ಅಡಿಕೆ ಧಾರಣೆ | 16 ಅಕ್ಟೋಬರ್ 2020 | ಶಿವಮೊಗ್ಗ, ಸಿದ್ದಾಪುರ, ಹೊಸನಗರ ಮಾರುಕಟ್ಟೆ

Areca Price Shimoga 1

ಶಿವಮೊಗ್ಗ ಲೈವ್.ಕಾಂ | APMC ARECA PRICE | 16 ಅಕ್ಟೋಬರ್ 2020 ಶಿವಮೊಗ್ಗ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಗೊರಬಲು 16810 29366 ಬೆಟ್ಟೆ 37119 39299 ರಾಶಿ 35096 38499 ಸರಕು 44109 68600 ನ್ಯೂ ವೆರೈಟಿ 36509 37399 ಸಿದ್ಧಾಪುರ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಕೆಂಪುಗೋಟು 22799 23469 ಕೋಕ 24089 28399 ಚಾಲಿ 36599 38299 ತಟ್ಟಿಬೆಟ್ಟೆ 23389 31099 ಬಿಳೆ ಗೋಟು 30899 34099 ರಾಶಿ 35379 38682 … Read more

ಹುಲಿಕಲ್ ಘಾಟಿಯಲ್ಲಿ 400 ಅಡಿ ಪ್ರಪಾತಕ್ಕೆ ಉರುಳಿದ ಲಾರಿ

011020 Lorry Fallen To Hulikal Ghat 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 1 ಅಕ್ಟೋಬರ್ 2020 ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಸುಮಾರು 400 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಬದುಕುಳಿದಿದ್ದಾನೆ. ಹೇಗಾಯ್ತು ಘಟನೆ? ಮಂಗಳೂರಿನಿಂದ ಶಿವಮೊಗ್ಗದ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೋಕ್ ತುಂಬಿಕೊಂಡು ಲಾರಿ ಬರುತ್ತಿತ್ತು. ಬೆಳಗಿನ ಜಾವ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಲಾರಿ ಪ್ರಪಾತಕ್ಕೆ ಉರುಳಿದೆ. ಲಾರಿ ಚಾಲಕ ಪಾರು ಅಪಘಾತದ ದೃಶ್ಯ ಗಮನಿಸಿದರೆ ಒಳಗಿದ್ದವರು ಬದುಕುವ ಸಾಧ್ಯತೆ ಕಡಿಮೆ. … Read more

ಹೊಸನಗರ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅನಧಿಕೃತ ಬೀದಿ ಅಂಗಡಿ, ತೆರವಿಗೆ ಒತ್ತಾಯ

100920 Hosanagara Pattana Panchayat Members Memorandum 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 10 ಸೆಪ್ಟಂಬರ್ 2020 ಹೆದ್ದಾರಿ ಪಕ್ಕದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಬೀದಿ ಹೊಟೇಲ್ ತೆರವುಗೊಳಿಸುವಂತೆ ಪಟ್ಟಣ ಪಂಚಾಯಿತಿ ಸದಸ್ಯರು ಒತ್ತಾಯಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್ ರಾಜೀವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹೊಸನಗರ ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬಲ ಭಾಗದಲ್ಲಿ ಬೀದಿ ಅಂಗಡಿ ಮತ್ತು ಕ್ಯಾಂಟೀನ್ ತೆರೆಯಲು ಪಟ್ಟಣ ಪಂಚಾಯಿತಿಯಿಂದ ಅನುಮತಿ ನೀಡಲಾಗಿದೆ. ಆದರೆ ಎಡ ಭಾಗದಲ್ಲಿ ಶೆಡ್ ನಿರ್ಮಿಸಲಾಗಿದ್ದು, ಬೀದಿ ಅಂಗಡಿ ಹೆಸರಲ್ಲಿ ಹೊಟೇಲ್ ತೆರೆಯಲಾಗುತ್ತಿದೆ. ಅನುಮತಿ … Read more

