ಹೋರಿ ಬೆದರಿಸುವ ಸ್ಪರ್ಧೆ, ಚರಂಡಿಗೆ ಬಿದ್ದು ಯುವಕ ಸಾವು

soraba-News-Update

SHIMOGA NEWS, 27 NOVEMBER 2024 ಸೊರಬ : ಹೋರಿ ಬೆದರಿಸುವ ಸ್ಪರ್ಧೆ ವೇಳೆ ಚರಂಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ (Youth) ಸಾವನ್ನಪ್ಪಿದ್ದಾನೆ. ಆಯನೂರಿನ ಸುಹೇಲ್‌ (19) ಮೃತ ಯುವಕ. ಸೊರಬ ತಾಲೂಕು ಯಲವಳ್ಳಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಸುಹೇಲ್‌ ತೆರಳಿದ್ದ. ವೇಗವಾಗಿ ಬಂದ ಹೋರಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಚರಂಡಿಗೆ ಬಿದ್ದಿದ್ದ ಎನ್ನಲಾಗಿದೆ. ಇದರಿಂದ ಸುಹೇಲ್‌ಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಆತನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸುಹೇಲ್‌ … Read more

ಶುರುವಾಯ್ತು ಹೋರಿ ಹಬ್ಬದ ಕ್ರೇಜ್‌, ಈ ಬಾರಿ ಹೇಗಿದೆ ಉತ್ಸಾಹ?

Hori-Habba

SHIKARIPURA NEWS, 4 NOVEMBER 2024 : ಬೆಳಕಿನ ಹಬ್ಬ ದೀಪಾವಳಿ ಆಚರಣೆ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹೋರಿ ಹಬ್ಬದ ಅಬ್ಬರ ಆರಂಭವಾಗಿದೆ. ಕೆಲವೆಡೆ ದೀಪಾವಳಿಯಂದೇ ಹೋರಿ ಹಬ್ಬ (Hori Habba) ನಡೆಸಲಾಗಿದೆ. ಇನ್ನು ವಿವಿಧೆಡೆ ದೊಡ್ಡ ಮಟ್ಟದ ಸ್ಪರ್ಧೆಗಳಿಗೆ ಸಿದ್ಧತೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಸೊರಬ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ ಜಿಲ್ಲೆಯ ಹಲವು ಕಡೆ ಹೋರಿ ಹಬ್ಬ ಆಯೋಜಿಸಲಾಗುತ್ತದೆ. ಅಖಾಡಕ್ಕಿಳಿಯುವ ಪೈಲ್ವಾನರು ಹೋರಿಗಳನ್ನು ತಡೆದು ನಿಲ್ಲಿಸಬೇಕು. ಅವುಗಳಿಗೆ ಕಟ್ಟಿರುವ ಕೊಬ್ಬರಿ ಹರಿದುಕೊಳ್ಳಬೇಕು. ಇದು … Read more

ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕ ಸಾವು

SHIKARIPURA-TALUK-NEWS-1.jpg

SHIVAMOGGA LIVE NEWS | 23 JANUARY 2024 SHIKARIPURA : ರಾಜ್ಯಮಟ್ಟದ ಹೋರಿ ಹಬ್ಬದಲ್ಲಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಈಸೂರು ಗ್ರಾಮದ ಪರಶುರಾಮ (27) ಮೃತ ವ್ಯಕ್ತಿ. ಹೋರಿ ತಿವಿದು ಗಂಭೀರ ಗಾಯಗೊಂಡಿದ್ದ ಪರಶುರಾಮನನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಮದುವೆಗೆ 13 ದಿನ ಇರುವಾಗ ಯುವತಿ ನೇಣು ಬಿಗಿದುಕೊಂಡು … Read more

ಹೋರಿ ಹಬ್ಬದ ವೇಳೆ ಗಂಭೀರ ಗಾಯಗೊಂಡಿದ್ದ ಇಬ್ಬರು ಸಾವು

crime name image

SHIVAMOGGA LIVE NEWS | 16 JANUARY 2023 SHIMOGA : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೋರಿ ಬೆದರಿಸುವ (hori habba) ಸ್ಪರ್ಧೆ ವೇಳೆ ಗಾಯಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ 1 : ಶಿಕಾರಿಪುರ ಜ.14ರಂದು ಶಿಕಾರಿಪುರ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ಹೋರಿ ಬೆದರಿಸುವ (hori habba) ಸ್ಪರ್ಧೆ ಆಯೋಜಿಸಲಾಗಿತ್ತು. ರಂಗನಾಥ್ (24) ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ರಂಗನಾಥ್ … Read more