ಹೊಸನಗರದ ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ರಾಡ್‌ನಿಂದ ಹಲ್ಲೆ, CCTVಯಲ್ಲಿ ದೃಶ್ಯ ಸೆರೆ, ಏನಿದು ಘಟನೆ?

Altercation-between-youths-at-Sampekatte-in-Hosanagara

ಹೊಸನಗರ: ಮದ್ಯದ ವಿಚಾರವಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ಹಲ್ಲೆ (Attack) ನಡೆಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ » ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಹೊಸನಗರ ತಾಲೂಕು ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ಘಟನೆ ನಡೆದಿದೆ. ಲಕ್ಷ್ಮೀಶ ಎಂಬಾತ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏನಿದು ಘಟನೆ? ಜಗಳಕ್ಕೇನು ಕಾರಣ? ತುಂಬೆಗದ್ದೆ ಗ್ರಾಮದ ಲಕ್ಷ್ಮೀಶ ರಾತ್ರಿ 10 ಗಂಟೆ ಹೊತ್ತಿಗೆ ಸಂಪೆಕಟ್ಟೆಯ ಅಂಗಡಿಗೆ ತೆರಳಿದ್ದರು. ಈ ಸಂದರ್ಭ ಜೀಪಿನಲ್ಲಿ ಬಂದ ಸುಬ್ರಹ್ಮಣ್ಯ, … Read more

ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು, ವಿಡಿಯೋ ವೈರಲ್‌

Bangalore-Tourist-Youth-at-abbi-falls-at-yedur1

ಹೊಸನಗರ: ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು (Tourist) ನೀರುಪಾಲಾಗಿದ್ದಾನೆ. ಇದನ್ನೂ ಓದಿ » ಶಿವಮೊಗ್ಗದ ಲೇಔಟ್‌ನಲ್ಲಿ ರಾತ್ರಿ 1 ಗಂಟೆಗೆ ಶಸ್ತ್ರಾಸ್ತ್ರ ಹಿಡಿದು, ಮುಖ ಮುಚ್ಚಿಕೊಂಡು ಓಡಾಡಿದ ದುಷ್ಕರ್ಮಿಗಳು ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್ ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಅಬ್ಬಿ ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್‌ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. … Read more

ಹೊಸನಗರ ತಾಲೂಕಿನ ಹಲವೆಡೆ ಮತ್ತೆ ಜೋರಾದ ಮಳೆ, ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-in-Shimoga-city-Kuvempu-Road

ಹೊಸನಗರ: ತಾಲೂಕಿನಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಇದರಿಂದ ಜಲಾಶಯಗಳ ಒಳ ಹರಿವು ತುಸು ಏರಿಕೆಯಾಗಿದೆ. (Rainfall Report) ಇದನ್ನೂ ಓದಿ » ಹುಲಿಕಲ್‌ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ಕಳೆದ 24 ಗಂಟೆ ಅವಧಿಯಲ್ಲಿ ಹೊಸನಗರ ತಾಲೂಕಿನ ಮಾನಿ ಜಲಾಶಯ ವ್ಯಾಪ್ತಿಯಲ್ಲಿ 107 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 79 ಮಿ.ಮೀ, ಹುಲಿಕಲ್‌ನಲ್ಲಿ 87 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 82 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 35 ಮಿ.ಮೀ, ಸಾವೇಹಕ್ಲುವಿನಲ್ಲಿ 46 ಮಿ.ಮೀ ಮಳೆಯಾಗಿದೆ. ಒಳ … Read more

ಹೊಸನಗರದಲ್ಲಿ ತಗ್ಗಿದ ಮಳೆ, ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?

