ಹೊಸನಗರ ತಾಲೂಕಿನ ಹಲವೆಡೆ ಜನವರಿ 11ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Hosanagara-News-Update

ಹೊಸನಗರ: ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ 33 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಜನವರಿ 11 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹರಿದ್ರಾವತಿ, ಹರತಾಳು, ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೊನಲೆ, ಎಂ.ಗುಡ್ಡೆಕೊಪ್ಪ ಮುಂಭಾರು ಗ್ರಾಮ ಪಂಚಾಯಿತಿ, ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಇದನ್ನೂ ಓದಿ … Read more