ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ, ಶಿವಮೊಗ್ಗದಲ್ಲಿ ಅಣ್ಣ, ತಮ್ಮನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

crime name image

ಶಿವಮೊಗ್ಗ: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಇಬ್ಬರು ಯುವಕರ ಮೇಲೆ ಹಲ್ಲೆಯಾಗಿದೆ (Attack). ಗಾಯಾಳುಗಳು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಕೊಂಡಿದ್ದಾರೆ. ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಘಟನೆ ನಡೆದಿದೆ. ಆರ್‌ಸಿಬಿ ಪಂದ್ಯ ಗೆಲುತ್ತಿದ್ದಂತೆ ಹೊಸಮನೆ ಬಡಾವಣೆಯಲ್ಲಿ ರಾತ್ರಿ ಯುವಕರು ಡೊಳ್ಳು ಹೊಡೆಸಿ ಡಾನ್ಸ್‌ ಮಾಡುತ್ತಿದ್ದರು. ಪಕ್ಕದಲ್ಲಿ ನಿಂತು ಇದನ್ನು ವೀಕ್ಷಿಸುತ್ತಿದ್ದ ಗಣೇಶ, ಅವರ ಸಹೋದರ ಪ್ರಸನ್ನ ಮತ್ತು ಸ್ನೇಹಿತ ಶಿವು ಮೇಲೆ ಹಲ್ಲೆಯಾಗಿದೆ. ನೃತ್ಯ ಮಾಡುತ್ತಿದ್ದರ ಪೈಕಿ ಒಬ್ಬಾತ ಗಣೇಶ್‌ ತಲೆಗೆ ಹೊಡೆದಿದ್ದಾನೆ. ಸಹೋದರ ಪ್ರಸನ್ನನ … Read more

ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?

Police-Jeep-With-Light-New.

ಭದ್ರಾವತಿ: ಕ್ರಿಕೆಟ್‌ (Cricket) ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳವಾಗಿ ಒಬ್ಬಾತನನ್ನು ಹತ್ಯೆ ಮಾಡಲಾಗಿದೆ. ಮತ್ತೋರ್ವನಿಗೆ ಗಾಯವಾಗಿದೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭದ್ರಾವತಿ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಅರುಣ್‌ (23) ಕೊಲೆಯಾಗಿದ್ದಾನೆ. ಸಂಜಯ್‌ ಎಂಬಾತ ಗಾಯಗೊಂಡಿದ್ದಾನೆ. ಕ್ರಿಕೆಟ್‌ ವಿಚಾರಕ್ಕೆ ಕಿರಿಕ್‌ ಸೋಮವಾರ ಸಂಜೆ ಕ್ರಿಕೆಟ್‌ ಆಡಿದ್ದರು. ರಾತ್ರಿ ಮದ್ಯ ಸೇವಿಸುವಾಗ ಇದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ಸಂದರ್ಭ ಹತ್ಯೆಯಾಗಿದೆ ಎಂದು … Read more

‌BREAKING NEWS | ಭದ್ರಾವತಿಯಲ್ಲಿ ಗುಂಡನ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

BHADRAVATHI-BREAKING-NEWS.jpg

ಭದ್ರಾವತಿ : ಪ್ರಕರಣವೊಂದರ ಆರೋಪಿಯ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಪೊಲೀಸ್‌ ಸಿಬ್ಬಂದಿಯ ಮೇಲೆ ಆರೋಪಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಸಬ್‌ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಗುಂಡ ಅಲಿಯಾಸ್‌ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ ಗುಂಡ ಪೊಲೀಸ್‌ ಸಿಬ್ಬಂದಿ ಆದರ್ಶ್‌ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಪಿಎಸ್‌ಐ ಕೃಷ್ಣ, ಗುಂಡನಿಗೆ ಶರಣಾಗುವಂತೆ ಸೂಚಿಸಿದರು. … Read more

