ಜನರ ಮನವಿಗೆ ಕ್ಯಾರೆ ಅನ್ನಲಿಲ್ಲ, ಸಿಎಂ ಭೇಟಿಗೆ ಮುನ್ನ ಶಿವಮೊಗ್ಗದ ಗುಂಡಿಗಳೆಲ್ಲ ಮಾಯ
SHIVAMOGGA LIVE NEWS | 10 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಗಣ್ಯರು ಸಂಚರಿಸುವ ರಸ್ತೆಗಳು ಗುಂಡಿ ಮುಕ್ತವಾಗುತ್ತಿವೆ. ಕಸ ತೆಗೆದು ಸ್ವಚ್ಛಗೊಳಿಸಲಾಗುತ್ತಿದೆ. ಜ.12ರಂದು ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಅಧಿಕಾರಿಗಳು ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಅವರು ಫ್ರೀಡಂ ಪಾರ್ಕ್ ತಲುಪುವ ಮಾರ್ಗದಲ್ಲಿದ್ದ ಗುಂಡಿಗಳನ್ನು ಅಧಿಕಾರಿಗಳು ಬಂದ್ ಮಾಡಿಸುತ್ತಿದ್ದಾರೆ. ಹೊಳೆ ಸ್ಟಾಪ್ … Read more