‘ಯಡಿಯೂರಪ್ಪ ಅವರು ನಮ್ಮ ಸಮುದಾಯವನ್ನು ಎಸ್.ಸಿಗೆ ಸೇರಿಸುವ ಭರವಸೆ ಕೊಟ್ಟಿದ್ದರು, ಈಗಲಾದರೂ ಸೇರಿಸಲಿ’

280221 SC For Jogi Community Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 FEBRUARY 2021 ಊರು ಕೇರಿಯೇ ಇಲ್ಲದೆ ಅಲೆಮಾರಿಯಾಗಿ ವಾಸಿಸುತ್ತಿರುವ ಜೋಗಿ ಜನಾಂಗವನ್ನು ಎಸ್.ಸಿ ಪಟ್ಟಿಗೆ ಸೇರಿಸುವಂತೆ ಜನಾಂಗದ ರಾಜ್ಯಾಧ್ಯಕ್ಷ ಶಿವಾಜಿ ಡಿ. ಮಧುರ್ಕರ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಜಾತಿ, ಜನಾಂಗಗಳಿಗು ಕನಿಷ್ಠ ತಮ್ಮದೇ ಆದ ಊರು, ಕೇರಿ, ಮನೆ ದೇವಸ್ಥಾನ ಇರುತ್ತದೆ. ಆದರೆ ಜೋಗಿ ಸಮುದಾಯದಲ್ಲಿ ಬಹುತೇಕರು ಇಂದಿಗೂ ರಸ್ತೆ, ಚರಂಡಿ, ಸ್ಲಂಗಳ ಟೆಂಟ್ಗಳಲ್ಲಿ … Read more

ಹೊಸನಗರದಲ್ಲಿ ಭೀಕರ ಅಪಘಾತ, ಕಾರಿನಲ್ಲಿದ್ದ ಯುವತಿ ಸಾವು, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

080121 Truck Car Accident Hosanagara 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | HOSANAGARA NEWS | 08 JANUARY 2021 ಪಲ್ಟಿಯಾಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಹೊಸನಗರದ ಹೆರೆಟೆಯಲ್ಲಿ ಸಂಭವಿಸಿದೆ. ಯುವತಿ ಸ್ಥಳದಲ್ಲೇ ಮೃತಿಪಟ್ಟಿದ್ದು, ನಾಲ್ಕು ಮಂದಿಗೆ ಗಾಯವಾಗಿದೆ. ದಾವಣಗೆರೆಯ ಆಂಜನೇಯ ಬಡಾವಣೆಯ ಚಿನ್ಮಯಿ (23) ಮೃತ ದುರ್ದೈವಿ. ಕೋಟೇಶ್ವರದಲ್ಲಿ ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹೇಗಾಯ್ತು ಅಪಘಾತ? ಸಿಮೆಂಟ್ ತುಂಬಿದ್ದ ಹತ್ತು ಚಕ್ರದ … Read more

GOOD NEWS | ಇಡೀ ರಾಜ್ಯಕ್ಕೆ ಮಾದರಿ ಈ ಗ್ರಾಮ ಪಂಚಾಯಿತಿ ಸದಸ್ಯರು, ಇವರ ಕೆಲಸದ ವಿಡಿಯೋ ವೈರಲ್, ಏನಿದು?

040121 Hosanagara Byse House rebuilt 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | HOSANAGARA NEWS | 04 JANUARY 2021 ಕೊಟ್ಟ ಮಾತು ಉಳಿಸಿಕೊಂಡ ಗ್ರಾಮ ಪಂಚಾಯಿತಿ ಸದಸ್ಯರು. ಭರವಸೆಯಂತೆ ನಡೆಯಿತು ಶ್ರಮದಾನ. ಇನ್ನೊಂದು ತಿಂಗಳಲ್ಲಿ ಕುಸಿಯಬಹುದಾಗಿದ್ದ ಮನೆ ಈಗ ಗಟ್ಟಿಮುಟ್ಟು. ಉಳಿದೆಲ್ಲ ಜನಪ್ರತಿನಿಧಿಗಳಿಗೆ ಇದು ಮಾದರಿ. ನೂತನ ಸದಸ್ಯರ ‘ಭಾನುವಾರದ ಶ್ರಮದಾನ’ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭ ಕೊಟ್ಟಿದ್ದ ಭರವಸೆ ಈಡೇರಿಸಲು ನೂತನ ಸದಸ್ಯರು ಭಾನುವಾರದ ಶ್ರಮದಾನ ನಡೆಸಿದರು. ಬಡ … Read more

