ಮಂಡಿಯಿಂದ 2 ಕ್ವಿಂಟಾಲ್‌ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್‌

011123-Hosanagara-Police-arrest-areca-thief.webp

SHIVAMOGGA LIVE NEWS | 1 NOVEMBER 2023 HOSANAGARA : ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆ ಕಳವು (ADIKE THEFT) ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾವಿನಕೊಪ್ಪ ನಿವಾಸಿಗಳಾದ ಎನ್. ರವಿರಾಜ್, ಪಿ. ನಾಗರಾಜ್, ರಾಜೇಶ್ ಬಂಧಿತರು. ಹೊಸನಗರ ಪಟ್ಟಣದ ಸಮೇದಾ ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಡಲಾಗಿದ್ದ 2 ಕ್ವಿಂಟಲ್ 78 ಕೆ.ಜಿ ಅಡಿಕೆಯನ್ನು ಕಳೆದ ತಿಂಗಳು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ- ಶಿವಮೊಗ್ಗದ ಎಲೆಕ್ಟ್ರಿಕ್‌ ಅಂಗಡಿಗೆ ದಂಡ ವಿಧಿಸಿದ ಕೋರ್ಟ್‌, ಕಾರಣವೇನು? … Read more

ಭತ್ತದ ಗದ್ದೆ, ಬಾಳೆ ತೋಟಕ್ಕೆ ನುಗ್ಗಿದ ಕಾಡಾನೆ, ರೈತರಿಗೆ ಢವಢವ, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ

Hosanagara taluk name Graphics

SHIVAMOGGA LIVE NEWS | 17 OCTOBER 2023 RIPPONPETE : ಹೊಲ, ಗದ್ದೆಗಳಿಗೆ ನುಗ್ಗಿದ ಕಾಡಾನೆ ಬೆಳೆ ಹಾನಿ ಮಾಡಿದೆ. ಭತ್ತದ ಗದ್ದೆ, ಬಾಳೆ ತೋಟಕ್ಕೆ ನುಗ್ಗಿ ರೈತರಲ್ಲಿ ಆತಂಕ ಮೂಡಿಸಿದೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವುದಾಗಿ ಭರವಸೆ ನೀಡಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಭಾನುವಾರ ರಾತ್ರಿ ಕಾಡಾನೆಯೊಂದು ತನ್ನ ಮರಿಯೊಂದಿಗೆ ಹೊಲ, ಗದ್ದೆಗೆ ನುಗ್ಗಿದೆ ಎಂದು … Read more

ಕಾರು ಪಲ್ಟಿ, ಇಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯ, ಹೇಗಾಯ್ತು ಘಟನೆ?

Car-incident-near-ripponpet-and-Arasalu.webp

SHIVAMOGGA LIVE NEWS | 14 SEPTEMBER 2023 RIPPONPETE : ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಪಲ್ಟಿಯಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯವಾಗಿದೆ. ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.  ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ  ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಹೊಸನಗರದ ಐವರು ಪ್ರಯಾಣಿಸುತಿದ್ದರು. ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದವರು ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Read more

ಹೆದ್ದಾರಿ ಪಕ್ಕದ ಮರಕ್ಕೆ ಲಾರಿ ಡಿಕ್ಕಿ | ಹಿನ್ನೀರಿನಲ್ಲಿ ವಾಲಿದ ಸಿಗಂದೂರು ಬಸ್‌ – 3 ಫಟಾಫಟ್‌ ನ್ಯೂಸ್‌

Truck-near-Sidihalla-near-Ripponpete-in-Hosangara-Taluk.

SHIVAMOGGA LIVE NEWS | 28 AUGUST 2023 ಅದಿರು ತುಂಬಿದ್ದ ಲಾರಿ ಅಪಘಾತ RIPPONPETE : ಅದಿರು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ (Mishap). ಘಟನೆಯಲ್ಲಿ ಚಾಲಕನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಸಿಡಿಹಳ್ಳ ಸೇತುವೆ ಸಮೀಪ ಅಪಘಾತ ಸಂಭವಿಸಿದ್ದು, ರಭಸಕ್ಕೆ ಲಾರಿ ಸಂಪೂರ್ಣ ಜಖಂ ಆಗಿದೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಗೋವು ಸಾಗಣೆ, … Read more

ಮನೆಯಲ್ಲೆಲ್ಲ ಹುಡುಕಿದರು ಕಾಣಲಿಲ್ಲ ಅತ್ತೆ, ಬಾವಿಗೆ ಇಣುಕಿದಾಗ ಸೊಸೆಗೆ ಕಾದಿತ್ತು ಶಾಕ್‌, ಮುಂದೇನಾಯ್ತು?

