ಶಿವಮೊಗ್ಗದ ಬೈಕ್ ಸವಾರರೆ ಎಚ್ಚರ.. ಎಚ್ಚರ.. ಬೆಳಗ್ಗೆಯಿಂದ ಈ ರಸ್ತೆಯಲ್ಲಿ ಜಾರಿ ಬಿದ್ದಿವೆ ಹತ್ತಾರು ಬೈಕ್‌ಗಳು, ಎಲ್ಲಿ? ಕಾರಣವೇನು?

190221 Bikes Skids Near Nanjappa Hospital 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021 ಮರವೊಂದರಿಂದ ರಸ್ತೆ ಮೇಲೆ ಬಿದ್ದ ದ್ರವದಿಂದಾಗಿ ದ್ವಿಚಕ್ರ ವಾಹನ ಸವಾರರು ಜಾರಿ ಬೀಳುತ್ತಿದ್ದಾರೆ. ಬೆಳಗ್ಗೆಯಿಂದ ಹಲವರು ಈ ರಸ್ತೆಯಲ್ಲಿ ಜಾರಿಬಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ವಾಹನಗಳಿಗೂ ಹಾನಿ ಉಂಟಾಗಿದೆ. ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ನಂಜಪ್ಪ ಆಸ್ಪತ್ರೆ ಮುಂಭಾಗದಲ್ಲಿ ಇರುವ ಬೃಹತ್ ಮರದಿಂದ ಜೆಲ್ ರೂಪದ ದ್ರವ ರಸ್ತೆ ಮೇಲೆ ಬಿದ್ದಿದೆ. ರಸ್ತೆಯಲ್ಲಿ ಜಾರುವಂತೆ ಮಾಡುತ್ತಿದೆ. ಕುವೆಂಪು ರಸ್ತೆ, ದುರ್ಗಿಗುಡಿ, ಅಚ್ಚುತರಾವ್ ಲೇಔಟ್‍ … Read more

ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ಭೇಟಿಯಾದ ಮೆಗ್ಗಾನ್ ಆಸ್ಪತ್ರೆ ಸ್ಟಾಫ್ ನರ್ಸ್ಗಳ ನಿಯೋಗ

170221 Mc Gann Hospital Nurse Deligation Meets CM 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 FEBRUARY 2021 ಮೆಗ್ಗಾನ್ ಆಸ್ಪತ್ರೆ ಸ್ಟಾಫ್ ನರ್ಸ್‍, ಹೊರಗುತ್ತಿಗೆ ನೌಕರರ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ತಮ್ಮ ಸೇವೆ ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು. ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ 140 ಮೆಡಿಕಲ್ ಮತ್ತು ಕ್ಲಿನಿಕಲ್ ಸ್ಟಾಫ್ ಸಿಬ್ಬಂದಿ ಕಾರ್ಯಾಚರಿಸುತ್ತಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ನಿರ್ವಹಣೆಗೆ ತಮ್ಮ ಸೇವೆ ತುಂಬಾ ಅಗತ್ಯವಿದೆ. ಹಾಗಾಗಿ ತಮ್ಮನ್ನು … Read more

SHIMOGA | ಇಬ್ಬರಿಗೆ ಮಾನಸ ಟ್ರಸ್ಟ್ ರಾಷ್ಟ್ರೀಯ ಪ್ರಶಸ್ತಿ, ಜಯಂತ ಕಯ್ಕಿಣಿ ಜೊತೆ ಸಂವಾದ

150221 Manasa Trust Rajendra Chenni Protest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021 ಮಾನಸ ಟ್ರಸ್ಟ್ ವತಿಯಿಂದ ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ವಿಶೇಷ ಉಪನ್ಯಾಸ ಕಾರ್ಯಕ್ರಮ ಅಯೋಜಿಸಲಾಗಿದೆ‌. ಆ ದಿನ ಇಬ್ಬರು ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಮಾನಸ ಟ್ರಸ್ಟ್ ನಿರ್ದೇಶಕ ಡಾ. ರಾಜೇಂದ್ರ ಚೆನ್ನಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಡಾ.ರಾಜೇಂದ್ರ ಚೆನ್ನಿ, ಫೆಬ್ರವರಿ 20ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಜಯಂತ್ ಕಾಯ್ಕಿಣಿ ಜೊತೆ ಸಂವಾದ ಕಟೀಲ್ ಅಶೋಕ್ … Read more

SHIMOGA | ಕ್ಯಾನ್ಸರ್ ಜಾಗೃತಿಗೆ ನಂಜಪ್ಪ ಆಸ್ಪತ್ರೆಯಿಂದ ಸೈಕಲ್ ಜಾಥಾ ಆರಂಭ, ಮಧ್ಯಾಹ್ನ ಸಮಾಲೋಚನ ಸೌಲಭ್ಯ

