ಹೊಸನಗರದಲ್ಲಿ ಮನೆ ಹಿಂಬದಿ ಬಾಗಿಲು ಮುರಿದು ಕಳವು
HOSANAGARA NEWS, 10 OCTOBER 2024 : ಮನೆಯಲ್ಲಿ ಯಾರೂ ಇಲ್ಲದಾಗ ಹಿಂಬದಿಯ ಬಾಗಿಲು ಮುರಿದು ಚಿನ್ನಾಭರಣ (Gold) ಕಳವು ಮಾಡಲಾಗಿದೆ. ಹೊಸನಗರ ತಾಲ್ಲೂಕಿನ ವರಕೋಡು ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ಮಂಡಕ್ಕಿ ವ್ಯಾಪಾರಿ ಹನುಮಂತ ಕಾಮತ್ ಅವರು ವ್ಯಾಪಾರಕ್ಕೆ ಹೋಗಿದ್ದಾಗ ಮನೆಯ ಹಿಂಬದಿಯ ಬಾಗಿಲು ಮುರಿದ ಕಳ್ಳರು ಒಳ ನುಗ್ಗಿದ್ದಾರೆ. ಬೀರುವಿನಲ್ಲಿದ್ದ 56 ಸಾವಿರ ರೂ. ಮೌಲ್ಯದ ಎರಡು ಬಂಗಾರದ ಉಂಗುರ ಮತ್ತು 20 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ … Read more