ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಪ್ರಗತಿ ಪರಿಶೀಲನೆ, ಶಾಸಕಿಯಿಂದ 4 ಪಾಯಿಂಟ್‌ ಸೂಚನೆ

090823 Sharada Puryanaik Meeting at Holehonnuru

SHIVAMOGGA LIVE NEWS | 9 AUGUST 2023 HOLEHONNURU : ಸ್ಥಳೀಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣ ಚಾಲನೆಗೊಳಿಸಿ, ಪೂರ್ಣಗೊಳಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪರ‍್ಯಾನಾಯ್ಕ (Sharada Puryanaik) ಹೇಳಿದರು. ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಏನೆಲ್ಲ ಸೂಚನೆ ಕೊಟ್ಟರು? ಪಾಯಿಂಟ್ 1 : ಅಬ್ಬರಘಟ್ಟ ಗ್ರಾಮದ ಕುಡಿಯುವ ನೀರು ಸರಬರಾಜು ಘಟಕ ಸ್ಥಗಿತವಾಗಿದೆ. ನಗರೋತ್ಥಾನ ಯೋಜನೆ ಅಡಿ ಸಮರ್ಪಕ ಶುದ್ಧ ಕುಡಿಯುವ … Read more

ಇನ್ಮುಂದೆ ಪೊಲೀಸರ ಜೊತೆಗೆ ಯುವಕರಿಂದ ಬೀಟ್‌, ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಪ್ರಯೋಗ

020623 IPS Mihtun Kumar speak to people in Holehonnur

SHIVAMOGGA LIVE | 2 JUNE 2023 HOLEHONNURU : ಗ್ರಾಮಾಂತರ ಪ್ರದೇಶದಲ್ಲಿ ಅಪರಾಧ ತಡೆಗೆ ಪೊಲೀಸ್‌ ಇಲಾಖೆ ವಿಭಿನ್ನ ಹೆಜ್ಜೆ ಇಟ್ಟಿದೆ. ಪ್ರತಿ ಗ್ರಾಮಕ್ಕೆ ಬೀಟ್‌ (Beat) ಸಿಬ್ಬಂದಿ ನೇಮಿಸಲಾಗುತ್ತದೆ. ಗ್ರಾಮದ ಯುವಕರು ಪೊಲೀಸರೊಂದಿಗೆ ಬೀಟ್‌ ನಡೆಸಬಹುದಾಗಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಯಡೇಹಳ್ಳಿ ಗ್ರಾಮದ ಅಶೋಕ ನಗರದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಜನ ಸಂಪರ್ಕ ಸಭೆ ನಡಸಿದರು. ಈ ವೇಳೆ ಅವರು ಐದು ಪ್ರಮುಖ ಸೂಚನೆ ನೀಡಿದ್ದಾರೆ. ಸೂಚನೆ 1 – ಪ್ರತೀ … Read more

ಹೊಳೆಹೊನ್ನೂರು ಸಮೀಪ ಸಿದ್ಲಿಪುರದಿಂದ ಸರ್ಕಾರಿ ಬಸ್ ಸಂಚಾರ ಶುರು

KSRTC-bus-inaguration-at-Sidlipura-in-Holehonnur

SHIVAMOGGA LIVE NEWS | 3 JANUARY 2023 ಹೊಳೆಹೊನ್ನೂರು : ಇಲ್ಲಿನ ಸಿದ್ಲಿಪುರ ಗ್ರಾಮದಲ್ಲಿ ಸರ್ಕಾರಿ ಬಸ್ (government bus) ಸೇವೆಗೆ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಚಾಲನೆ ನೀಡಿದರು. ಇದೆ ವೇಳೆ ಮಾತನಾಡಿದ ಅವರು, ಕೊರೋನ ಲಾಕ್ ಡೌನ್ ಹಿನ್ನೆಲೆ ಖಾಸಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಬಸ್ ಸಂಚಾರ ಪುನಾರಂಭಗೊಳ್ಳಲಿಲ್ಲ ಎಂದರು. ಬಸ್ ಗಳು ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳುವುದು ಕಷ್ಟವಾಗುತ್ತಿದೆ. ಸಾರ್ವಜನಿಕರು ಪರದಾಡುವಂತಾಗಿದೆ. ಇದೆ ಕಾರಣಕ್ಕೆ ಎಲ್ಲೆಲ್ಲಿ ಬಸ್ ಸೇವೆ … Read more

