ಆಲ್ಕೊಳ ಸಮೀಪ ಆಳದ ಚಾನಲ್‌ಗೆ ಬಿದ್ದ ಕುದುರೆ, ಜೀವದ ಹಂಗು ತೊರೆದು ರಕ್ಷಣೆ, ಹೇಗಿತ್ತು ಕಾರ್ಯಾಚರಣೆ?

Horse-Rescued-at-tunga-channel-in-alkola

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಆಕಸ್ಮಿಕವಾಗಿ ಚಾನಲ್‌ಗೆ ಬಿದ್ದಿದ್ದ ಕುದುರೆಯೊಂದನ್ನು (Horse) ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಗೋಲ್ಡನ್‌ ಸಿಟಿ ಲೇಔಟ್‌ ಬಳಿ ಇಂದು ಸಂಜೆ ಕಾರ್ಯಾಚರಣೆ ನಡೆಸಿ, ಕುದುರೆಯನ್ನು ಮೇಲೆತ್ತಲಾಗಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಮೇಯಲು ಹೋಗಿದ್ದ ಕುದುರೆ ಮೂರು ದಿನದ ಹಿಂದೆ ಆಯಾತಪ್ಪಿ ಚಾನಲ್‌ಗೆ ಬಿದ್ದಿರುವ ಸಾಧ್ಯತೆ ಇದೆ. ಹಾಗಾಗಿ ಆಹಾರವಿಲ್ಲದೆ ನಿತ್ರಾಣಗೊಂಡಿತ್ತು. ಇದನ್ನೂ … Read more

ಶಿವಮೊಗ್ಗ ಪಾಲಿಕೆ ಖಡಕ್ ವಾರ್ನಿಂಗ್, ಮಾಲೀಕರಿಗೆ 7 ದಿನ ಗಡುವು ನೀಡಿದ ಕಮಿಷನರ್

Palike-with-Commissioner-photo8578/6

SHIVAMOGGA LIVE NEWS | 26 JANUARY 2023 SHIMOGA | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಕುದುರೆಗಳ ಹಾವಳಿ ಹೆಚ್ಚಾಗಿದೆ. ಈ ಸಂಬಂಧ ದೂರುಗಳು ಬರುತ್ತಿವೆ. ಕುದುರೆಗಳ ವಾರಸುದಾರರು ಇದ್ದಲ್ಲಿ ಅವುಗಳನ್ನು ಸುಪರ್ದಿಗೆ ಪಡೆಯಬೇಕು. ಇಲ್ಲವಾದಲ್ಲಿ ಪಾಲಿಕೆಯೇ ಕುದುರೆಗಳನ್ನು ವಶಕ್ಕೆ ಪಡೆದು ಎನ್.ಜಿ.ಒ ಅಥವಾ ಇವುಗಳನ್ನು ಸಾಕುವ ಇಚ್ಛೆಯುಳ್ಳ ಸಾರ್ವಜನಿಕರಿಗೆ ಕೊಡಲಿದೆ ಎಂದು ಮಹಾನಗರ ಪಾಲಿಕೆ ಎಚ್ಚರಿಕೆ (warning) ನೀಡಿದೆ. ಅಪಘಾತಕ್ಕೆ ಕಾರಣವಾಗುತ್ತಿವೆ ಕುದುರೆ ಕುದುರೆಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾ ದಿಡ್ಡಿ ತಿರುಗಾಡುವುದು, ಮಲಗುವುದು, … Read more

ಶಿವಮೊಗ್ಗದಲ್ಲಿ ಹಂದಿ, ಕುದುರೆ ಹಾವಳಿ, ನಿಯಂತ್ರಣಕ್ಕೆ ಪಾಲಿಕೆ ರೆಡಿ, ಮಾಲೀಕರಿಗೆ ಗಡುವು ಫಿಕ್ಸ್

120721 Horse menace in Shimoga city 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಶಿವಮೊಗ್ಗ ನಗರದಲ್ಲಿ ಬೀಡಾಡಿ ಹಂದಿಗಳು ಮತ್ತು ಕುದುರೆಗಳ ಹಾವಳಿ ಹೆಚ್ಚಾಗಿದೆ. ಇದಕ್ಕೆ ನಿಯಂತ್ರಣ ಹೇರಲು ಮಹಾನಗರ ಪಾಲಿಕೆ ಮುಂದಡಿ ಇಟ್ಟಿದೆ. ಹಂದಿ ಮತ್ತು ಕುದುರೆಗಳನ್ನು ಸಾಕುವವರಿಗೆ ಮಹಾನಗರ ಪಾಲಿಕೆ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಂದಿಗಳಿಂದ ಮಾಲಿನ್ಯ ಹೆಚ್ಚಳ ಹಂದಿ ಸಾಕುವವರು ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಬೇಕು. ಒಂದು ವೇಳೆ ಅನುಮತಿ ಪಡೆಯದೆ ಹಂದಿ ಸಾಕಣೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಕಮಿಷನರ್ … Read more