ರಸ್ತೆಯಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ ರಕ್ಷಣೆ ಮಾಡಿದ ಪ್ರೌಢಶಾಲೆ ಶಿಕ್ಷಕ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 JUNE 2021 ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಕಾಳಿಂಗ ಸರ್ಪವನ್ನು ಪ್ರೌಢಶಾಲೆ ಶಿಕ್ಷಕರೊಬ್ಬರು ರಕ್ಷಣೆ ಮಾಡಿದ್ದಾರೆ. ಹೊಸನಗರ ತಾಲೂಕು ಹಾರೋಗೊಳಿಗೆ ಗ್ರಾಮದಲ್ಲಿ ರಸ್ತೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ವಿಚಾರ ತಿಳಿದ ಸ್ನೇಕ್ ಮಾರುತಿ ಅವರು ಕಾಳಿಂಗ ಸರ್ಪವನ್ನು ಹಿಡಿದು, ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಪ್ರೌಢಶಾಲೆ ಶಿಕ್ಷಕರಾಗಿರುವ ಮಾರುತಿ ಅವರು ಸುತ್ತಮುತ್ತಲು ಹಾವುಗಳ ರಕ್ಷಣೆ ಮಾಡುತ್ತಿದ್ದಾರೆ. ಇದೆ ಕಾರಣಕ್ಕೆ ಜನರು ಇವರನ್ನು ಸ್ನೇಕ್ ಮಾರುತಿ ಎಂದು ಕರೆಯುತ್ತಾರೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ … Read more