ಜೇನು ಸಾಕಾಣೆ, ಸಹಾಯಧನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Shimoga-News-update

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು  ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ (Applications) ಆಹ್ವಾನಿಸಿದೆ. ಇದನ್ನೂ ಓದಿ » ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್‌ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು ಆಸಕ್ತ ರೈತರು/ಸಾರ್ವಜನಿಕರು ಎನ್.ಐ.ಸಿ. ವೆಬ್‌ಸೈಟ್ http://shimoga.nic.in ರಲ್ಲಿ ಅಥವಾ ನೇರವಾಗಿ ತಮ್ಮ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ ಆಗಸ್ಟ್ 17 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ … Read more

ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಜೇನು ದಾಳಿ

Honey-Bee-attack-During-Protest

SHIVAMOGGA LIVE NEWS | 7 ಮಾರ್ಚ್ 2022 ಹರ್ಷ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಜೇನು ದಾಳಿಯಾಗಿ ಹಲವರು ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಜೇನುಗಳು ದಾಳಿ ನಡೆಸಿವೆ. ಹಲವರಿಗೆ ಜೇನುಗಳು ಕಚ್ಚಿದ್ದು, ಗಾಯಗೊಂಡಿದ್ದಾರೆ. ಇದನ್ನೂ ಓದಿ | ಹರ್ಷ ಹತ್ಯೆ ವಿರುದ್ಧ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲೂಕು ಕಚೇರಿ ಕಟ್ಟಡದಲ್ಲಿ ಹಲವು ಕಡೆಗೆ ಜೇನುಗಳು ಗೂಡು … Read more