ಶಿವಮೊಗ್ಗದಿಂದ ದುಬೈಗೆ ತೆರಳಿದ್ದ ಜ್ಯೋತಿಷಿ ಕುಟುಂಬ, ಮನೆ ಬಳಿ ತೆರಳಿದ್ದ ಪರಿಚಿತರಿಗೆ ಕಾದಿತ್ತು ಆಘಾತ

crime name image

SHIVAMOGGA LIVE NEWS | 5 JUNE 2024 SHIMOGA : ಯಾರೂ ಇಲ್ಲದ ಸಂದರ್ಭ ಜ್ಯೋತಿಷಿಯ (Jyotishi) ಮನೆಯ ಹಿಂಬಾಗಿಲು ತೆಗೆದು ಒಳ ನುಗ್ಗಿರುವ ಕಳ್ಳರು 12.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ಜ್ಯೋತಿಷಿ ಸಂತೋಷ್‌ ಭಟ್‌ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸಂತೋಷ್‌ ಭಟ್‌ ಅವರು ಕುಟುಂಬ ಸಹಿತ ದುಬೈಗೆ ತೆರಳಿದ್ದರು. ಈ ಸಂದರ್ಭ ಮನೆಯ ಹಿಂಬಾಗಿಲಿನ ಮೂಲಕ ಕಳ್ಳರು ಒಳ ನುಗ್ಗಿ 3.45 … Read more

ಕಾರ್‌ ಗ್ಲಾಸ್‌ ಪೀಸ್‌ ಪೀಸ್‌, ಹೌಹಾರಿದ ಶಾಸಕ, ಹೋಮ್‌ ಮಿನಿಸ್ಟರ್‌ ವಾರ್ನಿಂಗ್‌, ಇಡೀ ದಿನ ಏನೇನಾಯ್ತು?

300524 Shimoga Hosamane car glass break

SHIVAMOGGA LIVE NEWS | 30 MAY 2024 SHIMOGA : ಹೊಸಮನೆ ಬಡಾವಣೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಮೇಲೆ ದಾಳಿ (Attack) ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆ ಬೆನ್ನಿಗೆ ಸ್ಥಳಕ್ಕೆ ಶಾಸಕರು ಭೇಟಿ ನೀಡಿದ್ದರು. ಗೃಹ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಮಧ್ಯೆ ಪೊಲೀಸ್‌ ಚೌಕಿಗಾಗಿ ಬಡಾವಣೆಯ ಮಾಜಿ ಕಾರ್ಪೊರೇಟರ್‌ ಆಗ್ರಹಿಸಿದ್ದಾರೆ. ಬೆಳಗ್ಗೆಯಿಂದ ಏನೇನಾಯ್ತು ಬೆಳವಣಿಗೆ? ಕಳೆದ ರಾತ್ರಿ ಹೊಸಮನೆ ಬಡಾವಣೆಯ ಮೂರನೇ ಅಡ್ಡರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ವಾಹನಗಳು, ಮನೆ ಮುಂದಿನ ವಸ್ತುಗಳ ಮೇಲೆ … Read more

ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಕಾರುಗಳು, ಬೈಕುಗಳು, ಆಟೋಗಳ ಗಾಜು ಪುಡಿ ಪುಡಿ

Glass break at hosamane

SHIVAMOGGA LIVE NEWS | 30 MAY 2024 SHIMOGA : ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕುಗಳು ಮತ್ತು ಆಟೋಗಳ ಗಾಜುಗಳನ್ನು (Glass) ದುಷ್ಕರ್ಮಿಗಳು ಒಡೆದಿದ್ದಾರೆ. ಹೊಸಮನೆ ಬಡಾವಣೆಯಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಾಲ್ಕು ಕಾರುಗಳು, ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಆಟೋಗಳ ಗಾಜುಗಳನ್ನು ಒಡೆಯಲಾಗಿದೆ. ಸಂದೇಶ್‌ ಎಂಬುವವರಿಗೆ ಸೇರಿದ ಕಾರು, ಮಂಜು, ಲಿಂಗರಾಜು ಎಂಬುವವರಿಗೆ ಸೇರಿದ ಆಟೋಗಳು, ಸಿದ್ದಪ್ಪ, ಜಗದೀಶ್‌, ಚಂದ್ರಪ್ಪ … Read more

