ಹೊಸತೊಡಕಿಗೆ ತೊಡಕಾದ ಶಿವಮೊಗ್ಗ ಪಾಲಿಕೆ, ಮಾಂಸದ ಅಂಗಡಿಗಳೆಲ್ಲ ಬಂದ್, ಜನರ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 APRIL 2021 ಯುಗಾದಿ ಮರುದಿನ ಹೊಸತೊಡಕು ಆಚರಿಸುವುದು ವಾಡಿಕೆ. ಆದರೆ ಈ ಬಾರಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿರುವುದು, ಹೊಸತೊಡಕು ಆಚರಣೆಗೆ ತೊಡಕಾಗಿದೆ. ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಡಾ.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ಇದನ್ನು ವಿರೋಧಿಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಈ ಕುರಿತು … Read more