ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನು ದಾಳಿ, 7 ಮಂದಿಗೆ ಗಾಯ

Hosanagara-News-Update

HOSANAGARA NEWS, 27 OCTOBER 2024 : ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು (Bee Attack) ದಾಳಿ ನಡಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಹೊಸನಗರ ತಾಲೂಕು ಬಿದನೂರು ನಗರದಲ್ಲಿ ಶನಿವಾರ ಮಧ್ಯಾಹ್ನ ಮತ್ತು ಸಂಜೆ ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು ದಾಳಿ ನಡೆಸಿವೆ. ಮಧ್ಯಾಹ್ನದ ಘಟನೆ ಚಿಕ್ಕಪೇಟೆಯ ಬಾಷಾ ಎಂಬುವವರ ಮನೆ ಸಮೀಪ ಜೇನು ದಾಳಿ ನಡೆಸಿವೆ. ಬಾಷಾ, ಪತ್ನಿ ಆಸ್ಮಾ ಬಾನು, ಮಕ್ಕಳಾದ ಆರೀಫ್, ಅನೀಫ್ ಎಂಬುವವರು ಗಾಯಗೊಂಡಿದ್ದರು. ನಗರ ಆಸ್ಪತ್ರೆಗೆ ಕರೆದೊಯ್ದು … Read more

ಭದ್ರಾವತಿಯಲ್ಲಿ ಗಂಗೆ ಪೂಜೆಗೆ ತರೆಳಿದ್ದವರ ಮೇಲೆ ಹೆಜ್ಜೇನು ದಾಳಿ

Bhadravathi News Graphics

SHIVAMOGGA LIVE NEWS | 23 MAY 2024 BHADRAVATHI : ಜಾತ್ರೆ ಸಂದರ್ಭ ಗಂಗೆ ಪೂಜೆಗೆ ತೆರಳಿದ್ದವರ ಮೇಲೆ ಹೆಜ್ಜೇನು (Honey Bee) ದಾಳಿ ನಡೆಸಿವೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಬಾಬಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಭದ್ರಾವತಿ ಮತ್ತು ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಬಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ಜಾತ್ರೆ ಅಂಗವಾಗಿ ಗಂಗೆ ಪೂಜೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ – ಶಿವಮೊಗ್ಗ – ಆಗುಂಬೆ … Read more