Maani-Dam-in-Hosanagara-Taluk

ಹೊಸನಗರ: ತಾಲೂಕಿನಲ್ಲಿ ಮಳೆ ಪ್ರಮಾಣ (Rainfall Report) ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ ಹುಲಿಕಲ್‌, ಮಾಸ್ತಿಕಟ್ಟೆ, ಮಾನಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 71 ಮಿ.ಮೀ, ಯಡೂರಿನಲ್ಲಿ 43 ಮಿ.ಮೀ, ಹುಲಿಕಲ್‌ನಲ್ಲಿ 78 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 73 ಮಿ.ಮೀ, ಸಾವೇಹಕ್ಲುವಿನಲ್ಲಿ 60 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ಭಾಗದಲ್ಲಿ ನೂರು ಮಿ.ಮೀ.ಗಿಂತಲು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿತ್ತು. ಇದನ್ನೂ ಓದಿ » ಚಂದ್ರಗುತ್ತಿಯಲ್ಲಿ ಕಾರಿನ ಮೇಲೆ ಉರುಳಿದ … Read more

ಹೊಸನಗರದಲ್ಲಿ ಮುಂದುವರೆದ ಮಳೆ, ಇವತ್ತು ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳಿಗೆ ಎಷ್ಟಿದೆ ಒಳ ಹರಿವು?

Rain-General-Image-youth-With-an-Umbrella

ಹೊಸನಗರ: ತಾಲೂಕಿನಾದ್ಯಂತ ಉತ್ತಮ ಮಳೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಚಕ್ರಾ, ಸಾವೇಹಕ್ಲು ಭಾಗದಲ್ಲಿ ನೂರು ಮಿ.ಮೀಗಿಂತಲು ಹೆಚ್ಚಿನ ಮಳೆಯಾಗಿದೆ. (Rainfall Report) ಹೊಸನಗರದ ಮಾನಿ ವ್ಯಾಪ್ತಿಯಲ್ಲಿ 68 ಮಿ.ಮೀ. ಮಳೆಯಾಗಿದೆ. ಯಡೂರಿನಲ್ಲಿ 60 ಮಿ.ಮೀ., ಹುಲಿಕಲ್‌ನಲ್ಲಿ 69 ಮಿ.ಮೀ., ಮಾಸ್ತಿಕಟ್ಟೆಯಲ್ಲಿ 87 ಮಿ.ಮೀ., ಚಕ್ರಾದಲ್ಲಿ 155 ಮಿ.ಮೀ., ಸಾವೇಹಕ್ಲು ಭಾಗದಲ್ಲಿ 115 ಮಿ.ಮೀ. ಮಳೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದೆ. ಮಾನಿ ಜಲಾಶಯಕ್ಕೆ 4136 ಕ್ಯೂಸೆಕ್‌ ಒಳ ಹರಿವು ಇದೆ. … Read more

ಬೈಕುಗಳು ಮುಖಾಮುಖಿ ಡಿಕ್ಕಿ, ಶಾಲೆ ಮುಖ್ಯೋಪಾಧ್ಯಾಯ ಸಾವು

bike-mishap-at-ripponpete-School-principal-succumbed.

ರಿಪ್ಪನ್‌ಪೇಟೆ: ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ಸರ್ಕಾರಿ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ (Head Master) ಸಾವನ್ನಪ್ಪಿದ್ದಾರೆ. ರಿಪ್ಪನ್‌ಪೇಟೆಯ ಶಿವಮಂದಿರ ಸಮೀಪ ಘಟನೆ ಸಂಭವಿಸಿದೆ. ಕೋಟೆತಾರಿಗ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಅರಸಾಳು ನಿವಾಸಿ ಮಂಜಯ್ಯ (59) ಮೃತರು. ಶಾಲೆ ಮುಗಿಸಿ ಮಂಜಯ್ಯ ಅವರು ತಮ್ಮ ಬೈಕಿನಲ್ಲಿ ಮನೆಗೆ ತೆರಳುವಾಗ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮಂಜಯ್ಯ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಆ ವೇಳೆಗಾಗಲೆ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಮತ್ತೊಂದು ಬೈಕಿನ … Read more

ಹೊಸನಗರದ ಯಡೂರು, ಚಕ್ರಾ ಭಾಗದಲ್ಲಿ ಉತ್ತಮ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Maani-Dam-in-Hosanagara-Taluk

