ಗಂಡನ ಸಾವಿನ ವಿಚಾರ ತಿಳಿದು ನೇಣು ಬಿಗಿದುಕೊಂಡ ಪತ್ನಿ

Hosanagara-husband-and-wife-incident-hosanagara

SHIVAMOGGA LIVE NEWS, 1 JANUARY 2025 ಹೊಸನಗರ : ಪತಿಯ ಸಾವಿನ ವಿಷಯ ತಿಳಿದು ಪತ್ನಿ (Wife) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಾ ಗ್ರಾಮದ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡು ಪತಿ ಸಾವು ಡಿ.31ರಂದು ಶಿಕಾರಿಪುರ ತಾಲೂಕಿನಲ್ಲಿ ಬೈಕ್‌ ಅಪಘಾತದಲ್ಲಿ ಮಂಜುನಾಥ್‌ (25) ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಮಂಜುನಾಥ್‌ ಮೃತಪಟ್ಟಿದ್ದರು. ನೇಣು ಬಿಗಿದುಕೊಂಡ ಪತ್ನಿ ಪತಿ ಮಂಜುನಾಥ್‌ … Read more

ಕೊಡಚಾದ್ರಿ ಸಮೀಪ ಮುಖಾಮುಖಿ ಡಿಕ್ಕಿಯಾದ ಟಿಟಿ, ಜೀಪ್‌

Kerala-toursit-jeepa-and-Tempo-Traveller-near-kodachadri

SHIVAMOGGA LIVE NEWS, 25 DECEMBER 2024 ಹೊಸನಗರ : ಕೊಡಚಾದ್ರಿ (Kodachadri) ಸಮೀಪ ಜೀಪ್‌ ಮತ್ತು ಟೆಂಪೊ ಟ್ರಾವಲರ್‌ ಡಿಕ್ಕಿಯಾಗಿದ್ದು 8 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌, ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿ.ಟಿ. ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಇದನ್ನೂ ಓದಿ » ಸಿಗಂದೂರು ಸೇತುವೆ, ಡ್ರೋಣ್‌ ವಿಡಿಯೋ ರಿಲೀಸ್‌, … Read more

ಹೊಸನಗರದಲ್ಲಿ ಲಾರಿ ಪಲ್ಟಿ, 3 ಅಪಘಾತಗಳ ಫಟಾಫಟ್‌ ಸುದ್ದಿ

Truck-incident-at-Hosanagra-city

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಅಪಘಾತಗಳು (Truck) ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌.

‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ

Beluru-Gopalakrishna-at-Hosanagara about minister post

SHIVAMOGGA LIVE NEWS | 4 DECEMBER 2024 ಹೊಸನಗರ : ನಾನೇನು ಸನ್ಯಾಸಿ ಅಲ್ಲ. ಮೂರು ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನದ (Minister) ಆಕಾಂಕ್ಷಿಯಾಗಿಯೇ ಇರ್ತೇನೆ. ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ. ಆದರೆ ಅದಕ್ಕಾಗಿ ಹೈಕಮಾಂಡ್ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಹೊಸನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಮ್ಮ ಮುಖಂಡರ ಜೊತೆ ಚರ್ಚೆ ಮಾಡಿದ್ದಾರೆ. ಮಾರ್ಚ್‌ವರೆಗೆ … Read more

ಹೊಸನಗರದಲ್ಲಿ ಲೋಕಾಯುಕ್ತ ಪೊಲೀಸ್‌ ಬಲೆಗೆ ಎಪಿಪಿ

Lokayuktha-Raid-General-Image

SHIVAMOGGA LIVE NEWS | 30 NOVEMBER 2024 ಹೊಸನಗರ : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣವೊಂದರ ಆರೋಪಿಯಿಂದ ಲಂಚ (Bribe) ಪಡೆಯುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎಪಿಪಿ ರವಿಯನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಕಟಣೆಯಲ್ಲಿ ಏನಿದೆ? ಆರೋಪಿಗೆ ಪ್ರಕರಣವನ್ನು ರಾಜಿ ಮಾಡಿಕೊಳ್ಳುವಂತೆ ತಿಳಿಸಿದ್ದ ಎಪಿಪಿ ರವಿ, 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. 1 ಸಾವಿರ ರೂ. ಹಣ ಪಡೆದಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನ.29ರಂದು ನ್ಯಾಯಾಲಯದಲ್ಲಿ … Read more