040221 Cycle Jaatha By Nanjappa Hospital 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ವತಿಯಿಂದ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಜಾಥಾ ನಡೆಸಲಾಗುತ್ತಿದೆ. ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಸೈಕಲ್ ಕ್ಲಬ್ ಮತ್ತು ವಿವಿಧ ಸಂಘಟನೆಯ ಪ್ರಮುಖರು ಸೈಕಲ್ ಜಾಥಾದಲ್ಲಿ ಪಾಲ್ಗೊಂಡಿದ್ದಾರೆ. ‘ಐ ಯಾಮ್ ಅಂಡ್ ಐ ವಿಲ್’ ಘೋಷಣೆಯೊಂದಿಗೆ ಜಾಥಾ ನಡೆಸಲಾಗುತ್ತಿದೆ. ನಂಜಪ್ಪ ಆಸ್ಪತ್ರೆ ಮುಂಭಾಗದಿಂದ ಗೋಪಿ ಸರ್ಕಲ್, ಕೆಎಸ್‍ಆರ್‍ಟಿಸಿ  ಬಸ್ ನಿಲ್ದಾಣ, ಆಲ್ಕೋಳ, … Read more

SHIMOGA | ನಂಜಪ್ಪ ಅಸ್ಪತ್ರೆಯಿಂದ ಕ್ಯಾನ್ಸರ್ ಜಾಗೃತಿಗೆ ಸೈಕಲ್ ಜಾಥಾ, ಕ್ಯಾನ್ಸರ್‌ನಿಂದ ಗುಣವಾದವರೊಂದಿಗೆ ಸಂವಾದ

030221 Nanjappa Hospital Doctors 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 03 FEBRUARY 2021 ನಗರದ ನಂಜಪ್ಪ ಆಸ್ಪತ್ರೆ ಹಾಗೂ ನಂಜಪ್ಪ ಲೈಫ್ ಕೇರ್ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಫೆ.4ರ ಬೆಳಗ್ಗೆ 7.30ಕ್ಕೆ ಸೈಕಲ್ ಜಾಥಾ ಹಾಗೂ ಬೆಳಗ್ಗೆ 11ಕ್ಕೆ ಕ್ಯಾನ್ಸರ್‌ನಿಂದ ಗುಣಮುಖರಾದವರೊಂದಿಗೆ ಸಂವಾದ ಹಮ್ಮಿಕೊಳ್ಳಲಾಗಿದೆ. ಫೆ.4ರ ಬೆಳಗ್ಗೆ 7.30ಕ್ಕೆ ನಂಜಪ್ಪ ಆಸ್ಪತ್ರೆ ವೈದ್ಯರು, ಸಿಬ್ಬಂದಿ, ಶಿವಮೊಗ ಸೈಕಲ್ ಕ್ಲಬ್‌ನ ಸದಸ್ಯರು ಈ ವರ್ಷದ ವಿಶ್ವ ಕ್ಯಾನ್ಸರ್ ದಿನಾಚರಣೆ ‘ … Read more

ಶಿವಮೊಗ್ಗದಲ್ಲಿ ಕರೋನ ಲಸಿಕೆ ಡ್ರೈ ರನ್ ಶುರು, ಏನಿದು ಡ್ರೈ ರನ್? ಎಲ್ಲೆಲ್ಲಿ ಆಗ್ತಿದೆ? ಯಾರೆಲ್ಲ ಭಾಗವಹಿಸಿದ್ದಾರೆ?

020120 Corona Vaccine Dry Run in Shimoga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021 ಶಿವಮೊಗ್ಗದಲ್ಲಿ ಇವತ್ತು ಕರೋನ ಲಸಿಕೆ ತಾಲೀಮು (ಡ್ರೈ ರನ್) ನಡೆಯಿತು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಡ್ರೈ ರನ್‍ಗೆ ಚಾಲನೆ ನೀಡಿದರು. ಏನಿದು ಡ್ರೈ ರನ್? ಕೋವಿಡ್ ಲಸಿಕೆ ಬಂದಾಗ ಅದನ್ನು ಹಾಕುವ ಕುರಿತು ಕೈಗೊಂಡಿರುವ ಸಿದ್ಧತೆ ಕಾರ್ಯಗಳ ಪರಿಶೀಲನೆಗೆ ತಾಲೀಮು ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ, ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿಗಳನ್ನು ಇದರಲ್ಲಿ … Read more