ಮನೆಯ ಕಬೋರ್ಡ್ ಕೆಳಗಿತ್ತು ಸೀಕ್ರೆಟ್ ಜಾಗ, ಒಳಗಿತ್ತು ಲೀಟರ್‌ಗಟ್ಟಲೆ ಮದ್ಯ, ಹೊಸನಗರದಲ್ಲಿ ದಾಳಿ

211220 Hosanagara Mattimane Liquor Seized 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 DECEMBER 2020 ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಕಪಾಟಿನ ಕೆಳಗೆ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಹೊಸನಗರ ತಾಲೂಕು ಮತ್ತಿಮನೆ ಗ್ರಾಮದ ಗಣೇಶ್ ಎಂಬುವವರ ಮನೆಯಲ್ಲಿ ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 24 ಸಾವಿರ ಮೌಲ್ಯದ 52 ಲೀಟರ್ ಮದ್ಯವನ್ನು … Read more

ಶಿವಮೊಗ್ಗ ಜಿಲ್ಲೆಯ ಇಬ್ಬರು ತಹಶೀಲ್ದಾರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

DC Office 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರ್‍ ಗ್ರೇಡ್ 1 ಮತ್ತು ಗ್ರೇಡ್ 2 ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಾರ್ವಜನಿಕ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ವಿಡಿಯೋಗಾಗಿ ಕ್ಲಿಕ್ ಮಾಡಿ | ಈಗ ಬಟ್ಟೆ ಒಗೆಯುವುದು ಇನ್ನೂ ಸುಲಭ, ಬಂದಿದೆ ಪೋರ್ಟೆಬಲ್ ವಾಷಿಂಗ್ ಮಿಷಿನ್, ಹೇಗಿದೆ ಗೊತ್ತಾ? ಶಿವಮೊಗ್ಗದಲ್ಲಿ ಎಲ್ಲಿ ಸಿಗುತ್ತೆ? ಯಾರನ್ನೆಲ್ಲ ವರ್ಗಾವಣೆ ಮಾಡಲಾಗಿದೆ? … Read more

ಶಿವಮೊಗ್ಗ ಲೈವ್ | ಇವತ್ತಿನ ನ್ಯೂಸ್ ಅಪ್ ಡೇಟ್ | 25 ನವೆಂಬರ್ 2020

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | 25 ನವೆಂಬರ್ 2020 ಶಿವಮೊಗ್ಗ ಜಿಲ್ಲೆಯ ಇವತ್ತಿನ ಎಲ್ಲ ಸುದ್ದಿಗಳು ಇಲ್ಲಿವೆ. ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಆಯಾ ಸುದ್ದಿ ಓದಬಹುದು. NEWS 1 | THIRTHAHALLI GOOD NEWS | ಅದ್ಧೂರಿ ಮದುವೆಯ ಹಣ ಶಾಲೆಗೆ ದೇಣಿಗೆ ನೀಡಿದ ತೀರ್ಥಹಳ್ಳಿ ಯುವತಿ NEWS 2 | SHIKARIPURA ಬೈಕು, ಟ್ರ್ಯಾಕ್ಟರ್‌ನಲ್ಲಿ ಓಡಾಡೋರನ್ನಷ್ಟೆ ಅಟ್ಟಾಡಿಸಿ ಕಚ್ಚುತ್ತಿದೆ ಮಂಗ, ಮನೆಯಿಂದ ಹೊರಬರಲು ಜನಕ್ಕೆ ಢವಢವ NEWS 3 | SAGARA ‘ಸಾಗರದ ಕ್ಷೇತ್ರದ … Read more

ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

JOBS-General-Imag

ಶಿವಮೊಗ್ಗ : ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲೆಲ್ಲಿ? ಶಿಕಾರಿಪುರ ತಾಲೂಕು ಗೊದ್ದನಕೊಪ್ಪ – ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಹೊಸನಗರ ತಾಲೂಕು ನಗರ (ಮೂಡುಗೊಪ್ಪ) – ಸಾಮಾನ್ಯ ಅಭ್ಯರ್ಥಿ ಸಂಭಾವನೆ ಎಷ್ಟು? ಮಾಸಿಕ  7 ಸಾವಿರ ರೂ. ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಪಾಸಾಗಿದ್ದು, ಆಯಾ ಪಂಚಾಯತಿಗಳ ಸ್ಥಳೀಯ ನಿವಾಸಿಗಳಾಗಿದ್ದು, ಗ್ರಾ.ಪಂ.ಗಳು ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ … Read more

ಮುಡುಬ ಸೇತುವೆ ಬಳಿ ಅಪಘಾತ, ಒಬ್ಬ ಸಾವು, ಮತ್ತೊಬ್ಬನಿಗೆ ಗಾಯ, ಜನರ ಆಕ್ರೋಶ

211120 Bike Accident Near Battemallappa Hosanagara 1

ಶಿವಮೊಗ್ಗ ಲೈವ್.ಕಾಂ |HOSANAGARA NEWS | 21 NOVEMBER 2020 ಹೊಸನಗರ – ಬಟ್ಟೆಮಲ್ಲಪ್ಪ ಮಾರ್ಗದ ಮುಡುಬ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಓರ್ವ ಸವಾರ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಗಾಯ್ತು ಘಟನೆ? ಬೈಕ್ ಸವಾರರು ಹಾವೇರಿಯಿಂದ ಹೆಬ್ರಿಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. ಮುಡುಬ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಹಾವೇರಿಯ ರೆಹಮಾನ್ ಸಾಬ್ (22) ಮೃತಪಟ್ಟಿದ್ದಾರೆ. ಅನ್ವರ್ ಬಾಷಾ … Read more

ಐತಿಹಾಸಿಕ ಬಿದನೂರು ಕೋಟೆಯಲ್ಲಿ ನಿರ್ಮಾಣವಾಗುತ್ತೆ ಶೌಚಾಲಯ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಅಕ್ಟೋಬರ್ 2020 ಐತಿಹಾಸಿಕ ಬಿದನೂರು ಕೋಟೆ ಬಳಿ ಶೌಚಗೃಹ ನಿರ್ಮಾಣಕ್ಕೆ  ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗಿದೆ. ಶೀಘ್ರದಲ್ಲಿ ಶೌಚಗೃಹ ನಿರ್ಮಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ್ ಸ್ವಾಮಿರಾವ್ ತಿಳಿಸಿದ್ದಾರೆ. ಮೂಡುಗೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಸ್ವಚ್ಛ ಸಂಕೀರ್ಣ ಘಟಕದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಬಿದನೂರು ಕೋಟೆಗೆ ಬರುತ್ತಿದ್ದ ಪ್ರವಾಸಿಗರು ಶೌಚಾಲಯವಿಲ್ಲದೆ ಪರದಾಡುತ್ತಿದ್ದರು. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ, ಶೌಚಾಲಯ ನಿರ್ಮಿಸಲಾಗುತ್ತಿದೆ ಎಂದರು. ಶಿವಮೊಗ್ಗ ಲೈವ್.ಕಾಂನಲ್ಲಿ … Read more

ಹೊಸನಗರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ, ಶುಂಠಿ ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳು ವಶಕ್ಕೆ

211020 Ganja Seized in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 ಅಕ್ಟೋಬರ್ 2020 ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ತೀರ್ಥಹಳ್ಳಿ ಮತ್ತು ಹೊಸನಗರ ವಲಯ ಅಧಿಕಾರಿಗಳು ದಾಳಿ ನಡೆಸಿ, ಶುಂಠಿ ಗಿಡಗಳ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಎರಡು ಕಡೆ ದಾಳಿ ನಡೆಸಿ, 67 ಹಸಿ ಗಾಂಜಾ ಗಿಡಗಳನ್ನು ಸೀಜ್ ಮಾಡಲಾಗಿದೆ. ಹೊಸನಗರ ತಾಲೂಕು ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿಯ ನಾಗರಾಜ್ ಎಂಬುವವರ ಶುಂಠಿ ಹೊಲದಲ್ಲಿ 31 ಗಾಂಜಾ ಗಿಡ ಪತ್ತೆಯಾಗಿದೆ. ಶೇಖರಪ್ಪ … Read more