‘ಯಡಿಯೂರಪ್ಪ ಅವರು ನಮ್ಮ ಸಮುದಾಯವನ್ನು ಎಸ್.ಸಿಗೆ ಸೇರಿಸುವ ಭರವಸೆ ಕೊಟ್ಟಿದ್ದರು, ಈಗಲಾದರೂ ಸೇರಿಸಲಿ’
ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 FEBRUARY 2021 ಊರು ಕೇರಿಯೇ ಇಲ್ಲದೆ ಅಲೆಮಾರಿಯಾಗಿ ವಾಸಿಸುತ್ತಿರುವ ಜೋಗಿ ಜನಾಂಗವನ್ನು ಎಸ್.ಸಿ ಪಟ್ಟಿಗೆ ಸೇರಿಸುವಂತೆ ಜನಾಂಗದ ರಾಜ್ಯಾಧ್ಯಕ್ಷ ಶಿವಾಜಿ ಡಿ. ಮಧುರ್ಕರ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಜಾತಿ, ಜನಾಂಗಗಳಿಗು ಕನಿಷ್ಠ ತಮ್ಮದೇ ಆದ ಊರು, ಕೇರಿ, ಮನೆ ದೇವಸ್ಥಾನ ಇರುತ್ತದೆ. ಆದರೆ ಜೋಗಿ ಸಮುದಾಯದಲ್ಲಿ ಬಹುತೇಕರು ಇಂದಿಗೂ ರಸ್ತೆ, ಚರಂಡಿ, ಸ್ಲಂಗಳ ಟೆಂಟ್ಗಳಲ್ಲಿ … Read more