ಹೊಸನಗರ: ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ತಾಲೂಕಿನಲ್ಲಿ 37.60 ಮಿ.ಮೀ. ಮಳೆಯಾಗಿದೆ. ಯಡೂರು, ಚಕ್ರಾ ಭಾಗದಲ್ಲಿ ನೂರು ಮಿ.ಮೀ.ಗಿಂತಲು ಹೆಚ್ಚಿನ ಪ್ರಮಾಣದ ಮಳೆಯಾಗಿದೆ. (Rainfall Report) ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 83 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 122 ಮಿ.ಮೀ, ಹುಲಿಕಲ್‌ನಲ್ಲಿ 80 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 78 ಮಿ.ಮೀ., ಚಕ್ರಾ ವ್ಯಾಪ್ತಿಯಲ್ಲಿ 115 ಮಿ.ಮೀ., ಸಾವೇಹಕ್ಲು ವ್ಯಾಪ್ತಿಯಲ್ಲಿ 70 ಮಿ.ಮೀ. ಮಳೆಯಾಗಿದೆ. ಜಲಾಶಯಗಳ ಒಳ ಹರಿವು ಏರಿಕೆ ನಿರಂತರ ಮಳೆಗೆ … Read more

ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ

Rain-General-Image-youth-With-an-Umbrella

ಶಿವಮೊಗ್ಗ: ಕಳೆದ ರಾತ್ರಿಯಿಂದಲು ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ (Holiday) ಘೋಷಿಸಲಾಗಿದೆ. ಹೊಸನಗರ ಮತ್ತು ಸಾಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 5ರಂದು ರಜೆ ಘೋಷಿಸಿ ಆಯಾ ತಾಲೂಕು ತಹಶೀಲ್ದಾರರು ಆದೇಶಿಸಿದ್ದಾರೆ. ಇದನ್ನೂ ಓದಿ » ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ಅಪಘಾತ, ಮುಂಭಾಗ ನಜ್ಜುಗುಜ್ಜು, ಹೇಗಾಯ್ತು ಘಟನೆ?

ಹೊಸನಗರದಲ್ಲಿ ಕುಸಿದ ಭೂಮಿ, ಒಂದು ಅಡಿಯಷ್ಟು ಕಳೆಗಿಳಿದ ರಸ್ತೆ

landslide-at-Hosanagara

ಹೊಸನಗರ: ಮಳೆ ಶುರುವಾದ ಬೆನ್ನಿಗೆ ಹೊಸನಗರ ಭಾಗದಲ್ಲಿ ಭಾರಿ ಭೂಕುಸಿತ (Landslide) ಉಂಟಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು 200 ಅಡಿಯಷ್ಟು ವ್ಯಾಪ್ತಿಯಲ್ಲಿ ಭೂಕುಸಿತವಾಗಿರುವ ವರದಿಯಾಗಿದೆ. ಕುಂದಗಲ್‌ ಗ್ರಾಮದಲ್ಲಿ ಸುಮಾರು ಒಂದು ಅಡಯಷ್ಟು ಭೂ ಕುಸಿತ ಉಂಟಾಗಿದೆ. ಕಳೆದ ವರ್ಷವು ಇದೇ ಜಾಗದಲ್ಲಿ ಭೂಮಿ ಕುಸಿದಿತ್ತು. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್‌ ಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ. ಇದನ್ನೂ ಓದಿ » ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್‌ ಲಾರಿ, ಎಲ್ಲಿ? ಹೇಗಾಯ್ತು?

Truck-Drowned-in-lake-at-Hosanagara.

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು (Truck) ನದಿಗೆ ಬಿದ್ದಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾನೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಹುಲಿಕಲ್‌ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಾರಾಹಿ ಪಿಕಪ್‌ ಡ್ಯಾಮ್‌ ಹಿನ್ನೀರಿನಲ್ಲಿ ಮುಳುಗಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಲಾರಿಯಲ್ಲಿದ್ದ ಚಾಲಕ ಪಾರಾಗಿದ್ದಾನೆ. ಜೋಳದ ಲೋಡ್‌ ತುಂಬಿಕೊಂಡು ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಲಾರಿ ತೆರಳುತ್ತಿತ್ತು. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more