ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಲಾರಿ ಪಲ್ಟಿ, ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಕ್ಕಳ ಪ್ರಾಣ

Bhadravathi Name Graphics

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 8 ಜನವರಿ 2022 ಸೈಕಲ್’ನಲ್ಲಿ ಏಕಾಏಕಿ ಅಡ್ಡ ಬಂದ ಮಕ್ಕಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿ ಪಲ್ಟಿಯಾಗಿದೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹೊಸ ಸಿದ್ಧಾಪುರ ಗ್ರಾಮದ ಬಳಿ ರಸ್ತೆಯಲ್ಲಿ ಶಾಲಾ ಮಕ್ಕಳು ಸೈಕಲ್’ನಲ್ಲಿ ದಿಢೀರ್ ಮುಖ್ಯ ರಸ್ತೆಗೆ ಬಂದಿದ್ದಾರೆ. ಇವರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಲಾರಿಯನ್ನು ಚಾಲಕ ಪಕ್ಕಕ್ಕೆ ತಿರುಗಿಸಿದ್ದಾನೆ. ಲಾರಿ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಲಾರಿಯು ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು … Read more

ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ರಾತ್ರಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ, ಆಕ್ರೋಶಗೊಂಡ ಜನರಿಂದ ರಸ್ತೆತಡೆ

131221 Road Block Protest in Hosasiddapura at Bhadravathi

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಡಿಸೆಂಬರ್ 2021 ಗಾಂಜಾ ಅಮಲಿನಲ್ಲಿದ್ದ ಯುವಕರ ಗುಂಪೊಂದು ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ದಿಢೀರ್ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭದ್ರಾವತಿಯ ಹೊಸಸಿದ್ಧಾಪುರ ಗ್ರಾಮದಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಗಾಂಜಾ ಅಮಲಿನಲ್ಲಿದ್ದ ಯುವಕರ ಗುಂಪೊಂದು ಹೊಸಸಿದ್ಧಾಪುರದಲ್ಲಿ ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದೆ. ಬಿಡಿಸಲು ಹೋದ ಸ್ಥಳೀಯರ ಮೇಲೂ ದಾಳಿ ಮಾಡಿದೆ. ನಶೆಯಲ್ಲಿದ್ದವರಿಂದ ಏಕಾಏಕಿ ಅಟ್ಯಾಕ್ ರಾತ್ರಿ ಹೊಸ ಸಿದ್ಧಾಪುರದಲ್ಲಿ ಸುಮಾರು ಎಂಟು … Read more