ಶಿವಮೊಗ್ಗದಲ್ಲಿ ಶ್ರದ್ಧೆ ಭಕ್ತಿಯ ದೊಡ್ಡಮ್ಮ ಜಲದುರ್ಗಮ್ಮ ದೇವಿ ಜಾತ್ರೆ, ಕೆಂಡಾರ್ಚನೆ, ಹೇಗಿತ್ತು ವೈಭವ?

doddamma-jaladurgamma-jathre-in-Shimoga-city.

SHIVAMOGGA LIVE NEWS | 23 MAY 2024 SHIMOGA : ಹೊಸಮನೆ ಬಡಾವಣೆಯ ದೊಡ್ಡಮ್ಮ ಜಲದುರ್ಗಮ್ಮ ದೇವಿ ಜಾತ್ರೆ (Jathre) ಮಹೋತ್ಸವ ಮತ್ತು ಕೆಂಡಾರ್ಚನೆ ಮಹೋತ್ಸವ ಶ್ರದ್ಧೆ ಭಕ್ತಿಯಿಂದ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಇದನ್ನೂ ಓದಿ – ಭದ್ರಾವತಿಯಲ್ಲಿ ಗಂಗೆ ಪೂಜೆಗೆ ತರೆಳಿದ್ದವರ ಮೇಲೆ ಹೆಜ್ಜೇನು ದಾಳಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವರ ಉತ್ಸವ ಮೆರವಣಿಗೆ ನಡೆಯಿತು. ಹಲವು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕಂಡಾರ್ಚನೆ ಮಹೋತ್ಸವಕ್ಕೆ ಕಲತ್ತಗಿರಿಯಿಂದ ಪಾದಯಾತ್ರೆ ಮೂಲಕ ಜಲದುರ್ಗಮ್ಮ ಮತ್ತು ಗಂಗೆಯನ್ನು … Read more

ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್‌ ಗಾಜು ಒಡೆದ ದುಷ್ಕರ್ಮಿಗಳು, ಲಾಂಗು, ಮಚ್ಚು ಹಿಡಿದು ಸಂಚಾರ

Maruthi-Omni-car-glass-in-Hosamane

SHIVAMOGGA LIVE NEWS | 22 MARCH 2024 SHIMOGA : ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್‌ ಗಾಜನ್ನು ಕಿಡಿಗೇಡಿಗಳು ಒಡೆದಿದ್ದಾರೆ. ಮನೆಯೊಂದಕ್ಕೆ ನುಗ್ಗಿ ಪೀಠೋಪಕರಣಗಳನ್ನು ಮುರಿದಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಕಳೆದ ರಾತ್ರಿ ಬೈಕುಗಳಲ್ಲಿ ಬಂದ ದುಷ್ಕರ್ಮಿಗಳು ಮನೆಯೊಂದರ ಮುಂದೆ ನಿಲ್ಲಿಸಿದ್ದ ಓಮ್ನಿ ಕಾರಿನ ಗಾಜು ಒಡೆದಿದ್ದಾರೆ. ಬೈಕ್‌ ಒಂದರ ಲೈಟ್‌ ಒಡೆದು ಹಾಕಿದ್ದಾರೆ. ಇನ್ನು ಮನೆಯೊಂದಕ್ಕೆ ನುಗ್ಗಿ ಪೀಠೋಪಕರಣಗಳಿಗೆ ಹಾನಿ ಮಾಡಿದ್ದಾರೆ. ರಾತ್ರಿ ಬೈಕಿನಲ್ಲಿ ಬಂದ ಗ್ಯಾಂಗ್‌ ಲಾಂಗು, ಮಚ್ಚು … Read more

