ತೋಟಕ್ಕೆ ಹೋಗಿದ್ದವರು ಹಿಂತಿರುಗಲೇ ಇಲ್ಲ, ಹುಡುಕಿಕೊಂಡು ಹೋದ ಕುಟುಂಬದವರಿಗೆ ಆಘಾತ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 14 MAY 2021 ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಹೊಸನಗರ ತಾಲೂಕು ಹುಂಚದ ಹೊಂಡ್ಲಗದ್ದೆ ಸಮೀಪದ ಹಾದಿಗದ್ದೆಯ ರೈತ ಉಮೇಶ್ (47) ಸಿಡಿಲಿಗೆ ಮೃತಪಟ್ಟ ದುರ್ದೈವಿ. ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಉಮೇಶ್ ಮೃತಪಟ್ಟಿದ್ದಾರೆ. ಬಹಳ ಹೊತ್ತು ಮನೆಗೆ ಬಾರದಿದ್ದರಿಂದ ಕುಟುಂಬದವರು ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ … Read more

ಹೊಸನಗರದ ವಿವಿಧೆಡೆ ಯುಗಾದಿ ಹಬ್ಬದಂದು ಜೋರು ಮಳೆ

rain in shimoga

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 APRIL 2021 ಯುಗಾದಿ ಹಬ್ಬದಂದು ಹೊಸನಗರದಲ್ಲಿ ಜನರಿಗೆ ವರುಣನ ದರ್ಶನವಾಗಿದೆ. ತಾಲೂಕಿನ ವಿವಿಧೆಡೆ ಜೋರು ಮಳೆಯಾಗಿದೆ. ಭಾರಿ ಬಿಸಿಲು, ಧಗೆ, ಶಕೆಯಿಂದ ಹೈರಾಣಾಗಿದ್ದ ಜನರಿಗೆ ಮಳೆ ತುಸು ತಂಪು ನೀಡಿದೆ. ಹೊಸನಗರ ಪಟ್ಟಣ ಸೇರಿದಂತೆ, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯಾದ ವರದಿಯಾಗಿದೆ. ಮಳೆಯಾಗುತ್ತಿದ್ದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯವಾಯಿತು. ಸೋಮವಾರ ರಾತ್ರಿ ಗುಡುಗು, ಮಿಂಚು, ಗಾಳಿ ಜೋರಿತ್ತು. ಆದರೆ ಮಳೆಯಾಗಿರಲಿಲ್ಲ. ಹಬ್ಬದ ದಿನ ಮಳೆ ಸುರಿದಿದೆ. ಶಿವಮೊಗ್ಗ … Read more

ಹೊಸನಗರ ಪೊಲೀಸರ ಭರ್ಜರಿ ಬೇಟೆ, ಗಾಂಜಾಗಾಗಿ ಕಾರು ಶೋಧಿಸುತ್ತಿದ್ದ ಖಾಕಿ ಪಡೆಗೆ ಕಾದಿತ್ತು ಶಾಕ್

Hosanagara Police Station 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 7 APRIL 2021 ಹೊಸನಗರ ಠಾಣೆ ಪೊಲೀಸರು ದೊಡ್ಡ ಬೇಟೆಯಾಡಿದ್ದಾರೆ. ಕಾರಿನಲ್ಲಿದ್ದ ಲಕ್ಷಾಂತರ ಮೌಲ್ಯದ ಗಾಂಜಾ, ನಾಲ್ಕು ಬಂದೂಕು, ಜೀವಂತ ಗುಂಡುಗಳು, ಮೊಬೈಲ್ ಮತ್ತು ನಗದು ವಶಕ್ಕೆ ಪಡೆದಿದ್ದಾರೆ. ಕಳೂರು ನಂದ್ಯಾಲಕೊಪ್ಪ ಗ್ರಾಮದ ಸುನಿಲ್ (45) ಎಂಬುವವರ ಕಾರಿನಲ್ಲಿ ಗಾಂಜಾ ಇರಿಸಿಕೊಂಡಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರಿಗೆ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಕಾರಿನಲ್ಲಿತ್ತು ಕೆಜಿಗಟ್ಟಲೆ ಗಾಂಜಾ ಸುನಿಲ್‍ನ ಕಾರಿನಲ್ಲಿ … Read more

ಹೊಸನಗರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಹೊಸನಗರ ತಾಲೂಕಿನಲ್ಲಿ 9 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಆಲಗೇರಿಮಂಡ್ರಿ ತಾಲೂಕು ಪಂಚಾಯತಿ ಪುರಪ್ಪೇಮನೆ, ಹಚ್‌.ಕಲ್ಲುಕೊಪ್ಪ, ದೂಡ್ಡಬಿಳಗೋಡು, ಚಿಕ್ಕಬಳಗೋಡು, ಈಚಲಕೊಪ್ಪ, ಹೆಬ್ಬೈಲು, ನಂದ್ರಿ, ಹಲುಸಾಲೆ ಮಳವಳ್ಳಿ, ಹರಿದ್ರಾವತಿ, ಹೆಚ್.ಹುಣಸವಳ್ಳಿ, … Read more

ಶಿವಮೊಗ್ಗ ಪೊಲೀಸರಿಂದ ಮಾಸ್ಕ್ ಕಾರ್ಯಾಚರಣೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್? ವಿಧಿಸಿದ ದಂಡವೆಷ್ಟು?

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಕರೋನ ಎರಡನೆ ಅಲೆ ಭೀತಿಯ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರು ಮಾಸ್ಕ್ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಾಸ್ಕ್ ಧರಿಸದೆರಸ್ತೆಗಿಳಿಯುವವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಮಾರ್ಚ್‍ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿ, 1694 ಪ್ರಕರಣ ದಾಖಲಿಸಿ, 2,23,350 ರೂ. ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕೇಸ್? ಶಿವಮೊಗ್ಗ ತಾಲ್ಲೂಕಿನಲ್ಲಿ 468 ಪ್ರಕರಣಗಳನ್ನು ದಾಖಲಿಸಿ 1,00,750 ರೂ. ದಂಡ … Read more

ಫಲಾನುಭವಿಗಳ ಆಯ್ಕೆ ಗ್ರಾಮ ಸಭೆಯಲ್ಲಲ್ಲ, ಶಾಸಕರ ಕೈಯಲ್ಲಿ, ಹೊಸನಗರದಲ್ಲಿ ಪ್ರತಿಭಟನೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ವಸತಿ ಫಲಾನುಭವಿಗಳ ಆಯ್ಕೆಯ ಜವಾಬ್ದಾರಿಯನ್ನು ಶಾಸಕರಿಗೆ ನೀಡಿರು ಕ್ರಮಕ್ಕೆ ಹೊಸನಗರ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೊಸನಗರ ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ತಾಲೂಕು ಕಾಂಗ್ರೆಸ್ ಘಟಕ, ಗ್ರಾಮ ಸಭೆಗಳಲ್ಲಿ ವಸತಿ ಫಲಾನುಭವಿಗಳ ಆಯ್ಕೆ ನಡೆಯುತ್ತಿತ್ತು. ಈಗ ಆ ಹೊಣೆಯನ್ನು ಶಾಸಕರಿಗೆ ವಹಿಸಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ವಿಕೇಂದ್ರಿಕರಣ ನೀತಿಗೆ ವಿರುದ್ಧ ಈ ವೇಳೆ … Read more

ಹೋಳಿ ಹುಣ್ಣಿಮೆ ದಿನ ಜಿಲ್ಲೆಯ ವಿವಿಧೆಡೆ ಮಳೆ, ಶಿವಮೊಗ್ಗ ಸಿಟಿಯಲ್ಲಿ ಮೋಡ ಕವಿದ ವಾತಾವರಣ

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ಭಾರಿ ಬಿಸಿಲು, ಧಗೆಯಿಂದ ಕಂಗೆಟ್ಟಿದ್ದ ಜಿಲ್ಲೆಯ ಜನರಿಗೆ ಇವತ್ತು ಮಳೆಯಿಂದ ಸ್ವಲ್ಪ ರಿಲೀಫ್‌ ಸಿಕ್ಕಂತಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗಿದೆ. ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನ ಕೆಲವು ಕಡೆಯ ಮಳೆಯಾದ ವರದಿಯಾಗಿದೆ. ಹೊಸನಗರ, ರಿಪ್ಪನ್‌ಪೇಟೆ ಸೇರಿದಂತೆ ಹಲವು ಕಡೆ ಜೋರು ಮಳೆಯಾಗಿದೆ. ದಿಢೀರ್‌ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು. ಆದರೆ ಮಳೆಯಾಗಲಿಲ್ಲ. ತಣ್ಣನೆ … Read more

