ಕುರಿ ಗೂಟ ತಂದಿಟ್ಟ ಜಗಳ, ಪೊಲೀಸ್ ಠಾಣೆ ಎದುರು ಜಮಾಯಿಸಿದ ಜನ, ಏನಿದು ಪ್ರಕರಣ?
SHIVAMOGGA LIVE NEWS | 5 FEBRUARY 2024 HOLEHONNURU : ಮುಸ್ಲಿಂ ಖಬರಸ್ಥಾನ್ ಜಾಗದಲ್ಲಿದ್ದ ಅಕೇಶಿಯ ಮರ ಕಡಿದ ವಿಚಾರವಾಗಿ ಎರಡು ಕೋಮಿನ ಯುವಕರ ಮಧ್ಯೆ ಗಲಾಟೆಯಾಗಿದೆ. ಘಟನೆ ವೇಳೆ ಮಹಿಳೆ ಮೇಲೆ ಹಲ್ಲೆಯಾಗಿದೆ ಎಂದು ಮಹಿಳೆಯರು ಠಾಣೆ ಎದುರು ಧರಣಿ ನಡೆಸಿದರು. ಕುರಿ ಗೂಟದಿಂದ ಜಗಳ ಭದ್ರಾವತಿ ತಾಲೂಕು ಹೊಸ ಜಂಬರಘಟ್ಟೆಯ ಖಬರಸ್ಥಾನ್ (ಸ್ಮಶಾನ) ಜಾಗದಲ್ಲಿದ್ದ ಅಕೇಶಿಯ ಮರವನ್ನು ಕಡಿದು ರವಿ ಎಂಬಾತ ಕುರಿ ಗೂಟ ಸಿದ್ಧಪಡಿಸಿದ್ದ. ಇದನ್ನು ಗಮನಿಸಿದ ಅನ್ಯ ಕೋಮಿನ ಕೆಲವರು … Read more