ಜನರ ಮನವಿಗೆ ಕ್ಯಾರೆ ಅನ್ನಲಿಲ್ಲ, ಸಿಎಂ ಭೇಟಿಗೆ ಮುನ್ನ ಶಿವಮೊಗ್ಗದ ಗುಂಡಿಗಳೆಲ್ಲ ಮಾಯ

Pot-holes-closed-at-BH-Road-in-Shimoga-ahead-of-cm-visit.

SHIVAMOGGA LIVE NEWS | 10 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಗಣ್ಯರು ಸಂಚರಿಸುವ ರಸ್ತೆಗಳು ಗುಂಡಿ ಮುಕ್ತವಾಗುತ್ತಿವೆ. ಕಸ ತೆಗೆದು ಸ್ವಚ್ಛಗೊಳಿಸಲಾಗುತ್ತಿದೆ. ಜ.12ರಂದು ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಅಧಿಕಾರಿಗಳು ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಅವರು ಫ್ರೀಡಂ ಪಾರ್ಕ್‌ ತಲುಪುವ ಮಾರ್ಗದಲ್ಲಿದ್ದ ಗುಂಡಿಗಳನ್ನು ಅಧಿಕಾರಿಗಳು ಬಂದ್‌ ಮಾಡಿಸುತ್ತಿದ್ದಾರೆ. ಹೊಳೆ ಸ್ಟಾಪ್‌ … Read more

ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಯಾರ ಜೀವಕ್ಕೂ ಇಲ್ಲ ಗ್ಯಾರಂಟಿ

Shimoga Bhadravathi Road Pot holes

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಅವಳಿ ನಗರದ ಅಭಿವೃದ್ಧಿಗೆ ರಾಜಮಾರ್ಗದಂತಿದ್ದ ಶಿವಮೊಗ್ಗ-ಭದ್ರಾವತಿ ರಾಷ್ಟ್ರೀಯ ಹೆದ್ದಾರಿ ದಶಕದಿಂದ ತೇಪೆ ಭಾಗ್ಯಕ್ಕೆ ಸೀಮಿತವಾಗಿದೆ. ಕೊರಕಲು, ಗುಂಡಿಗಳಿಂದ ಕೂಡಿದ್ದು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸಬೇಕಿದೆ. ಬಿ.ಎಸ್.ಯಡಿಯೂರಪ್ಪ ಅವರು ಎರಡನೇ ಬಾರಿ ಸಿಎಂ ಆದ ಅವಧಿಯಲ್ಲಿ ವ್ಯಾಪಾರ, ವಹಿವಾಟು, ಕೈಗಾರಿಕಾ ಟೌನ್‌ಶಿಪ್‌ಗಳಿಗೆ ಹೋಗಿಬರುವವರಿಗೆ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಶಿವಮೊಗ್ಗ-ಭದ್ರಾವತಿ ರಸ್ತೆಯನ್ನು ಚತುಷ್ಪಥಗೊಳಿಸಿ ಅಭಿವೃದ್ಧಿಗೊಳಿಸಿದರು. ಇದರಿಂದ ಶಿವಮೊಗ್ಗ ಭದ್ರಾವತಿ ನಡುವೆ ಅನೇಕ ಕೈಗಾರಿಕೆಗಳು … Read more

ಕಣ್ಣು ಕಾಣದ ವ್ಯಕ್ತಿಯ ಕಾಲು ಮುರಿದ ಶಿವಮೊಗ್ಗ ಸ್ಮಾರ್ಟ್ ಸಿಟಿ ಗುಂಡಿ

Youth Hospitalized and smart city pot hole

ಶಿವಮೊಗ್ಗದ ಲೈವ್.ಕಾಂ | SHIMOGA NEWS | 31 ಜನವರಿ 2022 ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಜನರು ಪ್ರತಿದಿನ ಹಿಡಿಶಾಪ ಹಾಕುವಂತಾಗಿದೆ. ಈಗ ಸ್ಮಾರ್ಟ್ ಸಿಟಿ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಅಂಧನೊಬ್ಬ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ನೋವಿನಿಂದ ಸಂಕಟ ಪಡುತ್ತಿದ್ದಾರೆ. ಇಮಾಮ್ ಸಾಬ್ ಇನಾಂದಾರ್ (38) ಎಂಬ ಅಂಧರೊಬ್ಬರು ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಸಂಬಂಧ … Read more