ಶಾಲಾ ಪ್ರವಾಸಕ್ಕೆ ಹೊರಟಿದ್ದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ

Chamarajanagara-Tour-Bus-mishap-at-hosanagara

HOSANAGARA NEWS, 18 NOVEMBER 2024 : ಚಾಮರಾಜನಗರದಿಂದ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ (Tour) ತೆರಳುತ್ತಿದ್ದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 29 ಮಂದಿ ಗಾಯಗೊಂಡಿದ್ದಾರೆ. ಹೊಸನಗರ ತಾಲೂಕು ಮಂಡಳ್ಳಿ ಸಮೀಪ ನರ್ತಿಗೆ ಬಳಿ ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಆಳಂದೂರಿನ ಎಸ್‌ಡಿವಿಎಸ್‌ ಶಾಲೆಯ ಮಕ್ಕಳು ಪ್ರವಾಸಕ್ಕೆ ತೆರಳುತ್ತಿದ್ದರು. ನರ್ತಿಗೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ವಿಚಾರ ತಿಳಿದು ಸ್ಥಳೀಯರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, … Read more

ಕಾರು ಡಿಕ್ಕಿಯಾಗಿ ಹುಲಿಕಲ್‌ನ 102 ವರ್ಷದ ಮೀನಜ್ಜ ಕೊನೆಯುಸಿರು

hulikal-meenajja-Krishna-Devaru-succumbed.

HOSANAGARA NEWS, 12 NOVEMBER 2024 : ಮೀನಜ್ಜ (Fish) ಎಂದೇ ಚಿರಪರಿಚಿತರಾಗಿದ್ದ ಶತಾಯುಷಿ ಕೃಷ್ಣ ದೇವರು (102) ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಹುಲಿಕಲ್‌ನಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು. ಟ್ಯಾಂಕರ್‌ ಓವರ್‌ ಟೇಕ್‌ ಮಾಡುವ ಭರದಲ್ಲಿ ಕಾರು ಕೃಷ್ಣ ದೇವರು ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮೀನಜ್ಜನನ್ನು ನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಶತಾಯುಷಿಯ ಸ್ವಾಭಿಮಾನದ ಬದುಕು ಮೀನು ಹಿಡಿದು ಮಾರಾಟ ಮಾಡಿ ಕೃಷ್ಣ ದೇವರು ಜೀವನ ನಡೆಸುತ್ತಿದ್ದರು. ಇದೇ ಕಾರಣಕ್ಕೆ … Read more

ಲಾರಿ, ಬಸ್‌ ಡಿಕ್ಕಿ, ರಸ್ತೆ ಬದಿಗೆ ಪಲ್ಟಿಯಾದ ಖಾಸಗಿ ಬಸ್

Private-bus-incident-at-chikkajeni-near-ripponpete.

HOSANAGARA NEWS, 12 NOVEMBER 2024 : ಲಾರಿ ಮತ್ತು ಬಸ್‌ (Bus) ಮಧ್ಯೆ ಅಪಾಘವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ರಸ್ತೆ ಬದಿಗೆ ಪಲ್ಟಿಯಾಗಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿತ್ತು. ಲಾರಿ ಹೊಸನಗರದಿಂದ ಹೋಗುತ್ತಿತ್ತು. ಬಸ್‌ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿದೆ. … Read more

ಕಾಡು ಹಂದಿ ಮಾಂಸ ಸಾಗಿಸುತ್ತಿದ್ದಾಗ ದಾಳಿ, ಅರೆಸ್ಟ್

Arrest News Graphics

HOSANAGARA NEWS, 4 NOVEMBER 2024 : ಕಾಡು ಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಗಣೇಶ ಬಂಧಿತ (ARREST). ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹುಣಸವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 40 ಕೆ.ಜಿ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಎಸಿಎಫ್ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್, ಬೀಟ್ ಫಾರೆಸ್ಟರ್ … Read more

ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನು ದಾಳಿ, 7 ಮಂದಿಗೆ ಗಾಯ

Hosanagara-News-Update

HOSANAGARA NEWS, 27 OCTOBER 2024 : ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು (Bee Attack) ದಾಳಿ ನಡಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಹೊಸನಗರ ತಾಲೂಕು ಬಿದನೂರು ನಗರದಲ್ಲಿ ಶನಿವಾರ ಮಧ್ಯಾಹ್ನ ಮತ್ತು ಸಂಜೆ ಒಂದೇ ಸ್ಥಳದಲ್ಲಿ ಎರಡು ಬಾರಿ ಹೆಜ್ಜೇನುಗಳು ದಾಳಿ ನಡೆಸಿವೆ. ಮಧ್ಯಾಹ್ನದ ಘಟನೆ ಚಿಕ್ಕಪೇಟೆಯ ಬಾಷಾ ಎಂಬುವವರ ಮನೆ ಸಮೀಪ ಜೇನು ದಾಳಿ ನಡೆಸಿವೆ. ಬಾಷಾ, ಪತ್ನಿ ಆಸ್ಮಾ ಬಾನು, ಮಕ್ಕಳಾದ ಆರೀಫ್, ಅನೀಫ್ ಎಂಬುವವರು ಗಾಯಗೊಂಡಿದ್ದರು. ನಗರ ಆಸ್ಪತ್ರೆಗೆ ಕರೆದೊಯ್ದು … Read more