ಕೂಡ್ಲಿಯಲ್ಲಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಆಭರಣಗಳು ಕಳವು

Kudli-Sri-Chintamani-Narasimha-Temple

SHIVAMOGGA LIVE NEWS | 13 DECEMBER 2022 ಶಿವಮೊಗ್ಗ : ದೇವಸ್ಥಾನದ (kudli temple) ಬಾಗಿಲಿನ ಬೀಗ ಒಡೆದು ದೇವರ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಕೂಡ್ಲಿಯ ಗ್ರಾಮದ ಶ್ರೀ ಚಿಂತಾಮಣಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವರ (kudli temple) ಬೆಳ್ಳಿ ಕಿರೀಟ, ಬೆಳ್ಳಿ ಕಿವಿ, ಬೆಳ್ಳಿ ಕಣ್ಣು, ಬೆಳ್ಳಿ ಮೂಗು, ಬೆಳ್ಳಿ ನಾಲಗೆ, ಬೆಳ್ಳಿ ಮೀಸೆ, ಶಂಕಚಕ್ರ, ಬೆಳ್ಳಿ ಸೇವಂತಿಗೆ ಸರ, ಬೆಳ್ಳಿಯ ಎರಡು ಕಾಲು ದೀಪ, ಬೆಳ್ಳಿ ಸಾಲಿಗ್ರಾಮ, ಬೆಳ್ಳಿಯ ತುಳಸಿ … Read more

‘8 ಕೆ.ಜಿ ಚಿನ್ನಕ್ಕೆ ಕೇವಲ 20 ಲಕ್ಷ ರೂ.’, ಜಮೀನು ಮಾರಿ ಹಣ ತಂದ ದಂಪತಿಗೆ ಪಂಗನಾಮ

Holehonnuru-Police-Station-Bhadravathi-jpg

SHIVAMOGGA LIVE NEWS | 9 NOVEMBER 2022 SHIMOGA | 8 ಕೆ.ಜಿ ಚಿನ್ನ (gold scam) ಸಿಕ್ಕಿದ್ದು 20 ಲಕ್ಷ ರೂ.ಗೆ ಅದನ್ನು ಮಾರಾಟ ಮಾಡುತ್ತಿರುವುದಾಗಿ ನಂಬಿಸಿ ದಂಪತಿಗೆ ವಂಚಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಸದಾಶಿವಪ್ಪ ಮತ್ತು ಅವರ ಪತ್ನಿಗೆ ನಾಗರಾಜ ಎಂಬಾತ ವಂಚಿಸಿದ್ದಾನೆ. ವಂಚನೆ ಮಾಡಿದ್ದು ಹೇಗೆ? (gold scam) ನಾಗರಾಜ ಎಂಬಾತ ಬಾಗಲಕೋಟೆಯ ಸದಶಿವಪ್ಪ ಅವರಿಗೆ ಫೋನ್ ಮಾಡಿ, ತಮ್ಮ ಅಜ್ಜಿಗೆ 8 … Read more

ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ

Bus-Accident-At-Sanyasi-kodamaggi-near-Holehonnur

ಹೊಳೆಹೊನ್ನೂರು | ಖಾಸಗಿ ಬಸ್ ಉರುಳಿ (BUS ACCIDENT) ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಸಿದ್ಲಿಪುರ ಗ್ರಾಮದಲ್ಲಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ (BUS ACCIDENT). ಹೇಗಾಯ್ತು ಘಟನೆ? ಸಿದ್ಲಿಪುರ ಗ್ರಾಮದ ಬಳಿ ಎದುರಿನಿಂದ ಬಂದ ಲಾರಿಗೆ ದಾರಿ ಬಿಡುವಾಗ ಬಸ್ಸು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಸರ್ಕಾರಿ ಸಮುದಾಯ … Read more

ಹೊಳೆಹೊನ್ನೂರು ಪೊಲೀಸ್ ಠಾಣೆ ಗೇಟ್ ಮುಂದೆ ಗ್ರಾಮಸ್ಥರ ಪ್ರತಿಭಟನೆ

Holehonnur Temple Protest in front of Police station.

SHIVAMOGGA LIVE NEWS | HOLEHONNURU | 21 ಜುಲೈ 2022 ಮುಜರಾಯಿ ದೇವಸ್ಥಾನದ ಹೆಸರಿನಲ್ಲಿ ಅನಧಿಕೃತವಾಗಿ ಟ್ರಸ್ಟ್ ನಿರ್ಮಿಸಿಕೊಂಡು ಗ್ರಾಮಸ್ಥರಿಗೆ ತೊಂದರೆ ಉಂಟು ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ದಾನವಾಡಿ ಗ್ರಾಮಸ್ಥರು ಹೊಳೆಹೊನ್ನೂರು ಠಾಣೆ ಎದುರು ಪ್ರತಿಭಟನೆ (PROTEST) ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ದಾನವಾಡಿ ಗುಡ್ಡದಲ್ಲಿರುವ ಗಿರಿ ರಂಗನಾಥ ದೇವಸ್ಥಾನ ಹೆಸರಿನಲ್ಲಿ ಅನಧಿಕೃತವಾಗಿ ಟ್ರಸ್ಟ್ ತೆರೆಯಲಾಗಿದೆ. ಅವರು ತಿರುಪತಿಗೆ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಸ್ಥಳೀಯರಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದಾರೆ. … Read more

