ನಾಲ್ಕು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ, ಆಗುಂಬೆ ಠಾಣೆ ವ್ಯಾಪ್ತಿಯ ಗುಡ್ಡದಲ್ಲಿ ಶವವಾಗಿ ಪತ್ತೆ

THIRTHAHALLI-NEWS-UPDATE.

ತೀರ್ಥಹಳ್ಳಿ: ಕಾಣೆಯಾಗಿದ್ದ (Missing) ರಮೇಶ (59) ಅವರ ಮೃತದೇಹ ಸಮೀಪದ ಗುಡ್ಡದಲ್ಲಿ ಪತ್ತೆಯಾಗಿದೆ. ಹೊನ್ನೇತಾಳು ಗ್ರಾಮದ ಚಂಗಾರುವಿನ ರಮೇಶ ಅವರು ನಾಲ್ಕು ದಿನದ ಹಿಂದೆ ಕಾಣೆಯಾಗಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ ಕೃಷಿ ಕೆಲಸಕ್ಕೆಂದು ಜುಲೈ 26 ರಂದು ಮನೆಯಿಂದ ತೋಟಕ್ಕೆ ತೆರಳಿದ್ದರು. ಹಿಂತಿರುಗದ ಹಿನ್ನೆಲೆ ರಮೇಶ ಅವರಿಗಾಗಿ ಹುಡುಕಾಟ ನಡೆಸಲಾಗುತಿತ್ತು. ಮಾಲತಿ ನದಿಯಲ್ಲಿ ಕೊಚ್ಚಿಹೋದ ಅನುಮಾನದಲ್ಲಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ವಿಪರೀತ ಮಳೆಯ … Read more

BREAKING NEWS | ಸೊರಬದ ಅಂಡಿಗೆ, ತೀರ್ಥಹಳ್ಳಿಯ ಹೊನ್ನೇತಾಳುವಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ

Rain-at-Shimoga

ಶಿವಮೊಗ್ಗ| ಜಿಲ್ಲೆಯ ಎರಡು ಕಡೆ ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾಗಿದೆ (RAIN). ಅಲ್ಲದೆ ಶಿವಮೊಗ್ಗ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇದರಿಂದ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ (RAIN) ಟಾಪ್ 3 ಜಾಗಗಳ ಪೈಕಿ ಶಿವಮೊಗ್ಗ ಜಿಲ್ಲೆಯ ಎರಡು ಗ್ರಾಮಗಳಿವೆ. ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ ಸೊರಬ ತಾಲೂಕು ಅಂಡಿಗೆಯಲ್ಲಿ (ANDIGE) 129 ಮಿ.ಮೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಒಂದೇ ಸ್ಥಳದಲ್ಲಿ ಇಷ್ಟೊಂದು ಮಳೆಯಾಗಿರುವುದು ಅಂಡಿಗೆಯಲ್ಲಿ ಮಾತ್ರ. … Read more

ಮದುವೆ ವಾರ್ಷಿಕೋತ್ಸವದ ಮುನ್ನಾ ದಿನ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | AGUMBE NEWS | 25 MAY 2021 ಮದುವೆ ವಾರ್ಷಿಕೋತ್ಸವದ ಮುನ್ನಾ ದಿನವೇ ಗೃಹಿಣಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಡ ಮತ್ತು ಅತ್ತೆಯೆ ಹತ್ಯೆ ಮಾಡಿ, ನೇಣು ಬಿಗಿದಿದ್ದಾರೆ ಎಂದು ಗೃಹಿಣಿಯ ಪೋಷಕರು ಆರೋಪಿಸಿದ್ದಾರೆ. ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಮದ ಬಿಳಿಗಿರಿಯಲ್ಲಿ ಘಟನೆ ಸಂಭವಿಸಿದೆ. ಜ್ಯೋತಿ (25) ಮೃತಳು. ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಜ್ಯೋತಿ ಪೋಷಕರು ದೂರು ನೀಡಿದ್ದು, ವರದಕ್ಷಿಣೆ ಕಿರುಕುಳದ … Read more

GOOD NEWS | ಹುಟ್ಟುಹಬ್ಬದಂದು ತಮ್ಮೂರಿನ ಸರ್ಕಾರಿ ಶಾಲೆ ಮಕ್ಕಳಿಗೆ ಉಡುಗೊರೆ ಕೊಟ್ಟ ಪೇಟಿಯಂ ಉದ್ಯೋಗಿ

