ಶರಾವತಿ ಹಿನ್ನೀರು ಭಾಗದ ನೆಟ್ ವರ್ಕ್ ಹೋರಾಟ ಮತ್ತಷ್ಟು ತೀವ್ರ

130721 Kudaruru Village No Protest 1

ಶಿವಮೊಗ್ಗ ಲೈವ್.ಕಾಂ | SAGARA NEWS | 01 ಅಕ್ಟೋಬರ್ 2021 ಮೊಬೈಲ್ ನೆಟ್ ವರ್ಕ್’ಗಾಗಿ ನಡೆಯುತ್ತಿರುವ ಹೋರಾಟ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಗಾಂಧಿ ಜಯಂತಿಯಂದು ಪಾದಯಾತ್ರೆ ಮತ್ತು ರಸ್ತೆ ತಡೆ ಮಾಡಲು ಜನರು ನಿರ್ಧರಿಸಿದ್ದಾರೆ ಸಾಗರ ತಾಲೂಕು ಶರಾವತಿ ಹಿನ್ನೀರು ಪ್ರದೇಶದ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿನಕಾರು, ಕಾರಣಿ, ಹಾಳಸಸಿ ಸೇರಿದಂತೆ ಸುತ್ತಮುತ್ತ ಪ್ರದೇಶದಲ್ಲಿ ಮೊಬೈಲ್ ನೆಟ್ ವರ್ಕ್ ಮರೀಚಿಕೆಯಾಗಿದೆ. ಇದನ್ನು ಓದಿ | ನೋ ನೆಟ್​​ವರ್ಕ್​, ನೋ ವೋಟಿಂಗ್, ಗ್ರಾಮಸ್ಥರಿಂದ ಜಿಲ್ಲಾ, ತಾಲೂಕು ಪಂಚಾಯಿತಿ … Read more

ಶಿವಮೊಗ್ಗ RTO ಕಚೇರಿಯಲ್ಲಿ ಭಾರಿ ಭ್ರಷ್ಟಾಚಾರ, ಏಜೆಂಟ್ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯ

260821 Anna hazare horata smiti memorandu in RTO Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2021 ಆರ್.ಟಿ.ಒ. ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಏಜೆಂಟ್’ಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಆಗ್ರಹಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯ ಬೆಂಗಳೂರಿನ ಪ್ರವರ್ತನಾ ದಕ್ಷಿಣ ವಿಭಾಗದ ಅಪರ ಸಾರಿಗೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನಾನಾ ರೀತಿಯ ಭ್ರಷ್ಟಾಚಾರ ನಡೆಯುತ್ತಿದೆ. ಇಲಾಖೆಯ ಸಿಬ್ಬಂದಿಗಳಿಂದ ಆಗುತ್ತಿರುವ ತೊಂದರೆ ಹಾಗೂ ಬೇಜವಾಬ್ದಾರಿತನದ ಕೆಲಸ ಬಗ್ಗೆ ಹಲವು ಬಾರಿ … Read more

‘ಶರಾವತಿ ನದಿಗಾಗಿ’ ಮಾದರಿಯಲ್ಲೇ ಸಾಗರ ತಾಲೂಕಲ್ಲಿ ಮತ್ತೊಂದು ಹೋರಾಟಕ್ಕೆ ಸಿದ್ಧತೆ, ಹೋರಾಟ ಸಮಿತಿ ಅಸ್ಥಿತ್ವಕ್ಕೆ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 19 ಆಗಸ್ಟ್ 2019 ‘ಶರಾವತಿ ನದಿಗಾಗಿ’ ಹೋರಾಟದ ಮಾದರಿಯಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಹೋರಾಟ ಸಮಿತಿಯು ಅಸ್ಥಿತ್ವಕ್ಕೆ ಬಂದಿದೆ. ಕಲ್ಲೊಡ್ಡು ಜಲಾಶಯ ನಿರ್ಮಾಣ ವಿರೋಧಿಸಿ ಹೋರಾಟಕ್ಕೆ ರೂಪುರೇಷೆ ಸಿದ್ಧವಾಗುತ್ತಿದೆ. ಕಲ್ಲೊಡ್ಡು ಯೋಜನೆ ವಿರೋಧ ಸಮಿತಿ ಅಸ್ಥಿತ್ವಕ್ಕೆ ಬಂದಿದ್ದು ಗೌರವಾಧ್ಯಕ್ಷರಾಗಿ ಬರೂರು ವೀರೇಶ್ ಗೌಡ, ಅಧ್ಯಕ್ಷರಾಗಿ ಟಾಕಪ್ಪ ಕುಂದೂರು, ಕಾರ್ಯದರ್ಶಿಯಾಗಿ ಮಂಜುನಾಥ್ ಮಡಿವಾಳನಕಟ್ಟೆ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಹೇಗಿರುತ್ತೆ ಯೋಜನೆ ವಿರುದ್ಧದ ಹೋರಾಟ? ಶರಾವತಿ ನದಿಗಾಗಿ ಹೋರಾಟದ … Read more