ಚಂದ್ರಗುತ್ತಿಯಲ್ಲಿ ಚಂಡಿಕಾ ಹೋಮ, ಸಾವಿರ ಸಾವಿರ ಭಕ್ತರಿಂದ ದೇವಿ ದರ್ಶನ

Chandika-Homa-at-Chandragutti-temple-in-Soraba

ಸೊರಬ: ಚಂದ್ರಗುತ್ತಿಯ (Chandragutti) ಶ್ರೀ ರೇಣುಕಾಂಬ ದೇವಸ್ಥಾನಲ್ಲಿ ಆಯುಧ ಪೂಜೆಯಂದು ಚಂಡಿಕಾ ಹೋಮ ನಡೆಸಲಾಯಿತು. ಪ್ರಧಾನ ಅರ್ಚಕ ಅರವಿಂದ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಸಾವಿರ ಸಾವಿರ ಭಕ್ತರು ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಶಿವಮೊಗ್ಗ, ಸೇರಿ ವಿವಿಧೆಡೆಯ ಭಕ್ತರು ಹೋಮ, ಪೂಜೆಯಲ್ಲಿ ಭಾಗವಹಿಸಿದ್ದರು. ಮಳೆ ನಡವೆಯು ಸಾವಿರಾರು ಭಕ್ತರು ರೇಣುಕಾದೇವಿಯ ದರ್ಶನ ಪಡೆದರು. ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ … Read more

ಬಜರಂಗದಳ ಕಾರ್ಯಕರ್ತ ಹರ್ಷ ಆತ್ಮಕ್ಕೆ ಶಾಂತಿ ಕೋರಿ ಹೋಮ

Harsha-Homa-in-Shimoga.

SHIVAMOGGA LIVE NEWS | 19 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಇವತ್ತು ಹೋಮ ನಡೆಸಲಾಯಿತು. ಅರ್ಚಕ ವೃಂದದ ವತಿಯಿಂದ ತಿಲ ಪ್ರಾಯಶ್ಚಿತ ಹೋಮ ನಡೆಸಲಾಯಿತು. ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಇವತ್ತು ಅರ್ಚಕ ವೃಂದದ ವತಿಯಿಂದ ತಿಲ ಪ್ರಾಯಶ್ಚಿತ ಹೋಮ ಆಯೋಜಿಸಲಾಗಿತ್ತು. ಹರ್ಷ ಅವರ ಕುಟುಂಬದವರು ಹೋಮದಲ್ಲಿ ಪಾಲ್ಗೊಂಡಿದ್ದರು. ಧರ್ಮವನ್ನು ಬಿತ್ತಿ ಹೋದ ಹರ್ಷ ಇದೆ ಸಂದರ್ಭ ಮಾತನಾಡಿದ ಹಿರೆಹಡಗಲಿ ಹಾಲಸ್ವಾಮಿ ಮಾಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಅವರು, … Read more

ಶಿಕಾರಿಪುರದಲ್ಲಿ ಮೃತ್ಯುಂಜಯ ಹೋಮ, ಸಿಎಂ ಯಡಿಯೂರಪ್ಪ ಕುಟುಂಬ ಭಾಗಿ

191020 CM Yedyurappa in Homa at Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ಲೋಕ ಕಲ್ಯಾಣಾರ್ಥವಾಗಿ ಮಹಾಮೃತ್ಯುಂಜಯ ಹೋಮ ನೆರವೇರಿಸಿದರು. ಶಿಕಾರಿಪುರದ ಮಂಗಳಭವನದಲ್ಲಿ ಮಹಾಮೃತ್ಯುಂಜಯ ಹೋಮ ಮತ್ತು ಜಪ, ಉಮಾಮಹೇಶ್ವರ, ನವದುರ್ಗೆಮಾತೆಯರ, ನವಗ್ರಹಗಳ ಸ್ಥಾಪನೆ ಮತ್ತು ಗಣಾಧೀಶ್ವರರ ಸ್ಥಾಪನೆಯ ಪೂರ್ಣಾಹುತಿ ಕಾರ್ಯದಲ್ಲಿ ಸಿಎಂ ಭಾಗಿಯಾಗಿದ್ದರು. ವಿಶ್ವದಾದ್ಯಂತ ಹಬ್ಬಿರುವ ಕರೋನ ನಿರ್ಮೂಲನೆ ಮತ್ತು ಅತಿವೃಷ್ಡಿಯಿಂದಾಗುತ್ತಿರುವ ತೊಂದರೆ ತಪ್ಪಿಸುವ ಸಲುವಾಗಿ ಹೋಮ ನೆರವೇರಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಅರುಣಾದೇವಿ, ಕಡೇನಂದಿಹಳ್ಳಿ ಮತ್ತು ಕಾಳೇನಹಳ್ಳಿ ಸ್ವಾಮೀಜಿ, ವೀರಶೈವ ಮಹಾಸಭಾದ ಅಧ್ಯಕ್ಷ ಈರೇಶ್ … Read more

ಶಿವಮೊಗ್ಗದಲ್ಲಿ ರಾಮ ಮಂದಿರಕ್ಕಾಗಿ ವಿಶೇಷ ಪೂಜೆ, ಸಂಘದ ಕಾರ್ಯಕರ್ತರಿಂದ ಬ್ಯಾಂಡ್ ಬಾರಿಸಿ ಗೌರವ ನಮನ

050820 Rama Mandira Pooje In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇವತ್ತು ಭೂಮಿ ಪೂಜೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇವತ್ತು ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀ ರಾಮತಾರಕ ಹೋಮ ನಡೆಸಲಾಯಿತು. ಬೆಳಗ್ಗೆಯಿಂದಲೇ ಸಂಘ ಪರಿವಾರದ ಕಾರ್ಯಕರ್ತರು, ಕರ ಸೇವೆಯಲ್ಲಿ ಭಾಗವಹಿಸಿದ್ದವರು ಹೋಮದಲ್ಲಿ ಪಾಲ್ಗೊಂಡಿದ್ದರು. ಸಂಸದ, ಸಚಿವರು ಭೇಟಿ ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರು … Read more