ಹೊಸನಗರದ ಚಕ್ರಾ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿಯ ಮೃತದೇಹ ಪತ್ತೆ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 MARCH 2021 ಹೊಸನಗರದ ಚಕ್ರಾ ಅಣೆಕಟ್ಟೆ ಹಿನ್ನೀರಿನಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿ, ಶವವಾಗಿ ಪತ್ತೆಯಾಗಿದ್ದಾರೆ. ಶ್ರೀಹರಿ (58) ಮೃತದೇಹವು ಇವತ್ತು ಹಿನ್ನೀರಿನಲ್ಲಿ ತೇಲುತ್ತಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ವೇಳೆ ಶವ ಪತ್ತೆಯಾಗಿದ್ದು, ದಡಕ್ಕೆ ತರಲಾಯಿತು. ಇದನ್ನೂ ಓದಿ  | ಚಕ್ರಾ ಹಿನ್ನೀರಿನಲ್ಲಿ ಮುಳುಗಿದ ಪ್ರವಾಸಿಗರು, ಒಬ್ಬ ಸಾವು, ಮತ್ತೊಬ್ಬ ನಾಪತ್ತೆ ಶನಿವಾರ ವಿಶ್ವೇಶ್ವರ  (58) ಎಂಬುವವರು ನೀರಿನಲ್ಲಿ ಮುಳುಗಿದ್ದು, ಅವರ ರಕ್ಷಣೆ ಮಾಡಿ, ಆಸ್ಪತ್ರೆ ರವಾನಿಸಲಾಗಿತ್ತು. … Read more

ಒಂದು ಪತ್ರದಿಂದ ಹೋಯ್ತು 3 ಲಕ್ಷ |80 ಅಡಿ ಆಳಕ್ಕೆ ಬಿದ್ದ ಸಾಗರದ ವ್ಯಕ್ತಿ | ಬೈಕಲ್ಲಿ ಬಂದ್ರು ಮಾಂಗಲ್ಯ ಎಗರಿಸಿದರು | ಹೊಸನಗರ ಕ್ಷೇತ್ರಕ್ಕೆ ಮೊಳಗಿದ ಕಹಳೆ

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | 16 ಮಾರ್ಚ್ 2021 ಹೆಡ್‍ ಲೈನ್ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ NEWS 1 ಶಿಕಾರಿಪುರದ ನಡೆದಾಡುವ ದೇವರು, ಶಿವಯೋಗ ಮಂದಿರದ ಸ್ವಾಮೀಜಿ ಲಿಂಗೈಕ್ಯ, ಸಿಎಂ ಸೇರಿ ಹಲವರ ಸಂತಾಪ NEWS 2 ಹೊಸನಗರ ವಿಧಾನಸಭೆ ಕ್ಷೇತ್ರ ಹೋರಾಟಕ್ಕೆ ಮೊಳಗಿದ ಕಹಳೆ, ಹತ್ತು ಸಾವಿರ ಜನರಿಂದ ಪಾದಯಾತ್ರೆಗೆ ಪ್ಲಾನ್ NEWS 3 ಗಾಡಿಕೊಪ್ಪ ಬಳಿ ತುಂಗಾ ಚಾನಲ್ಗೆ ಬಿದ್ದ ಸಾಗರದ ವ್ಯಕ್ತಿ, ನಡು ರಾತ್ರಿ 80 ಅಡಿಯಿಂದ ರಕ್ಷಣೆ NEWS … Read more

ಹೊಸನಗರ ವಿಧಾನಸಭೆ ಕ್ಷೇತ್ರ ಹೋರಾಟಕ್ಕೆ ಮೊಳಗಿದ ಕಹಳೆ, ಹತ್ತು ಸಾವಿರ ಜನರಿಂದ ಪಾದಯಾತ್ರೆಗೆ ಪ್ಲಾನ್

160321 Hosanagara Assembly Protest in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 MARCH 2021 ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಕಹಳ ಮೊಳಗಿದೆ. ಧರ್ಮಗುರುಗಳು, ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರ ನೇತೃತ್ವದಲ್ಲಿ ಪ್ರತಿಭಟನೆ ಶುರು ಮಾಡಲಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ಕಾರ್ಯವೇ ಅವೈಜ್ಞಾನಿಕವಾಗಿದೆ. ರಾಜ್ಯಕ್ಕೆ ಹಲವು ಯೋಜನೆಗಳು ಕೊಟ್ಟ ತಾಲೂಕನ್ನು ಪುನರ್ ವಿಂಗಡಣೆ ವೇಳೆ ಕೈಬಿಟ್ಟಿರುವುದು ಸರಿಯಲ್ಲ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಯಾರೆಲ್ಲ … Read more