ಹೊಸಳ್ಳಿ ಏತ ನೀರಾವರಿ ಯೋಜನೆ ಸ್ಥಳಕ್ಕೆ ಅಂಜಾನಪುರದ ರೈತರೊಂದಿಗೆ ಸಂಸದ ರಾಘವೇಂದ್ರ ಭೇಟಿ

100920 BY Raghavendra Visit to Hosalli water Project 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಸೆಪ್ಟಂಬರ್ 2020 ಹೊಸಳ್ಳಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಸ್ಥಳಕ್ಕೆ ಅಂಜನಾಪುರ ಹೋಬಳಿ ರೈತರೊಂದಿಗೆ ತೆರಳಿದ ಸಂಸದ ಬಿ.ವೈ.ರಾಘವೇಂದ್ರ, ಕಾಮಗಾರಿಯ ಪರಿಶೀಲನೆ ನಡೆಸಿದರು. ಅಲ್ಲದೆ ನೀರಾವರಿ ಯೋಜನೆ ಕುರಿತು ರೈತರಿಗೆ ಮಾಹಿತಿ ನೀಡಿದರು. ಏತ ನೀರಾವರಿ ಯೋಜನೆ ಮೂಲಕ ಅಂಜನಾಪುರ ಜಲಾಶಯಕ್ಕೆ ನೀರು ಹರಿಸಲಾಗುತ್ತದೆ. 250 ಕೋಟಿಯ ಈ ಯೋಜನೆಯಿಂದ ಶಿಕಾರಿಪುರದ 18 ಗ್ರಾಮಗಳು, ಶಿವಮೊಗ್ಗದ 32 ಗ್ರಾಮಗಳಿಗೆ ನೀರು ಹರಿಸಲಾಗುತ್ತದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಗಳಿಗು … Read more