ಶಿವಮೊಗ್ಗದ ತುಂಗಾ ನದಿ ಹೊಸ ಸೇತುವೆ ಮೇಲೆ ಬಾಯ್ತೆರೆದು ಕೂತಿದ್ದಾನೆ ಯಮ

141121 Tunga New Bridge Shimoga File Photo

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021 ಸ್ಮಾರ್ಟ್ ಸಿಟಿ ಶಿವಮೊಗ್ಗದಲ್ಲಿ ಗುಂಡಿಗಳಿಗೇನು ಕಡಿಮೆಯಿಲ್ಲ. ಯೋಜನೆ ವ್ಯಾಪ್ತಿಯ ವಾರ್ಡ್’ಗಳಲ್ಲಿ ಎಣಿಸಲಾಗದಷ್ಟು ಗುಂಡಿಗಳಿವೆ. ಕೆಲವು ಕಡೆಯಂತೂ ಗುಂಡಿಗಳ ಮಧ್ಯೆ ರಸ್ತೆ ಇದೆಯೋ, ರಸ್ತೆಯಲ್ಲಿ ಗುಂಡಿಗಳಿವೆಯೋ ಅನ್ನುವುದೆ ಗೊಂದಲ. ಯೋಜನೆ ವ್ಯಾಪ್ತಿಯ ಹೊರಗಿರುವ ವಾರ್ಡುಗಳಲ್ಲೂ ಇದೇ ಪರಿಸ್ಥಿತಿ. ಅದಕ್ಕೆ ಸಾಕ್ಷಿ ತುಂಗಾ ನದಿ ಹೊಸ ಸೇತುವೆ ಮೇಲಿನ ಸ್ಥಿತಿ. ತುಂಗಾ ನದಿಯ ಹೊಸ ಸೇತುವೆ ಗುಂಡಿಯಮಯವಾಗಿದೆ. ಈ ಸೇತುವೆ ಮೇಲೆ ವಾಹನ ಚಲಾಯಿಸುವವರು ಗುಂಡಿ ತಪ್ಪಿಸಲು … Read more

ರಸ್ತೆ ಗುಂಡಿ ಮುಚ್ಚಿದ ಶಿವಮೊಗ್ಗ ಟ್ರಾಫಿಕ್ ಪೊಲೀಸರು, ಫೋಟೊ ವೈರಲ್, ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಜನ ಗರಂ

091121 Smart City Pot Holes Closed By Police

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021 ಸ್ಮಾರ್ಟ್ ಸಿಟಿ ಕಾಮಗಾರಿಯ ನಿಧಾನಗತಿಗೆ ಶಿವಮೊಗ್ಗದಲ್ಲಿ ವಾಹನ ಚಾಲಕರು ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ಪ್ರತಿ ರಸ್ತೆಯೂ ಗುಂಡಿಮಯವಾಗಿದೆ. ಈ ಮಧ್ಯೆ ಸಂಚಾರಿ ಪೊಲೀಸರೆ ಗುಂಡಿಗಳಿಗೆ ಮಣ್ಣು ಹಾಕಿ ವಾಹನ ಸವಾರರಿಗೆ ನೆರವಾಗಿದ್ದಾರೆ. ಇದರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೈಲ್ ಸರ್ಕಲ್’ನಲ್ಲಿ ಕುವೆಂಪು ರಸ್ತೆಗೆ ಅಡ್ಡಲಾಗಿ ಗುಂಡಿ ತೋಡಲಾಗಿದೆ. ಸ್ಮಾರ್ಟ್ ಸಿಟಿ ಅಧಿಕಾರಿಗಳು ಸರಿಯಾಗಿ ಮಣ್ಣು ಮುಚ್ಚಿಸದೆ ಇರುವುದರಿಂದ ವಾಹನ ಸವಾರರು ಇಲ್ಲಿ … Read more

