ಆಲ್ಕೊಳ ಸಮೀಪ ಆಳದ ಚಾನಲ್ಗೆ ಬಿದ್ದ ಕುದುರೆ, ಜೀವದ ಹಂಗು ತೊರೆದು ರಕ್ಷಣೆ, ಹೇಗಿತ್ತು ಕಾರ್ಯಾಚರಣೆ?
SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಆಕಸ್ಮಿಕವಾಗಿ ಚಾನಲ್ಗೆ ಬಿದ್ದಿದ್ದ ಕುದುರೆಯೊಂದನ್ನು (Horse) ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಗೋಲ್ಡನ್ ಸಿಟಿ ಲೇಔಟ್ ಬಳಿ ಇಂದು ಸಂಜೆ ಕಾರ್ಯಾಚರಣೆ ನಡೆಸಿ, ಕುದುರೆಯನ್ನು ಮೇಲೆತ್ತಲಾಗಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಮೇಯಲು ಹೋಗಿದ್ದ ಕುದುರೆ ಮೂರು ದಿನದ ಹಿಂದೆ ಆಯಾತಪ್ಪಿ ಚಾನಲ್ಗೆ ಬಿದ್ದಿರುವ ಸಾಧ್ಯತೆ ಇದೆ. ಹಾಗಾಗಿ ಆಹಾರವಿಲ್ಲದೆ ನಿತ್ರಾಣಗೊಂಡಿತ್ತು. ಇದನ್ನೂ … Read more