ಬೈಕ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯನ್ನು ಅಡ್ಡಗಟ್ಟಿ ಐದು ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಆಗಸ್ಟ್ 2020 ಬೈಕ್‍ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಹೊಸನಗರ ತಾಲೂಕು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಸುಮಾರು ಐದು ಲಕ್ಷ ಮೌಲ್ಯದ ಚಿನ್ನಾಭರಣವನ್ನು ದುಷ್ಕರ್ಮಿಗಳು ದೋಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೇಗಾಯ್ತು ಘಟನೆ? ಆರೋಡಿ ಕೊಡಸೆ ಸರ್ಕಾರಿ ಶಾಲೆ ಶಿಕ್ಷಕಿ ಮಂಜುಳಾ, ತಮ್ಮ ಬೈಕ್‍ನಲ್ಲಿ ತೆರಳುವಾಗ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಆರೋಡಿಯಿಂದ ಸಂಸೆ ಕಡೆಗೆ ತೆರಳುತ್ತಿದ್ದಾಗ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣ, ಭದ್ರಾವತಿಯಲ್ಲಿ 0 ಮಿ.ಮೀ, ಎರಡು ತಾಲೂಕಲ್ಲಿ ಒಂದು ಮಿ.ಮೀಗಿಂತಲೂ ಕಡಿಮೆ

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ ಪ್ರಮಾಣ ತಗ್ಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 58.54 ಮಿ.ಮೀ ಮಳೆಯಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 0.40 ಮಿ.ಮೀ, ಭದ್ರಾವತಿ 0.00 ಮಿ.ಮೀ, ತೀರ್ಥಹಳ್ಳಿ 13.20 ಮಿ.ಮೀ, ಸಾಗರ 2.04 ಮಿ.ಮೀ, ಶಿಕಾರಿಪುರ 0.80 ಮಿ.ಮೀ, ಸೊರಬ 5 ಮಿ.ಮೀ, ಹೊಸನಗರ 29.40 ಮಿ.ಮೀ ಮಳೆಯಾಗಿದೆ. ಮಳೆ ಪ್ರಮಾಣ ಸಂಪೂರ್ಣ ಕುಸಿತ ಜಿಲ್ಲೆಯಾದ್ಯಂತ ಮಳೆ ಸಂಪೂರ್ಣ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ತಗ್ಗಿದ ಮಳೆ, 24 ಗಂಟೆಯಲ್ಲಿ ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ ಪ್ರಮಾಣ ತಗ್ಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 111.4 ಮಿ.ಮೀ ಮಳೆಯಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 2.60 ಮಿ.ಮೀ, ಭದ್ರಾವತಿ 2.40 ಮಿ.ಮೀ, ತೀರ್ಥಹಳ್ಳಿ 24.80 ಮಿ.ಮೀ, ಸಾಗರ 18 ಮಿ.ಮೀ, ಶಿಕಾರಿಪುರ 6.20 ಮಿ.ಮೀ, ಸೊರಬ 20 ಮಿ.ಮೀ, ಹೊಸನಗರ 37.40 ಮಿ.ಮೀ ಮಳೆಯಾಗಿದೆ. ಮಳೆ ಪ್ರಮಾಣ ಸಂಪೂರ್ಣ ಕುಸಿತ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ … Read more

ಹೊಸನಗರದಲ್ಲಿ ಅತಿ ಹೆಚ್ಚು, ಶಿಕಾರಿಪುರದಲ್ಲಿ ಕಡಿಮೆ ಮಳೆ, 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟೆಷ್ಟು ಮಳೆಯಾಗಿದೆ?

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಶಿವಮೊಗ್ಗ ಸೇರಿ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು, ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 542.68 ಮಿ.ಮೀ ಮಳೆಯಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 46.60 ಮಿ.ಮೀ, ಭದ್ರಾವತಿ 22.60 ಮಿ.ಮೀ, ತೀರ್ಥಹಳ್ಳಿ 115.80 ಮಿ.ಮೀ,, ಸಾಗರ 103.08 ಮಿ.ಮೀ, ಶಿಕಾರಿಪುರ 14.40 ಮಿ.ಮೀ, ಸೊರಬ 42.20 ಮಿ.ಮೀ, ಹೊಸನಗರ … Read more

ಮಾಣಿ, ಚಕ್ರಾ, ಸಾವೇಹಕ್ಲು ಡ್ಯಾಂಗಳಿಗೂ ಒಳಹರಿವು ಹೆಚ್ಚಳ, ಚಕ್ರಾ ಸಾವೇಹಕ್ಲು ಡ್ಯಾಮ್ಗಳ ಹೊರ ಹರಿವೆಷ್ಟು?

