ್ಯೆಯಾಗಿದೆ. ಇನ್ನು, ಗ್ರಾಮಸ್ಥರಿಗೆ ಮೂಲ ಸೌಕರ್ಯ ಒದಗಿಸಲು … Read more

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಕರಡಿ ದಾಳಿ, ಗ್ರಾಮಸ್ಥರಲ್ಲಿ ಭೀತಿ

holehonnur name graphics

SHIVAMOGGA LIVE NEWS | 13 SEPTEMBER 2023 HOLEHONNURU : ಅಂಗಡಿಯೊಂದರ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರು ಗ್ರಾಮಸ್ಥರ ಮೇಲೆ ಕರಡಿ (BEAR) ದಾಳಿ ನಡೆಸಿದೆ. ಈ ವೇಳೆ ಸ್ಥಳದಲ್ಲಿದವರು ಜೋರಾಗಿ ಕೂಗಾಡಿದ್ದರಿಂದ ಕರಡಿ ಓಡಿ ಹೋಗಿ ಸಮೀಪದ ಅಡಿಕೆ ತೋಟದಲ್ಲಿ ಮರೆಯಾಗಿದೆ. ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಅರಣ್ಯಾಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಲಕ್ಷ್ಮೀಪುರ ಕ್ಯಾಂಪ್ ಹಾಗೂ ಭಗವತಿಕೆರೆ ಗುಡ್ಡಗಳಲ್ಲಿ ಕರಡಿಗಳು (BEAR) ಸಂಚರಿಸುತ್ತಿವೆ. … Read more

ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ

070923-Leapord-Caught-at-Gejjenahalli-in-Shimoga.webp

SHIVAMOGGA LIVE NEWS | 7 SEPTEMBER 2023 HOLEHONNURU : ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು (Leopard) ಸೆರೆ ಸಿಕ್ಕಿದೆ. ಗೆಜ್ಜೇನಹಳ್ಳಿ ಗ್ರಾಮದಲ್ಲಿ ಚಿರತೆಯನ್ನು ಸಿಕ್ಕಿದ್ದು, ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಇದನ್ನೂ ಓದಿ – ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್‌ ಸಿಗ್ನಲ್‌, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಗಜ್ಜೇನಹಳ್ಳಿ, ಬನ್ನಿಕೆರೆ, ಕೊಮ್ಮನಾಳು, ಕುಂಚೇನಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಜನರ ಆಗ್ರಹದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಬೋನ್‌ … Read more

BREAKING NEWS | ಹೊಳೆಹೊನ್ನೂರು ನಾಡ ಕಚೇರಿಗೆ ಸಚಿವರ ದಿಢೀರ್ ಭೇಟಿ

060923-Revenue-Minister-Krishna-Byregowda-Visit-Holehonnuru-in-Bhadravathi-in-Shimoga-district.webp

SHIVAMOGGA LIVE NEWS | 6 SEPTEMBER 2023 HOLEHONNURU : ಶಿವಮೊಗ್ಗ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಇಂದು ಹೊಳೆಹೊನ್ನೂರು ಹೋಬಳಿ ನಾಡ ಕಚೇರಿಗೆ ದಿಢೀರ್ ಭೇಟಿ ನೀಡಿದರು. ಸಕಾಲ ಆ್ಯಪ್, ಪೆನ್ಶನ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಪ ತಹಶೀಲ್ದಾರ್ ಹಾಗೂ ಗ್ರಾಮಲೆಕ್ಕಿಗರಿಂದ ಮಾಹಿತಿ ಪಡೆದರು.‌ ಈ ಸಂದರ್ಭ ಗ್ರಾಮ ಲೆಕ್ಕಿಗರಿಗೆ ಸೂಕ್ತ ತರಬೇತಿ, ಸಮರ್ಪಕ ಮಾಹಿತಿ ಇಲ್ಲದಿರುವುದು ಗೊತ್ತಾಗಿದೆ. ಸೂಕ್ತ ತರಬೇತಿ ನೀಡದಿರುವುದರ ಬಗ್ಗೆ ಅಧಿಕಾರಿಗಳನ್ನು … Read more

ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Protest-at-Holehonnuru-over-gandh-statue-vandalized

SHIVAMOGGA LIVE NEWS | 21 AUGUST 2023 HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Gandhi Statue) ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಗಾಂಧಿ ಸರ್ಕಲ್‌ ಬಳಿ ರಸ್ತೆ ತಡೆ ನಡೆಸಿದರು. ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು (Gandhi Statue) ಕಡಿಗೇಡಿಗಳು ಧ್ವಂಸಗೊಳಿಸಿದ್ದರು. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ ವಿಚಾರ … Read more