110221 PayTm Employee Gift To School Children 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಹುಟ್ಟುಹಬ್ಬದ ಸಂಭ್ರಮ ಅಂದರೆ ಮೋಜು, ಮಸ್ತಿ ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಮ್ಮೂರಿನ ಸರ್ಕಾರಿ ಶಾಲೆಯ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಸಿಕೊಂಡು, ಸಾವಿರಾರು ರುಪಾಯಿಯ ಕ್ರೀಡಾ ಪರಿಕರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮದ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಪೇಟಿಯಂ ಸಂಸ್ಥೆಯ ಬೆಂಗಳೂರನ ಉದ್ಯೋಗಿಯಾಗಿರುವ ವಿಶಾಕ್ ಅವರು ತಮ್ಮ ಹುಟ್ಟುಹಬ್ಬದಂದು ಊರಿನ ಶಾಲೆಗೆ ಕೊಡುಗೆ ನೀಡಿದ್ದಾರೆ. … Read more

GOOD NEWS |ಇಲ್ಲಿ ಚುನಾವಣೆಗೆ ನಿಂತ ಅಭ್ಯರ್ಥಿಗಳು ದೇವಸ್ಥಾನದಲ್ಲಿ ಪ್ರಮಾಣ ಮಾಡಬೇಕು, ಏನಂತ ಗೊತ್ತಾ?

191220 Election Candidates Pramana in Honnetalu Thirthahalli 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 DECEMBER 2020 ಚುನಾವಣೆ ಅಂದರೆ ಹಣ, ಹೆಂಡ, ಗಿಫ್ಟುಗಳನ್ನು ಹಂಚುವ ಉತ್ಸವ ಎಂದು ಹಲವರು ಭಾವಿಸಿದ್ದಾರೆ. ಇವುಗಳನ್ನು ವಿತರಿಸಿ ಗೆಲುವು ಸಾಧಿಸಬಹುದು ಎಂಬ ನಂಬಿಕೆಯು ಹಲವರಲ್ಲಿದೆ. ಆದರೆ ಇಲ್ಲೊಂದು ಗ್ರಾಮದಲ್ಲಿ ಹಣ, ಹೆಂಡ, ಉಡುಗೊರೆ ಕೊಡದೆ ಚುನಾವಣೆ ನಡೆಸಲು ಅಭ್ಯರ್ಥಿಗಳೆಲ್ಲರು ಶಪಥ ಮಾಡಿದ್ದಾರೆ. ದೇವರು, ಗ್ರಾಮಸ್ಥರ ಮುಂದೆ ಪ್ರಮಾಣ ಗ್ರಾಮ ಪಂಚಾಯಿತಿ ಚುನಾವಣೆಗೆ, ತೀರ್ಥಹಳ್ಳಿ ತಾಲೂಕು ಹೊನ್ನೆತಾಳು ಗ್ರಾಮದಿಂದ ಆರು ಮಂದಿ ಸ್ಪರ್ಧಿಸಿದ್ದಾರೆ. ಇವರೆಲ್ಲ ಇಲ್ಲಿನ ಶ್ರೀ … Read more

GOOD NEWS | ಅದ್ಧೂರಿ ಮದುವೆಯ ಹಣ ಶಾಲೆಗೆ ದೇಣಿಗೆ ನೀಡಿದ ತೀರ್ಥಹಳ್ಳಿ ಯುವತಿ

251120 Donation For School by Bride in Thirthahalli Agumbe 1

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 25 NOVEMBER 2020 ಅದ್ಧೂರಿ ವಿವಾಹದ ಬದಲು ತಾನು ಓದಿದ ಶಾಲೆಗೆ ಹಣ ದೇಣಿಗೆ ನೀಡಿ, ಯುವತಿಯೊಬ್ಬರು ಜನ ಮೆಚ್ಚುಗೆ ಗಳಿಸಿದ್ದಾರೆ. ಮದುವೆ ಲಕ್ಷಾಂತರ ರುಪಾಯಿ ಖರ್ಚು ಮಾಡುವ ಬದಲು, ಶಾಲೆಯ ಅಭಿವೃದ್ಧಿದಾಗಿ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ತೀರ್ಥಹಳ್ಳಿಯ ತಾಲೂಕು ಮನಸ್ಸುಗಾರ ಗ್ರಾಮದ ಟೀಕಪ್ಪ ಗೌಡ ಅವರ ಪುತ್ರಿ ಚೇತನಾ ಒಂದು ಲಕ್ಷ ರೂ. ಹಣವನ್ನು ಶಾಲೆಗೆ ದೇಣಿಗೆ ನೀಡಿದ್ದಾರೆ. ತಾವು ಓದಿದ ಗುಡ್ಡೇಕೇರಿ ಪ್ರೌಢಶಾಲೆ ಮತ್ತು … Read more