ಹೊಸಗುಂದ ಶ್ರೀ ಉಮಾಮಹೇಶ್ವರ ದೇಗುಲದ ವಾರ್ಷಿಕೋತ್ಸವ, ಏನೆಲ್ಲ ಕಾರ್ಯಕ್ರಮ ಇರುತ್ತೆ?

SAGARA-NEWS-UPDATE

ಸಾಗರ : ತಾಲೂಕಿನ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ (temple) ಏ.24 ಮತ್ತು 25ರಂದು 24ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏ.24ರ ಗುರುವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌? ಸಂಜೆ 6.30ರಿಂದ ಬ್ರಹ್ಮ ಕಲಶ ಸ್ಥಾಪನೆ, ರಾಜೋಪಚಾರ ಸೇವೆ, ಅಷ್ಟಾವಧಾನ ಸೇವೆ ನಡೆಯಲಿವೆ. ಏ.25ರಂದು ಉಮಾಮಹೇಶ್ವರ ಹಾಗೂ ಪರಿವಾರ ದೇವರಿಗೆ ಕಲಶಾಭಿಷೇಕ, ಕಂಚಿಕಾಳಮ್ಮ ದೇವಿಯ ಸನ್ನಿಧಿಯಲ್ಲಿ ಅಂಗಾಧಿವಾಸ ಹೋಮ, ಶಾಂತಿ … Read more

ಹೊಸಗುಂದದಲ್ಲಿ ಶೃಂಗೇರಿ ಶ್ರೀ, ದೇವರ ಪ್ರತಿಷ್ಠಾಪನೆ, ಮಹಾರುದ್ರ ಯಾಗದ ಪೂರ್ಣಾಹುತಿ

Sringeri-Seer-at-Sagara-Hosagunda-Uma-Maheshwari-temple.

SHIVAMOGGA LIVE NEWS | 20 APRIL 2024 SAGARA : ಹೊಸಗುಂದದ ‍ಶ್ರೀ ಉಮಾ ಮಹೇಶ್ವರಿ ದೇಗಲ ಟ್ರಸ್ಟ್‌ ವತಿಯಿಂದ ಬಾಲಾಲಯದಲ್ಲಿ ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಮತ್ತು ಮಹಾರುದ್ರ ಹವನದ ಪೂರ್ಣಾಹುತಿ ನಡೆಯಿತು. ಶೃಂಗೇರಿ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ಕಾರ್ಯಕ್ರಮ ನೆರವೇರಿಸಿದರು. ‘ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ’ ಇದೇ ವೇಳೆ ಆಶೀರ್ವಚನ ನೀಡಿದ ಜಗದ್ಗರು ವಿಧುಶೇಖರ ಭಾರತಿ ಸ್ವಾಮೀಜಿ, ಒಳ್ಳೆಯ ಕೆಲಸಗಳನ್ನು ಮಾಡುವವರಿಗೆ ತೊಂದರೆಗಳು ಸಹಜ. ಆದರೆ ಎಲ್ಲವನ್ನೂ ಧೈರ್ಯವಾಗಿ ಎದುರಿಸುವ ಮನೋಸಂಕಲ್ಪವನ್ನು … Read more

ಹೊಸಗುಂದದಲ್ಲಿ ದೇವಸ್ಥಾನದ ಗರ್ಭಗುಡಿ ಮುಂದಿದ್ದ ಹಿತ್ತಾಳೆ ಘಂಟೆಗಳು ಕದ್ದೊಯ್ದ ಕಳ್ಳರು

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 27 MARCH 2021 ದೇವಸ್ಥಾನವೊಂದರ ಗರ್ಭಗುಡಿಯ ಮುಂದೆ ಇದ್ದ ಹಿತ್ತಾಳೆ ಘಂಟೆಗಳ ಕಳ್ಳತನವಾಗಿದೆ. ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆ ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಶಂಕೆ ಇದ್ದು, ಪ್ರಕರಣ ದಾಖಲಾಗಿದೆ. ಸಾಗರ ತಾಲೂಕು ಹೊಸಗುಂದ ಗ್ರಾಮದ ಕಂಚಿಕಾಳಮ್ಮ ದೇವಸ್ಥಾನದಲ್ಲಿ ಘಂಟೆಗಳು ಕಳುವಾಗಿದೆ. ಇವುಗಳ ಮೌಲ್ಯ ಸುಮಾರು 12 ಸಾವಿರ ಎಂದು ಅಂದಾಜಿಸಲಾಗಿದೆ. ಮಾರ್ಚ್‌ 24ರಂದು ಸಂಜೆ ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆಗಳನ್ನು ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಗ್ರಾಮಸ್ಥರು … Read more