ಹೊಳೆಹೊನ್ನೂರು ಸುತ್ತಮುತ್ತ ಜು.2ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗುತ್ತೆ?

holehonnur name graphics

SHIVAMOGGA LIVE NEWS | POWER CUT | 1 ಜುಲೈ 2022 ಹೊಳೆಹೊನ್ನೂರಿನ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕೆಲಸಗಳ ನಿರ್ವಹಣೆ ನಡೆಸಲಾಗುತ್ತಿದೆ. ಆದ್ದರಿಂದ ಹೊಳೆಹೊನ್ನೂರು ಸುತ್ತಮುತ್ತ ಜುಲೈ 2ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ? ಹೊಳೆಹೊನ್ನೂರು, ನಾಗತಿಬೆಳಗಲು, ಎಮ್ಮೆಹಟ್ಟಿ, ದಾಸರಕಲ್ಲಹಳ್ಳಿ, ಕನಸಿನಕಟ್ಟೆ, ಯಡೇಹಳ್ಳಿ, ಆಗರದಹಳ್ಳಿ, ಅರಹತೊಳಲು, ಡಾಣಾಯಕಪುರ, ಮೂಡಲ ವಿಠಲಾಪುರ, ಸಿದ್ಲಿಪುರ, ಕೈಮರ, ಕೆರೆಬೀರನಹಳ್ಳಿ, ಮಂಗೋಟೆ, … Read more

24 ವರ್ಷದ ಬಳಿಕ ಜಾತ್ರೆ, ಸಿಡಿ ಉತ್ಸವ ಕಣ್ತುಂಬಿಕೊಳ್ಳಲು ಸಾವಿರ ಸಾವಿರ ಭಕ್ತರು

Hirimavuradamma-Temple-Jathre-in-Anaveri

SHIVAMOGGA LIVE NEWS | HOLEHONNUR | 9 ಜೂನ್ 2022 ಆನವೇರಿ ಗ್ರಾಮದ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತಿದೆ. ಜಾತ್ರೆ ಅಂಗವಾಗಿ ಸಿಡಿ ಉತ್ಸವ ನಡೆಸಲಾಯಿತು. ದೊಡ್ಡ ಸಂಖ್ಯೆಯ ಭಕ್ತರು ಸಿಡಿ ಉತ್ಸವನ್ನು ಕಣ್ತುಂಬಿಕೊಂಡರು. 24 ವರ್ಷಗಳ ಬಳಿಕ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆ ನಡೆಯುತ್ತಿದೆ. ಹಾಗಾಗಿ ವೈಭವದಿಂದ ಜಾತ್ರೆ ನೆರವೇರಿಸಲಾಗುತ್ತಿದೆ. ಸುತ್ತಮುತ್ತಲ ಗ್ರಾಮದ ಜನರು, ನೆರ ಜಿಲ್ಲೆಯ ಭಕ್ತರು ಕೂಡ ಶ್ರೀ ಹಿರಿಮಾವುರದಮ್ಮ ದೇವಿ ಜಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕಟ್ಟುನಿಟ್ಟು ಮಡಿ, ಸಿಡಿ … Read more

24 ವರ್ಷದ ಬಳಿಕ ಜಾತ್ರೆ, ಸಿದ್ಧತೆ ಕುರಿತು ಮಹತ್ವದ ಸಭೆ

Hiri-Mavuradamma-Temple-Jathre-Meeting-at-Anaveri

SHIVAMOGGA LIVE NEWS | TEMPLE | 27 ಮೇ 2022 24 ವರ್ಷದ ಬಳಿಕ ನಡೆಯುತ್ತಿರುವ ಹಿರಿ ಮಾವುರದಮ್ಮ ದೇವಿ ಸಿಡಿ ಉತ್ಸವ ಮತ್ತು ಜಾತ್ರೆ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಲಾಯಿತು. ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಅವರು ನೇತೃತ್ವದಲ್ಲಿ ಸಭೆ ನಡೆಯಿತು. ಆನವೇರಿಯಲ್ಲಿ ಹಿರಿ ಮಾವುರದಮ್ಮ ದೇವಿ ಸಿಡಿ ಉತ್ಸವ ಮತ್ತು ಜಾತ್ರೆ ನಡೆಯಲಿದೆ. ಲಕ್ಷಾಂತರ ಸಂಖ್ಯೆಯ ಭಕ್ತರು ಈ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾತ್ರೆಯನ್ನು ಯಶಸ್ವಿಯಾಗಿ ನಡೆಸಬೇಕು ಎಂಬ ಕುರಿತು ಸಭೆಯಲ್ಲಿ … Read more