ಮೆಗ್ಗಾನ್ ಆಸ್ಪತ್ರೆ ತಲುಪಿದ ಧರ್ಮಗೌಡ ಮೃತದೇಹ, ಮರಣೋತ್ತರ ಪರೀಕ್ಷೆ ಆರಂಭ

291220 Dharmegowda Body to Mc Gann 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020 ಕಡೂರು ಸಮೀಪ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದೆ. ಆಂಬುಲೆನ್ಸ್ ಮೂಲಕ ಧರ್ಮೇಗೌಡ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದೆ. ಧರ್ಮೇಗೌಡ ಅವರ ಕುಟುಂಬದವರು ಈ ಸಂದರ್ಭ ಉಪಸ್ಥಿತರಿದ್ದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ … Read more

ಮೆಗ್ಗಾನ್‌ಗೆ ಗೈರು, ಖಾಸಗಿಯಲ್ಲಿ ಹಾಜರು, ವಾಟ್ಸಪ್‌ನಲ್ಲೇ ಚಿಕಿತ್ಸೆ ಕೊಡ್ತಾರಂತೆ ಈ ವೈದ್ಯರು, ಕ್ರಮಕ್ಕೆ ರೆಡಿಯಾಯ್ತು ಜಿಲ್ಲಾಡಳಿತ

Mc-Gann-Hospital

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |SHIMOGA NEWS | 27 DECEMBER 2020 ಖಾಸಗಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಗ್ಗಾನ್ ಆಸ್ಪತ್ರೆ ವೈದ್ಯರಿಗೆ ಬಿಸಿ ಮುಟ್ಟಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಇದಕ್ಕಾಗಿ ತಂಡ ರಚಿಸಲಾಗಿದ್ದು, ವರದಿ ನೀಡುವಂತೆ ಸೂಚಿಸಲಾಗಿದೆ. ಏನಿದು ತಂಡ? ವರದಿ ಯಾಕೆ? ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಅವರಿಗೆ ಈ … Read more

ಬದುಕೋದೆ ಡೌಟು ಅಂತಾ ಹೇಳಿದ್ದ ಪೇಷೆಂಟ್‌ಗೆ ಆಪರೇಷನ್, ಮೆಡಿಕಲ್ ಇತಿಹಾಸದಲ್ಲೇ ಮೊದಲು ಇಂತಹ ಕೇಸ್

261220 Sahyadri Narayana Hrudayalaya Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 DECEMBER 2020 ಮೆಡಿಕಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯುವ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದೆ. ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದಲ್ಲಿ ಡಾ.ಬಾಲಸುಬ್ರಮಣಿ ನೇತೃತ್ವದ ತಂಡ ಈ ಆಪರೇಷನ್ ನೆರವೇರಿಸಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಾ.ಬಾಲಸುಬ್ರಹ್ಮಣಿ, 35 ವರ್ಷದ ಚನ್ನಬಸಪ್ಪ ಅವರಿಗೆ ಹೃದಯದಲ್ಲಿ ಬೆಳೆದಿದ್ದ ಗೆಡ್ಡೆಯನ್ನು ತೆಗೆಯಲಾಗಿದೆ. ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ನಾಲ್ಕು ವಿಭಿನ್ನ, ಕ್ಲಿಷ್ಟ ಕೇಸ್‍ ಕೇಸ್‍ 1 : ಚನ್ನಬಸಪ್ಪ (35), … Read more

ಮೆಗ್ಗಾನ್ ಆಸ್ಪತ್ರೆಗೆ ಮೂಕರ್ಜಿ ಸಂಕಷ್ಟ, ಸಚಿವರು, ಅಧಿಕಾರಿಗಳಿಗೆ ತಲುಪುತ್ತಿವೆ ಅನಾಮಧೇಯ ಪತ್ರ, ಏನಿದು ಪ್ರಕರಣ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರು, ಅಧಿಕಾರಿಗಳಿಗೆ ಮೂಕರ್ಜಿ ಸಂಕಷ್ಟ ಶುರುವಾಗಿದೆ. ಸಚಿವರು, ಹಿರಿಯ ಅಧಿಕಾರಿಗಳ ತನಕ ಮೂಕರ್ಜಿಗಳು ತಲುಪಿವೆ. ಇದನ್ನೂ ಓದಿ | ಕರೋನ ರೂಪಾಂತರ, ಶಿವಮೊಗ್ಗದಲ್ಲಿ 23 ಮಂದಿಗೆ ಸ್ವ್ಯಾಬ್ ಪರೀಕ್ಷೆ, ಬೆಂಗಳೂರಿಗೆ ಮಾದರಿ ರವಾನೆ ಸಚಿವರಿಗೆ ತಲುಪಿತ್ತು ಮೂಕರ್ಜಿ ಮೆಗ್ಗಾನ್ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮೂಕರ್ಜಿ ಕಳುಹಿಸಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇವತ್ತು ಆರೋಗ್ಯ ಇಲಾಖೆ, ಮೆಗ್ಗಾನ್ ಆಸ್ಪತ್ರೆ … Read more