ಶಿವಮೊಗ್ಗದಲ್ಲಿ ಶಕ್ತಿ ಪೂಜೆ, ಹೊಸಮನೆಯಲ್ಲಿ ಗಮನ ಸೆಳೆಯುತ್ತಿದೆ ಶಬರಿಮಲೆ ದೇಗುಲ ಮಾದರಿ

Shabarimale-Ayyappa-temple-model-in-Shimoga-Hosamane.

SHIVAMOGGA LIVE NEWS | 2 DECEMBER 2023 SHIMOGA : ನಗರದ ಹೊಸಮನೆ ಬಡಾವಣೆಯಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾದರಿ ನಿರ್ಮಿಸಿ ಭಕ್ತರು ಶಕ್ತಿ ಪೂಜೆ ನೆರವೇರಿಸಿದರು. ಹೊಸಮನೆ 5ನೇ ಅಡ್ಡರಸ್ತೆಯಲ್ಲಿ ಓಂ ಬಾಯ್ಸ್‌ ಯುವಕರ ಸಂಘದ ವತಿಯಿಂದ ಇವತ್ತು ಶಕ್ತಿ ಪೂಜೆ ನೆರವೇರಿಸಿದರು. ಮಾಲಾಧಾರಿಗಳು ಶಕ್ತಿ ಪೂಜೆಯಲ್ಲಿ ಭಾಗವಹಿಸಿದ್ದರು. ಪೂಜೆ ಹಿನ್ನೆಲೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾದರಿಯನ್ನು ನಿರ್ಮಿಸಲಾಗಿತ್ತು. 18 ಮೆಟ್ಟಿಲು, ಗರ್ಭಗುಡಿಯಲ್ಲಿ ಅಯ್ಯಪ್ಪ ಸ್ವಾಮಿಯ ಫೋಟೊ ಇರಿಸಲಾಗಿತ್ತು. ಪೂಜೆ ಬಳಿಕ … Read more

ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮತ್ತೆ ಸಂಕಷ್ಟ, ತಲೆ ಮೇಲೆ ಕೈ ಹೊತ್ತ ಜನ, ಅಧಿಕಾರಿಗಳ ವಿರು‍ದ್ಧ ಆಕ್ರೋಶ

Hosamane-flooded-with-drainage-water-due-to-rain

SHIVAMOGGA LIVE | 20 JUNE 2023 SHIMOGA : ಒಂದು ಗಂಟೆ ಸುರಿದ ಮಳೆಗೆ ಪುನಃ ಹೊಸಮನೆ ಬಡಾವಣೆಯಲ್ಲಿ ರಾಜ ಕಾಲುವೆ ಉಕ್ಕಿ ಹರಿದಿದೆ. ರಸ್ತೆ ಮೇಲೆ ನೀರು ಹರಿದು, ಮನೆಗಳಿಗೆ ನುಗ್ಗಿದೆ (Flooded). ಇದರಿಂದ ಮನೆಯಲ್ಲಿದ್ದ ಹಲವು ವಸ್ತುಗಳು ಹಾನಿಗೀಡಾಗಿವೆ. ಇವತ್ತು ಮಧ್ಯಾಹ್ನ ಶಿವಮೊಗ್ಗದಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಈ ವೇಳೆ ಹೊಸಮನೆ ಬಡಾವಣೆಯಲ್ಲಿ ಹಾದು ಹೋಗುವ ರಾಜ ಕಾಲುವೆ ತುಂಬಿ ಹರಿದಿದೆ (Flooded). ಇದರಿಂದ ಚರಂಡಿ ನೀರು ರಾಜಕಾಲುವೆಗೆ … Read more