Woman-resuced-by-Rescue-Team-in-Hosanagara

SHIVAMOGGA LIVE NEWS | 26 AUGUST 2023 HOSANAGARA : ಮನೆ ಹಿಂಬದಿಯ ಬಾವಿಗೆ (Well) ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹೊಸನಗರ ಪಟ್ಟಣದ ಹೊರವಲಯದ ಮಾವಿನಕೊಪ್ಪ (Mavinakoppa) ನಿವಾಸಿ ಯಶೋದಮ್ಮ (62) ಎಂಬುವವರನ್ನು ರಕ್ಷಿಸಲಾಗಿದೆ. ಅವರು ತಮ್ಮ ಮನೆಯ ಹಿಂಬದಿಯ ಬಾವಿಗೆ ಹಾರಿದ್ದಾರೆ ಎಂದು ಹೇಳಲಾಗಿತ್ತಿದೆ. ಏನಿದು ಪ್ರಕರಣ? ಶನಿವಾರ ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಎಲ್ಲೆಡೆ ಹುಡುಕಿದ್ದಾರೆ. ಕೊನೆಗೆ ಬಾವಿಯಲ್ಲಿ (Well) ಪರಿಶೀಲಿಸಿದಾಗ ಪೈಪ್‌ ಹಿಡಿದು 30 ಅಡಿ ಕೆಳಗೆ … Read more

ಶಾಲೆಗೆ ಬೀಗ ಜಡಿದು ಕಟ್ಟಡದ ಮುಂದೆ ಪ್ರತಿಭಟಿಸಿದ ಪೋಷಕರು, ಕಾರಣವೇನು?

ammadikoppa-Villagers-at-Hosanagara-Protest-in-front-of-school.

SHIVAMOGGA LIVE NEWS | 25 AUGUST 2023 HOSANAGARA : ಮಕ್ಕಳಿಗೆ ಸಮರ್ಪಕವಾಗಿ ತರಗತಿ ನಡೆಯುತ್ತಿಲ್ಲ ಎಂದು ಆರೋಪಿಸಿ ಪೋಷಕರು ಶಾಲೆಗೆ (School) ಬೀಗ ಹಾಕಿ ಪ್ರತಿಭಟನೆ  (Protest) ನಡೆಸಿದರು. ಹೊಸನಗರದ ತಮ್ಮಡಿಕೊಪ್ಪ (Tammadikoppa) ಗ್ರಾಮದಲ್ಲಿ ಶಾಲೆ ಮುಂದೆ ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯ ಶಿಕ್ಷಕರು ಮನಸೋಯಿಚ್ಛೆ ಶಾಲೆ ಬರುತ್ತಿದ್ದಾರೆ. ಪ್ರತಿ ವಿಷಯಕ್ಕೆ ಒಬ್ಬರು ಶಿಕ್ಷಕರು ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದನ್ನೂ ಓದಿ – ನಾಡ … Read more

ನಾಡ ಕಚೇರಿಗೆ MLA ದಿಢೀರ್‌ ಭೇಟಿ, ಅಧಿಕಾರಿಗಳಿಗೆ ಫುಲ್‌ ಕ್ಲಾಸ್‌

250823 MLA Araga Jnanendra visit Hosanagara Nadakacheri

SHIVAMOGGA LIVE NEWS | 25 AUGUST 2023 HOSANAGARA : ನಾಡಕಚೇರಿಗೆ ದಿಢೀರ್‌ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ (Araga Jnanendra), ಕರ್ತವ್ಯಕ್ಕೆ ತಡವಾಗಿ ಹಾಜರಾದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಪ ತಹಶೀಲ್ದಾರ್‌ ಇಲ್ಲದಿರುವುದು ಕಂಡು ಗರಂ ಆದರು. ಹೊಸನಗರದ ನಗರ ನಾಡ ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ಹಠಾತ್‌ ಭೇಟಿ ನೀಡಿದರು. ಹಾಜರಾತಿ ಪುಸ್ತಕ ತರಿಸಿಕೊಂಡು ಪರಿಶೀಲನೆ ನಡೆಸಿದರು. ಉಪ ತಹಶೀಲ್ದಾರ್‌ ಇರಲಿಲ್ಲ ಶಾಸಕ ಆರಗ ಜ್ಞಾನೇಂದ್ರ ಭೇಟಿ ವೇಳೆ ಉಪ ತಹಶೀಲ್ದಾರ್‌ ಅವರು ನಾಡ … Read more

ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ಕೊಡಚಾದ್ರಿ ನಿರ್ಬಂಧ ತೆರವು, ಜೀಪ್‌ಗಳಿಗೆ ಕಂಡೀಷನ್‌, ಏನದು?

Kodachadri-Road-Problem

SHIVAMOGGA LIVE NEWS | 14 AUGUST 2023 NITTURU : ಮಳೆ ಹಿನ್ನೆಲೆ ಪ್ರವಾಸಿಗರು (Tourism), ಭಕ್ತರ ಸುರಕ್ಷತೆ ದೃಷ್ಟಿಯಿಂದ ಪ್ರಮುಖ ಪ್ರವಾಸಿ ತಾಣ ಕೊಡಚಾದ್ರಿಗೆ (Kodachadri) ವಿಧಿಸಿದ್ದ ನಿರ್ಬಂಧವನ್ನು ವನ್ಯಜೀವಿ ವಿಭಾಗ ತೆರವುಗೊಳಿಸಿದೆ. ಭಾನುವಾರದಿಂದಲೆ ಗಿರಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಜೀಪ್‌ (Jeep) ಮಾಲೀಕರು ಮುಚ್ಚಳಿಕೆ ಬರೆದು ಕೊಟ್ಟರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ನಿರ್ಬಂಧ ತೆರವು ಮಳೆ ಹಿನ್ನೆಲೆ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜು.30ರಂದು ವನ್ಯಜೀವಿ ವಿಭಾಗ ನಿರ್ಬಂಧ ವಿಧಿಸಿತ್ತು. ಪ್ರವಾಸಿ … Read more

ದಿಢೀರ್‌ ವಾಹನ ತಪಾಸಣೆ, ಕ್ಯಾಂಟರ್‌ನಲ್ಲಿದ್ದ ಒಬ್ಬ ಎಸ್ಕೇಪ್‌, ಮತ್ತಿಬ್ಬರು ಅರೆಸ್ಟ್‌, ಕಾರಣವೇನು?

HOSANAGARA-TALUK-NEWS-1.jpg

SHIVAMOGGA LIVE NEWS | 9 AUGUST 2023 HOSANGARA : ಅಕ್ರಮವಾಗಿ ಹೊನ್ನೆಮರದ ತುಂಡುಗಳನ್ನು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಹೊಸನಗರ ತಾಲೂಕು ಸಂಪೆಕಟ್ಟೆ ಹೆಬ್ಬುರುಳಿ ರಸ್ತೆಯಲ್ಲಿ ಕ್ಯಾಂಟರ್‌ ಲಾರಿಯಲ್ಲಿ ಹೊನ್ನೆಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆಗೆ ವಾಹನ ತಡೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುರೇಶ್‌ ಮತ್ತು ಗುರುಮೂರ್ತಿ ಎಂಬುವವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಶಾಹಿದ್‌ ಎಂಬಾತ ಪರಾರಿಯಾಗಿದ್ದಾನೆ. … Read more

ಒಂದೇ ಸೇತುವೆ ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ, ಒಬ್ಬನ ಸ್ಥಿತಿ ಗಂಭೀರ

Two-incidents-at-Hilkunji-Bridge-in-Hosanagara.

SHIVAMOGGA LIVE NEWS | 9 AUGUST 2023 HOSANAGARA : ಹಿಲ್ಕುಂಜಿ ಸೇತುವೆ (Bridge) ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಅಪಘಾತ 1 : ಶಿಕಾರಿಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಹಿಲ್ಕುಂಜಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಪ್ರಪಾತಕ್ಕೆ ಉರುಳಿದೆ. ಲಾರಿಯಲ್ಲಿ ಚಾಲಕ ಸೇರಿ ಇಬ್ಬರು ಇದ್ದರು. ಕಾರಣಗಿರಿ ನಿವಾಸಿ ವಿಜೇಂದ್ರ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿದಾಯತ್‌ … Read more