ಸವಾರನ ಸಹಿತ ಸ್ಮಾರ್ಟ್ ಸಿಟಿ ಗುಂಡಿಗೆ ಬಿತ್ತು ಬೈಕ್, ಕಾರಿಗೂ ಕಂಟಕವಾಯ್ತು ಕಾಮಗಾರಿ, ಜೀವ ಭಯದಲ್ಲಿ ಓಡಾಡ್ತಿದ್ದಾರೆ ಜನ

170721 Bike Falls to Smart City Pot Holes 1

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 17 ಜುಲೈ 2021 ಸ್ಮಾರ್ಟ್ ಸಿಟಿ ಗುಂಡಿಗಳು ಶಿವಮೊಗ್ಗದ ನಾಗರಿಕರ ಪಾಲಿಗೆ ಯಮ ಸ್ವರೂಪಿಯಾಗಿ ಕಾಡುತ್ತಿವೆ. ಎಲ್ಲೆಂದರಲ್ಲಿ ಗುಂಡಿ ತೆಗೆದಿರುವುದರಿಂದ ಜೀವ ಭಯದಲ್ಲೆ ಜನ ರಸ್ತೆಗಿಳಿಯುವಂತಾಗಿದೆ. ಭಾರಿ ಮಳೆಯ ನಡುವೆ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ನಾಗರಿಕರ ವಿರೋಧ ವ್ಯಕ್ತವಾಗಿದೆ. ಈ ನಡುವೆ ರಸ್ತೆಗಳಲ್ಲಿ ಗುಂಡಿಗಳನ್ನು ತೋಡಿರುವುದು ವಾಹನ ಸವಾರರಿಗೆ ಕಂಟವಾಗಿದೆ. ಗುಂಡಿಗೆ ಬಿದ್ದ ಬೈಕು ಕುವೆಂಪು ರಸ್ತೆಯಲ್ಲಿ ಗುಂಡಿಗಳನ್ನು ತೋಡಿ, ಹಾಗೆ ಬಿಡಲಾಗಿದೆ. ಶುಕ್ರವಾರ … Read more

ವಿದ್ಯಾನಗರ ಸಮೀಪ ಬಾಯ್ತೆರೆದಿದ್ದ ಬೃಹತ್ ಗುಂಡಿಗಳು ಸ್ವಲ್ಪ ದಿನದ ಮಟ್ಟಿಗೆ ಬಂದ್

060121 BH Road Pot Holes Closed in Shimoga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021 ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿದ್ದ ಬೃಹತ್ ಗುಂಡಿಗಳ ಬಾಯಿ ಬಂದ್ ಮಾಡಲಾಗಿದೆ. ಮಣ್ಣು, ಸಿಮೆಂಟ್‍ ಪೌಡರ್ ಬಳಸಿ ಗುಂಡಿ ಮುಚ್ಚಲಾಗಿದೆ. ಡಾಂಬಾರ್ ಹಾಕದೆ ಇರುವುದರಿಂದ, ಮತ್ತೆ ಗುಂಡಿಗಳು ಪ್ರತ್ಯಕ್ಷವಾಗುವುದು ನಿಶ್ಚಿತವಾಗಿದೆ. ಹೊಳೆ ಬಸ್ ನಿಲ್ದಾಣದ ಬಳಿ ಎನ್‍ಸಿಸಿ ಕಚೇರಿ ಮುಂದೆ ಬಿ.ಹೆಚ್.ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಗುಂಡಿಗಳಿಂದಾಗಿ ಅಪಘಾತಗಳು ಸಂಭವಿಸುತ್ತಿದ್ದವು. ಈ ಕುರಿತು … Read more