Maani-Dam-Hosanagara

ಶಿವಮೊಗ್ಗ ಲೈವ್.ಕಾಂ | HOSANAGARA NEWS | 6 ಆಗಸ್ಟ್ 2020 ವರಾಹಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ನಾಲ್ಕು ಅಣೆಕಟ್ಟೆ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಹಾಗಾಗಿ ನಾಲ್ಕು ಅಣೆಕಟ್ಟೆಗೂ ಒಳಹರಿವು ಹೆಚ್ಚಳವಾಗಿದೆ. ಮಾಣಿ ಡ್ಯಾಂ | ಜಲಾಶಯದ ಇವತ್ತಿನ ನೀರಿನ ಮಟ್ಟ 578.18 ಎಂಎಸ್‍ಎಲ್ ಇದೆ. 10,266 ಕ್ಯೂಸೆಕ್ ನೀರು ಒಳಹರಿವು ಇದೆ. ಮಾಣಿ ಪಿಕ್‍ಅಪ್ | ಡ್ಯಾಮ್ ಭರ್ತಿಯಾಗಿದ್ದು, 2508 ಕ್ಯೂಸೆಕ್ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಡ್ಯಾಂನ ಮಟ್ಟ 563.57 ಎಂಎಸ್‍ಎಲ್ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 582 ಮಿ.ಮೀ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

180520 Shimoga Rain May 18 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಜಿಲ್ಲೆಯಾದ್ಯಂತ ನಾಲ್ಕು ದಿನದಿಂದ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 582.64 ಮಿ.ಮೀ ಮಳೆಯಾಗಿದೆ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ವಿಭಾಗ ಬಿಡುಗಡೆಯ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 42.60 ಮಿ.ಮೀ, ಭದ್ರಾವತಿ 12 ಮಿ.ಮೀ, ತೀರ್ಥಹಳ್ಳಿ 115.60 ಮಿ.ಮೀ, ಸಾಗರ 118.04, ಶಿಕಾರಿಪುರ 17.80 ಮಿ.ಮೀ, ಸೊರಬ 84 ಮಿ.ಮೀ, ಹೊಸನಗರ 192.60 … Read more

ನಗರ ಹೋಬಳಿಯಲ್ಲಿ ಧರೆ ಕುಸಿತ, ಯಡೂರು – ಮಾಗಲು ರಸ್ತೆ ಸಂಪರ್ಕ ಕಡಿತ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 6 ಆಗಸ್ಟ್ 2020 ನಗರ ಹೋಬಳಿಯಲ್ಲಿ ಧರೆ ಕುಸಿದಿದ್ದು ಯಡೂರು – ಮಾಗಲು ಸಂಪರ್ಕ ಕಡಿತಗೊಂಡಿದೆ. ಮೆಕೇರಿ ಮಾರ್ಗವಾಗಿ ಮಾಗಲು ಗ್ರಾಮಕ್ಕೆ ಸಾಗುವ ಮಾರ್ಗದಲ್ಲಿ ಮಣ್ಣು ಕುಸಿದಿದೆ. ಇದರಿಂದ ಈ ಗ್ರಾಮದಲ್ಲಿರುವ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಮಾಗಲು ಗ್ರಾಮದಲ್ಲಿ ಎಂಟತ್ತು ಕುಟುಂಬಗಳಿವೆ. ಧರೆ ಕುಸಿತದಿಂದಾಗಿ ಈ ಭಾಗದ ಜನರಿಗೆ ಇದ್ದ ಏಕೈಕ ಸಂಪರ್ಕ ಮಾರ್ಗ ಇದಾಗಿತ್ತು. ಧರೆ ಕುಸಿತದಿಂದಾಗಿ ಮಣ್ಣು ಸಂಪೂರ್ಣವಾಗಿ ರಸ್ತೆಯನ್ನು ಆವರಿಸಿದೆ. ಹಾಗಾಗಿ ವಾಹನ ಸಂಚಾರ ಕಷ್ಟವಾಗಿದೆ. … Read more